Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಸರ್ಕಾರಿ ಶಿಕ್ಷಕರು, ಅಧಿಕಾರಿಗಳ ಸೇವಾ ವಿವರಗಳನ್ನು `EEDS’ ತಂತ್ರಾಂಶದಲ್ಲಿ ಇಂದೀಕರಣ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5723/01/2026 5:05 AM

ಬೆಂಗಳೂರು : ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರ/ಸಹಶಿಕ್ಷಕರ/ದೈಹಿಕ/ವಿಶೇಷ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ, ಎಲ್ಲಾ ಶಿಕ್ಷಕರ/ಎಲ್ಲಾ ಅಧಿಕಾರಿಗಳ/ಎಲ್ಲಾ ಬೋದಕೇತರ ನೌಕರರ ಮಾಹಿತಿಯ ಇಂದೀಕರಣಕ್ಕೆ ಸಂಬಂಧಿಸಿದಂತೆ, ಪ್ರತಿವರ್ಷ EEDS ತಂತ್ರಾಂಶದಲ್ಲಿ ಮಾಹಿತಿಗಳನ್ನು ಇಂದೀಕರಿಸಲಾಗುತ್ತದೆ. ಮುಂದುವರದು ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುತ್ತಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇ.ಇ.ಡಿ.ಎಸ್ ನಲ್ಲಿ ಇರುವ ಸೇವಾ ಮಾಹಿತಿಯು ಅಂತಿಮವಾಗಿರುವುದರಿಂದ ಈ ಕೆಳಕಂಡ ಅಂಶಗಳ ಸೇವಾ ವಿವರಗಳನ್ನು ನಿಖರವಾಗಿ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ದಿನಾಂಕ:30/01/2026ರೊಳಗೆ ಅಂತಿಮಗೊಳಿಸಲು ಆಯಾ ಬಟವಾಡೆ ಅಧಿಕಾರಿಗಳು ಈ ಕೆಳಕಂಡ ನಿರ್ದೇಶನದಂತೆ ಕ್ರಮವಹಿಸುವುದು.

ಇಂದೀಕರಿಸ ಬೇಕಾದ ಮೂಲಭೂತ ಮಾಹಿತಿಗಳು ( Basic details)

1. ಶಿಕ್ಷಕರ ಕ್ರಮಬದ್ಧವಾದ ಪ್ರಥಮ ಕೆ.ಜಿ.ಐ.ಡಿ ಸಂಖ್ಯೆ ನಮೂದಾಗಿರುವ ಬಗ್ಗೆ ಪರಿಶೀಲಿಸುವುದು. ತಂತ್ರಾಂಶದ ವರದಿಗಳನ್ನು ಗಮನಿಸಿದಂತೆ ಕೆಲವು ಪ್ರಕರಣಗಳಲ್ಲಿ ಎರಡೆರಡು ಕೆ.ಜಿ.ಐ.ಡಿ ಸಂಖ್ಯೆಗಳನ್ನು ನಮೂದಿಸಿ ಸೇವಾ ವಿವರಗಳನ್ನು ಅಂತಿಮಗೊಳಿಸಿರುವುದು ಕಂಡುಬಂದಿರುತ್ತದೆ. ಇದು ಸಾಕಷ್ಟು ಗೊಂದಲಗಳಿಗೆ ಅವಕಾಶ ಮಾಡಿಕೊಡುವುದರಿಂದ ಪ್ರತಿಯೊಬ್ಬ ಶಿಕ್ಷಕರ ಮೊದಲನೇ ಕೆ.ಜಿ.ಐ.ಡಿ ಸಂಖ್ಯೆಯಡಿ ಸೇವಾ ವಿವರಗಳನ್ನು ಅಂತಿಮಗೊಳಿಸಿ ಉಳಿದ ವಿವರಗಳನ್ನು ತಂತ್ರಾಂಶದಿಂದ ತೆಗೆದುಹಾಕಲು ಕ್ರಮವಹಿಸುವುದು.

2. ಶಿಕ್ಷಕರ ಹೆಸರು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಕ್ರಮಬದ್ದವಾಗಿರುವ ಬಗ್ಗೆ ಪರಿಶೀಲಿಸುವುದು. ಕನ್ನಡ ಹಾಗೂ ಆಂಗ್ಲ ಹೆಸರುಗಳನ್ನು ಇ.ಇ.ಡಿ.ಎಸ್ ನಲ್ಲಿ ತಪ್ಪಾಗಿ ನಮೂದಿಸಿದ್ದು ತಿದ್ದುಪಡಿಗಾಗಿ ಹೆಚ್ಚಿನ ಅರ್ಜಿಗಳು ತಾಲ್ಲೂಕು/ಜಿಲ್ಲಾ ಹಂತದಿಂದ ಈ ಕಛೇರಿಗೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಶಿಕ್ಷಕರ ಸೇವಾವಹಿ ಹಾಗೂ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿರುವಂತೆ ಸರಿಯಾದ ಮಾಹಿತಿಯನ್ನು ಇಂದೀಕರಿಸುವುದು. ಇನ್ನು ಮುಂದೆ ಇಂತಹ ಅರ್ಜಿಗಳು ಸಲ್ಲಿಕೆಯಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು.

3. ಶಿಕ್ಷಕರ ಜನ್ಮದಿನಾಂಕ, ಸೇವೆಗೆ ಸೇರಿದ ದಿನಾಂಕ, ಪ್ರಸ್ತುತ ವೃಂದಕ್ಕೆ ಸೇರಿದ ದಿನಾಂಕ ಮುಂತಾದ ಅಂಶಗಳು ಕ್ರಮಬದ್ದವಾಗಿ ನಮೂದಾಗಿರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವುದು. ಕೆ.ಜಿ.ಐ.ಡಿ. ಸಂಖ್ಯೆಗಳ ತಿದ್ದುಪಡಿಗೆ ಅರ್ಜಿ ಸಲ್ಲಿಕೆಯಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು.

4. ಬೋಧಕ ಮತ್ತು ಬೋಧಕೇತರರ ಧರ್ಮ, ಪ್ರವರ್ಗ ಮತ್ತು ಉಪಜಾತಿಗಳನ್ನು ಈಗಾಗಲೇ ರಾಜ್ಯ ಕಛೇರಿಯ ನಿರ್ದೇಶನದಂತೆ ತಮ್ಮ ಹಂತದಲ್ಲಿ ಭರ್ತಿಮಾಡಲಾಗಿದ್ದು, ಸದರಿ ನಮೂದುಗಳಲ್ಲಿ ವ್ಯತ್ಯಾಸಗಳಿರುವುದು ಕಂಡು ಬಂದಿದ್ದು ತಪ್ಪುಗಳಿದ್ದಲ್ಲಿ ಸರಿಪಡಿಸತಕ್ಕದ್ದು.

5. ಬೋಧಕ ಮತ್ತು ಬೋಧಕೇತರು ವಿಶೇಷ ಚೇತನರಾಗಿದ್ದಲ್ಲಿ ಮಾಹಿತಿಯನ್ನು ಇಂದೀಕರಿಸತಕ್ಕದ್ದು.

BIG NEWS: Computerization of service details of state teachers and officials in `EEDS` software: Important order from the Education Department
Share. Facebook Twitter LinkedIn WhatsApp Email

Related Posts

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

04/03/2026 9:01 PM1 Min Read

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM2 Mins Read

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM1 Min Read
Recent News

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

04/03/2026 9:01 PM
State News
KARNATAKA

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

By kannadanewsnow0904/03/2026 9:01 PM KARNATAKA 1 Min Read

ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ…

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.