Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

11/02/2026 3:37 PM

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ
KARNATAKA

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

By kannadanewsnow0511/02/2026 3:37 PM

ಮಂಡ್ಯ : ರಾಜ್ಯ ಸರ್ಕಾರ ಗುತ್ತಿಗೆದಾರರ ಕಾಮಗಾರಿ ಬಿಲ್ ಬಾಕಿ ಉಳಿಸಿಕೊಂಡ ಹಿನ್ನೆಲಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಇದೀಗ ತಿರುಗಿ ಬಿದ್ದಿದ್ದಾರೆ. ಅಲ್ಲದೇ ಮಾರ್ಚ್ 5 ರಂದು ಪ್ರತಿಭಟನೆ ಮಾಡಲು ಗುತ್ತಿಗೆದಾರರು ಬೃಹತ್ ಹೋರಾಟಕ್ಕೆ ಕರೆ ನೀಡಿದ್ದಾರೆ.

ಮಂಡ್ಯದಲ್ಲಿ ಗುತ್ತಿಗೆದಾರರ ಸಂಘದ ಪೂರ್ವಭಾವಿ ಸಭೆಯಲ್ಲಿ ಈ ಒಂದು ನಿರ್ಧಾರ ತೆಗೆದುಕೊಂಡಿದ್ದು, ಮಂಡ್ಯದಲ್ಲಿ ಲೋಕೊಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸಭೆ ನಡೆಸಲಾಗಿತ್ತು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ನೇತೃತ್ವದಲ್ಲಿ ಈ ಒಂದು ಸಭೆ ನಡೆದಿದ್ದು, ಸರ್ಕಾರ ಗುತ್ತಿಗೆದಾರರ 37 ಸಾವಿರ ಕೋಟಿ ಹಣ ಬಾಕಿ ಉಳಿಸಿಕೊಂಡಿದೆ.

ಮಂಡ್ಯ ಜಿಲ್ಲೆಯಲ್ಲಿ ಗುತ್ತಿಗೆದಾರರ 950 ಕೋಟಿ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಗುತ್ತಿಗೆದಾರರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಣ್ಣ ಪುಟ್ಟ ಗುತ್ತಿಗೆ ಕೆಲಸ ಮಾಡಿದರು ನಮಗೆ ದುಡ್ಡು ಕೊಡುತ್ತಿಲ್ಲ ಸಾಲ ಸೋಲ ಮಾಡಿ ಕೆಲಸ ಮಾಡಿದ್ದೇವೆ ಈಗ ಬಡ್ಡಿ ಕಟ್ಟಲು ಆಗುತ್ತಿಲ್ಲ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಿದರು ಯಾರು ಆಲಿಸುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಗಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ.

ಈ ಹಿಂದೆ ನಮ್ಮ ಬೆನ್ನಿಗೆ ನಿಂತು ಈಗ ಅವರೇ ಭ್ರಷ್ಟರಾಗಿದ್ದಾರೆ. ನಮ್ಮಿಂದಲೇ ಅಧಿಕಾರಕ್ಕೆ ಬಂದವರು ನಮ್ಮನೆ ಕಡೆಗಣಿಸಿದ್ದಾರೆ ಸರಕಾರ ಎಚ್ಚೆತ್ತು ತಕ್ಷಣವೇ ಬಾಕಿ ಹಣ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ನಮ್ಮ ಬಗ್ಗೆ ತೋರಿಸುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಆರ್ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM6 Mins Read

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM1 Min Read

BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

11/02/2026 2:37 PM1 Min Read
Recent News

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

11/02/2026 3:42 PM

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

11/02/2026 3:37 PM

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM

‘ರಾಹುಲ್ ಗಾಂಧಿ’ ಕಾಂಗ್ರೆಸ್’ನ ಅತ್ಯಂತ ಬುದ್ಧಿವಂತ ಮೂರ್ಖ : ಬಿಜೆಪಿ ವಾಗ್ದಾಳಿ

11/02/2026 3:16 PM
State News
KARNATAKA

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್

By kannadanewsnow0911/02/2026 3:42 PM KARNATAKA 6 Mins Read

ಬೆಂಗಳೂರು: “ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್ ಪಿ ಸೇರಿದಂತೆ…

BIG NEWS : ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗ ಕಮಿಷನ್ ಹಾವಳಿ ಹೆಚ್ಚಾಗಿದೆ : ಸರ್ಕಾರದ ವಿರುದ್ಧ ಗುತ್ತಿಗೆದಾರರ ಕಿಡಿ

11/02/2026 3:37 PM

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ : ತನಿಖೆಗೆ ಜಿ. ಪರಮೇಶ್ವರ್ ಆದೇಶ

11/02/2026 3:31 PM

BREAKING: ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

11/02/2026 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.