Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಮೋಜಿ ಚಿತ್ರನಗರಿ’ ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ‘ರಾಮೋಜಿ ಚಿತ್ರನಗರಿ’ ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ’ ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ

By kannadanewsnow5701/10/2024 11:00 AM

ಬೆಂಗಳೂರು : ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು. ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

* ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು.

* ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು.

* ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸುವ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಳ್ಳಬೇಕು.

* ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

* ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು.

* ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ಒಂದು ಉತ್ಕೃಷ್ಟ ಯೋಜನೆ ಸಿದ್ಧಪಡಿಸಬೇಕು.

• ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಬೇಕು.

* ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದಲೂ ಪ್ರಸ್ತಾವನೆಯನ್ನು ಸಲ್ಲಿಸಲಿ.

BIG NEWS : ‘ರಾಮೋಜಿ ಚಿತ್ರನಗರಿ' ಮಾದರಿ ಮೈಸೂರಿನಲ್ಲಿ `ಫಿಲ್ಮ್ ಸಿಟಿ' ನಿರ್ಮಾಣ : CM ಸಿದ್ದರಾಮಯ್ಯ ಘೋಷಣೆ BIG NEWS: CM Siddaramaiah announces construction of 'Film City' in Mysuru on the lines of 'Ramoji Chitranagari'
Share. Facebook Twitter LinkedIn WhatsApp Email

Related Posts

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM1 Min Read

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM1 Min Read

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read
Recent News

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

BREAKING : ಪಾಕಿಸ್ತಾನಕ್ಕೆ ಬಿಗ್ ಶಾಕ್ ; ‘PCB’ಯ ಎಲ್ಲಾ ಬೇಡಿಕೆಗಳನ್ನ ತಿರಸ್ಕರಿಸಿದ ‘ICC’

09/02/2026 3:51 PM
State News
KARNATAKA

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0909/02/2026 4:11 PM KARNATAKA 1 Min Read

ಶಿವಮೊಗ್ಗ : ಮೂರು ದಿನಗಳ ಕುಸ್ತಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿದೆ. ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು…

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.