Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ

08/10/2025 6:49 AM

‘ಚೆಕ್’ ಬರೆಯುವಾಗ ಕಾಗುಣಿತ ದೋಷಕ್ಕಾಗಿ ಶಿಕ್ಷಕ ಅಮಾನತು, ತಪ್ಪುಗಳಿಂದ ತುಂಬಿದ ಅಮಾನತು ಆದೇಶ

08/10/2025 6:49 AM

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple

08/10/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನವೆಂಬರ್ ನಲ್ಲಿ ‘CM’ ಬದಲಾವಣೆ : ಡಿಸೆಂಬರ್ ನಲ್ಲಿ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಪಕ್ಕಾ : ಹೆಚ್ ವಿಶ್ವನಾಥ್
KARNATAKA

BIG NEWS : ನವೆಂಬರ್ ನಲ್ಲಿ ‘CM’ ಬದಲಾವಣೆ : ಡಿಸೆಂಬರ್ ನಲ್ಲಿ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಪಕ್ಕಾ : ಹೆಚ್ ವಿಶ್ವನಾಥ್

By kannadanewsnow0514/06/2025 3:18 PM

ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ ವಿಶ್ವನಾಥ್ ಅವರ ಈ ಒಂದು ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಸುಮಾರು ಒಂದೂವರೆ ಲಕ್ಷ ಶಿಕ್ಷಕರು ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 170 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿತ್ತು. ಅಂದಿನಿಂದ ಜಾತಿವಾರು ಜನಗಣತಿ ವರದಿಯನ್ನು ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು ಸ್ವೀಕರಿಸಲಿಲ್ಲ ಎಂದು ಆರೋಪ ಹೊರಿಸುತ್ತಲೇ ಬಂದಿದ್ದರು.

ಆದರೆ ಇದೀಗ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಲಾಗುವುದು ಎಂದು ಹೇಳಿಕೆ ಕೊಟ್ಟಿದ್ದಾರೆ. 90 ದಿನಗಳೊಳಗೆ ಇದನ್ನು ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇದು ಹೇಗೆ ಸಾಧ್ಯ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ

08/10/2025 6:49 AM2 Mins Read

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple

08/10/2025 6:44 AM2 Mins Read

`ಪದವೀಧರ ಕ್ಷೇತ್ರ’ದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅವಕಾಶ : ಈ ದಾಖಲೆಗಳು ಕಡ್ಡಾಯ

08/10/2025 6:30 AM2 Mins Read
Recent News

ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ

08/10/2025 6:49 AM

‘ಚೆಕ್’ ಬರೆಯುವಾಗ ಕಾಗುಣಿತ ದೋಷಕ್ಕಾಗಿ ಶಿಕ್ಷಕ ಅಮಾನತು, ತಪ್ಪುಗಳಿಂದ ತುಂಬಿದ ಅಮಾನತು ಆದೇಶ

08/10/2025 6:49 AM

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple

08/10/2025 6:44 AM

ಮಾನವ ನಿರ್ಮಿತ ಜಲಮೂಲಗಳು ಗದ್ದೆಗಳ ರಕ್ಷಣೆಯನ್ನು ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

08/10/2025 6:32 AM
State News
KARNATAKA

ರಾಜ್ಯದಲ್ಲಿ `ST’ ಗೆ ಕುರುಬರು ಬಂದರೆ ಮೀಸಲು ಪ್ರಮಾಣವೂ ಹೆಚ್ಚಳ : CM ಸಿದ್ದರಾಮಯ್ಯ

By kannadanewsnow5708/10/2025 6:49 AM KARNATAKA 2 Mins Read

ಬೆಂಗಳೂರು : ಕುರುಬರನ್ನು ಎಸ್.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ.…

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ದೇವಾಲಯ ನಾಳೆ ಓಪನ್ : ಭಕ್ತರಿಗೆ `ವಸ್ತ್ರ ಸಂಹಿತೆ’ ಜಾರಿ |Hasanambe Temple

08/10/2025 6:44 AM

`ಪದವೀಧರ ಕ್ಷೇತ್ರ’ದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅವಕಾಶ : ಈ ದಾಖಲೆಗಳು ಕಡ್ಡಾಯ

08/10/2025 6:30 AM

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!

08/10/2025 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.