Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಳೆ ಎಲೆಯಲ್ಲಿ ಊಟ: ಇದು ಕೇವಲ ಸಂಪ್ರದಾಯವಲ್ಲ, ಇದರ ಹಿಂದೆ ಅಡಗಿದೆ ಅದ್ಭುತ ವಿಜ್ಞಾನ ! 

16/03/2026 10:00 AM

BREAKING : ಬ್ಯಾಲೆಟ್ ಪೇಪರ್ ನಲ್ಲೂ ಅಕ್ರಮ : ಕಾಂಗ್ರೆಸ್ ಅಭ್ಯರ್ಥಿ ಪರ ಅಕ್ರಮವಾಗಿ ಮತ ಹಾಕಿದ ಚುನಾವಣಾಧಿಕಾರಿ!

16/03/2026 10:00 AM

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧದ ಭೀತಿ: ಅಮೆರಿಕದ 4 ವಾಯುನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ತೀವ್ರ

16/03/2026 9:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿಎಂ ಅವರೇ ‘ಅಂಗೈ ಹುಣ್ಣಿಗೆ ಕನ್ನಡಿ ಬೇಡ’ 40% ಕಮಿಷನ್ ಆರೋಪದ ಕುರಿತು ಕ್ರಮ ಕೈಗೊಳ್ಳಿ : MLC ಸಿಟಿ ರವಿ
KARNATAKA

BIG NEWS : ಸಿಎಂ ಅವರೇ ‘ಅಂಗೈ ಹುಣ್ಣಿಗೆ ಕನ್ನಡಿ ಬೇಡ’ 40% ಕಮಿಷನ್ ಆರೋಪದ ಕುರಿತು ಕ್ರಮ ಕೈಗೊಳ್ಳಿ : MLC ಸಿಟಿ ರವಿ

By kannadanewsnow0513/03/2025 4:59 PM

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಮಾಡಿದ 40 ಶೇಕಡ ಕಮಿಷನ್‌ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವಿಚಾರವಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ 40 ಪರ್ಸೆಂಟ್ ಕಮಿಷನ್ ನಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಈಗ 60 ರಿಂದ 80 ಪರ್ಸೆಂಟ್ ದಾಟಿದೆ ಎಂದು ಹೇಳುತ್ತಿದ್ದಾರೆ ಮಾನ್ಯ ಮುಖ್ಯಮಂತ್ರಿಗಳೇ ಅಂಗೈ ಹುಣ್ಣಿಗೆ ಕನ್ನಡಿ ಬೇಡ 60% ಕಮಿಷನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಹೋಗುತ್ತಿದೆ? ಇದು ನಮ್ಮ ಆರೋಪವಲ್ಲ ಗುತ್ತಿಗೆದಾರರು ಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ NOC ಗೆ 20% ಕೊಡಬೇಕು. ದಲ್ಲಾಳಿ ಅಧಿಕಾರಿಗಳಿಗೆ ಎಷ್ಟು ಪರ್ಸೆಂಟ್ ಕೊಡಬೇಕು? ನೀವು ಪ್ರಾಮಾಣಿಕರಾಗಿದ್ದರೆ ಕ್ರಮ ಕೈಗೊಳ್ಳಿ. 40% ಕಮಿಷನ್ ವಿರುದ್ಧ ಕ್ರಮ ಕೈಗೊಳ್ಳದಂತೆ ನಿಮ್ಮನ್ನು ಯಾರು ತಡೆದಿದ್ದಾರೆ? ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಿ.

ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ಹೇಳುತ್ತಿದ್ರಿ 40% ಕಮಿಷನ್ ಉಳಿಸಿ ಗ್ಯಾರಂಟಿಗೆ ಕೊಡುತ್ತೇವೆ ಅಂತ ಹೇಳಿದ್ರಿ ಹಾಗಾದರೆ ಇವರು ಯಾಕೆ 1 ಲಕ್ಷ ಕೋಟಿ ಸಾಲ ಮಾಡಿದ್ರಿ? 16 ವಸ್ತುಗಳ ಬೆಲೆಯನ್ನು ಯಾಕೆ ಹೆಚ್ಚಳ ಮಾಡಿದ್ದೀರಿ? ಕಸದ ಸಮಸ್ಯೆ ತಲೆದೋರದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಬೇಕು ಇದು ಬ್ರಾಂಡ್ ಬೆಂಗಳೂರು ಅಥವಾ ಗಾರ್ಬೇಜ್ ಬೆಂಗಳೂರು ಅಥವಾ ಕರೆಕ್ಟ್ ಬೆಂಗಳೂರು ಎಂಬುದನ್ನು ಡಿಸಿಎಂ ಹೇಳಬೇಕು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ ಟಿ ರವಿ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬಾಳೆ ಎಲೆಯಲ್ಲಿ ಊಟ: ಇದು ಕೇವಲ ಸಂಪ್ರದಾಯವಲ್ಲ, ಇದರ ಹಿಂದೆ ಅಡಗಿದೆ ಅದ್ಭುತ ವಿಜ್ಞಾನ ! 

