BIG NEWS : ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಫಾಲಾನುಭವಿಗಳ’ ಬೃಹತ್ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಂಡ್ಯ : ನಿನ್ನೆ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಯಶಸ್ವಿಯಾದ ಬೆನ್ನಲಿಯೇ ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಾಲಾನುಭವಿಗಳ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ.ಇಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಒಂದು ಸಮಾವೇಶದಲ್ಲಿ ಅಪಾರ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಮಳವಳ್ಳಿ ತಾಲೂಕಿನ ಶಾಂತಿ ಕಾಲೇಜು ಮುಂಭಾಗದ … Continue reading BIG NEWS : ಇಂದು ಮಂಡ್ಯದಲ್ಲಿ ‘ಗ್ಯಾರಂಟಿ ಫಾಲಾನುಭವಿಗಳ’ ಬೃಹತ್ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