BIG NEWS : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ‘ಪೇರೋಲ್’ ಮೇಲೆ ಹೊರಗಿದ್ದಾರೆ : ಬಿವೈ ವಿಜಯೇಂದ್ರ ಹೇಳಿಕೆ

ವಿಜಯನಗರ : ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹೇಗೆ ಭರದ ಸಿದ್ಧತೆ ನಡೆದಿದ್ದು ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಮೂರು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿವೆ.ಇದರ ಬದನಲ್ಲೇ ಈ ಒಂದು ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಕೊಟ್ಟೂರಿನ ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ … Continue reading BIG NEWS : ‘ಮುಡಾ’ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ‘ಪೇರೋಲ್’ ಮೇಲೆ ಹೊರಗಿದ್ದಾರೆ : ಬಿವೈ ವಿಜಯೇಂದ್ರ ಹೇಳಿಕೆ