16/03/2026 10:00 AM2 Mins Read

BREAKING : ಬ್ಯಾಲೆಟ್ ಪೇಪರ್ ನಲ್ಲೂ ಅಕ್ರಮ : ಕಾಂಗ್ರೆಸ್ ಅಭ್ಯರ್ಥಿ ಪರ ಅಕ್ರಮವಾಗಿ ಮತ ಹಾಕಿದ ಚುನಾವಣಾಧಿಕಾರಿ!

16/03/2026 10:00 AM1 Min Read

BREAKING : ಖಾಸಗಿ ಆಸ್ಪತ್ರೆಗಳ ದುಬಾರಿ ಬಿಲ್‌ಗೆ ಕಡಿವಾಣ : ದರ ನಿಯಂತ್ರಣಕ್ಕೆ ಕರಡು ಮಸೂದೆ ರೂಪಿಸಿದ ರಾಜ್ಯ ಸರ್ಕಾರ

16/03/2026 9:51 AM1 Min Read
Recent News

ಬಾಳೆ ಎಲೆಯಲ್ಲಿ ಊಟ: ಇದು ಕೇವಲ ಸಂಪ್ರದಾಯವಲ್ಲ, ಇದರ ಹಿಂದೆ ಅಡಗಿದೆ ಅದ್ಭುತ ವಿಜ್ಞಾನ ! 

16/03/2026 10:00 AM

BREAKING : ಬ್ಯಾಲೆಟ್ ಪೇಪರ್ ನಲ್ಲೂ ಅಕ್ರಮ : ಕಾಂಗ್ರೆಸ್ ಅಭ್ಯರ್ಥಿ ಪರ ಅಕ್ರಮವಾಗಿ ಮತ ಹಾಕಿದ ಚುನಾವಣಾಧಿಕಾರಿ!

16/03/2026 10:00 AM

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧದ ಭೀತಿ: ಅಮೆರಿಕದ 4 ವಾಯುನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ತೀವ್ರ

16/03/2026 9:54 AM

BREAKING : ಖಾಸಗಿ ಆಸ್ಪತ್ರೆಗಳ ದುಬಾರಿ ಬಿಲ್‌ಗೆ ಕಡಿವಾಣ : ದರ ನಿಯಂತ್ರಣಕ್ಕೆ ಕರಡು ಮಸೂದೆ ರೂಪಿಸಿದ ರಾಜ್ಯ ಸರ್ಕಾರ

16/03/2026 9:51 AM
State News
KARNATAKA

ಬಾಳೆ ಎಲೆಯಲ್ಲಿ ಊಟ: ಇದು ಕೇವಲ ಸಂಪ್ರದಾಯವಲ್ಲ, ಇದರ ಹಿಂದೆ ಅಡಗಿದೆ ಅದ್ಭುತ ವಿಜ್ಞಾನ ! 

By kannadanewsnow5716/03/2026 10:00 AM KARNATAKA 2 Mins Read

ನಮ್ಮ ಪೂರ್ವಜರು ನೂರು ವರ್ಷಗಳ ಕಾಲ ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಾಗಿ ಬದುಕುತ್ತಿದ್ದರು. ಇದಕ್ಕೆ ಅವರ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ…

BREAKING : ಬ್ಯಾಲೆಟ್ ಪೇಪರ್ ನಲ್ಲೂ ಅಕ್ರಮ : ಕಾಂಗ್ರೆಸ್ ಅಭ್ಯರ್ಥಿ ಪರ ಅಕ್ರಮವಾಗಿ ಮತ ಹಾಕಿದ ಚುನಾವಣಾಧಿಕಾರಿ!

16/03/2026 10:00 AM

BREAKING : ಖಾಸಗಿ ಆಸ್ಪತ್ರೆಗಳ ದುಬಾರಿ ಬಿಲ್‌ಗೆ ಕಡಿವಾಣ : ದರ ನಿಯಂತ್ರಣಕ್ಕೆ ಕರಡು ಮಸೂದೆ ರೂಪಿಸಿದ ರಾಜ್ಯ ಸರ್ಕಾರ

16/03/2026 9:51 AM

Ugadi 2026 : ಯುಗಾದಿ ಹಬ್ಬದ ಮಹತ್ವ, ದಿನಾಂಕ, ಪೂಜಾ ಸಮಯ, ಆಚರಣೆಯ ವಿಧಿ ವಿಧಾನಗಳು ಹೀಗಿವೆ !

16/03/2026 9:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.