BIG NEWS : ವಾಲ್ಮೀಕಿ, ಮುಡಾ ಹಗರಣದಲ್ಲಿ `CM ಸಿದ್ದರಾಮಯ್ಯ’ ನಂ.1 ಆರೋಪಿ : ಬಿ.ವೈ. ವಿಜಯೇಂದ್ರ

ಮೈಸೂರು : ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಂ.1 ಆರೋಪಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಮಾತನಾಡಿ ಅವರು, ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಂ.1 ಆರೋಪಿಯಾಗಿದ್ದಾರೆ.  ಆ ಕಾರಣಕ್ಕೆ ಇಬ್ಬರ ಹೆಸರನ್ನು ಕೈಬಿಟ್ಟು ಕೆಲಸ ಮಾಡುವಂತೆ ಸೂಚಿಸಿದ್ದಾರೆ. ST ಸಮುದಾಯದ 187 ಕೋಟಿ ರೂ. ಲೂಟಿ ಹೊಡೆದ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್‌ ಅವರನ್ನು ಹಗರಣದ ಚಾರ್ಜ್‌ಶಿಟ್‌ನಿಂದ ಕೈಬಿಟ್ಟಿದ್ದಾರೆ. ಕಾಂಗ್ರೆಸ್‌ ಸರ್ಕಾರ … Continue reading BIG NEWS : ವಾಲ್ಮೀಕಿ, ಮುಡಾ ಹಗರಣದಲ್ಲಿ `CM ಸಿದ್ದರಾಮಯ್ಯ’ ನಂ.1 ಆರೋಪಿ : ಬಿ.ವೈ. ವಿಜಯೇಂದ್ರ