Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

12/04/2026 7:18 AM

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM

ಹಾರ್ಮುಜ್ ಜಲಸಂಧಿಗೆ ಅಮೆರಿಕ ಯುದ್ಧನೌಕೆಗಳ ಪ್ರವೇಶ: ಇರಾನ್ ಇಟ್ಟಿದ್ದ ‘ಸಮುದ್ರ ಬಾಂಬ್’ ತೆರವು ಕಾರ್ಯಾಚರಣೆ ಆರಂಭ!

12/04/2026 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಲ್ಲತ್ತಹಳ್ಳಿ ಕೆರೆಗೆ ಬಿಡುಗಡೆಯಾದ ಹಣ ಕುರಿತು, ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಭಿಯಾನ
KARNATAKA

BIG NEWS : ಮಲ್ಲತ್ತಹಳ್ಳಿ ಕೆರೆಗೆ ಬಿಡುಗಡೆಯಾದ ಹಣ ಕುರಿತು, ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಭಿಯಾನ

By kannadanewsnow0503/03/2025 10:15 AM

ಬೆಂಗಳೂರು : ಬೆಂಗಳೂರಿನಲ್ಲಿ ಡಿಕೆ ಬ್ರದರ್ಸ್ ಹಾಗೂ ಆರ್ ಆರ್ ನಗರದ ಶಾಸಕ ಮುನಿರತ್ನ ನಡುವೆ ಇದೀಗ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಕುರಿತಾಗಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಂಕಿ ಅಂಶಗಳ ಪ್ರತಿಗಳನ್ನು ಹಂಚಿ ಅಭಿಯಾನ ನಡೆಸುತ್ತಿದ್ದಾರೆ.

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಭಿಯಾನ ನಡೆಸಿದ್ದಾರೆ. ಲಗ್ಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ, ಕೊಟ್ಟಿಗೆಪಾಳ್ಯ ವಾರ್ಡ್ ಅಧ್ಯಕ್ಷ ಸುಂಕದಕಟ್ಟೆ ನವೀನ್ ಕುಶಾಲ್, ಹರವೇಗೌಡ ಸೇರಿದೆ ಹಲವು ಕಾರ್ಯಕರ್ತರು ಇದೀಗ ಶಾಸಕ ಮುನಿರತ್ನ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ.ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಅಂಕಿ ಅಂಶಗಳ ಪ್ರತಿ ವಿತರಣೆ ಮಾಡುತ್ತಿದ್ದಾರೆ.

ಅನುದಾನದ ಅಂಕಿ ಅಂಶಗಳ ಪ್ರತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಇದೀಗ ಹಂಚುತ್ತಿದ್ದಾರೆ. ಮಲ್ಲತಹಳ್ಳಿ ಕೆರೆಯ ಕುವೆಂಪು ಪಾರ್ಕಿನಲ್ಲಿ ಪ್ರತಿಗಳನ್ನು ಹಂಚಿ ಪ್ರತಿಭಟನೆ ಮಾಡುತ್ತಿದ್ದಾರೆ.ಮುನಿರತ್ನ ಕಾಲ್ಗುಣದಿಂದ ಮಲ್ಲತಹಳ್ಳಿ ಕೆರೆಗೆ ಬಂದಿದ್ದು 84 ಕೋಟಿ. ಕೆರೆ ಹಾಳು ಮಾಡಲು ಖರ್ಚು ಮಾಡಿದ್ದು ಅಬ್ಬಬ್ಬಾ ಅಂದ್ರೆ 10 ಕೋಟಿ. ಮಿಕ್ಕಿದ್ದೆಲ್ಲ ಎಲೆಕ್ಷನ್ ಟೈಮಲ್ಲಿ ಕೊಡ್ತಾರೆ ಕುಕ್ಕರ್, ಸೀರೆ, ಓಟಿ ಪ್ಯಾಕೆಟ್ ಇಷ್ಟೆಲ್ಲಾ ಲೂಟಿಯನ್ನು ಪ್ರಶ್ನಿಸುವುದೇ ಅಲ್ವಾ ನಮ್ಮ ಕೆಲಸ? ಎಂದು ಪ್ರಾಸ ಪದಗಳಿಂದ ಕೂಡಿದ ಪ್ರತಿಗಳನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಹಂಚ್ಚುತ್ತಿದ್ದಾರೆ. ಅಂಕಿ ಅಂಶಗಳ ಸಮೇತ ದಾಖಲೆ ಪ್ರತಿಗಳನ್ನು ಹಂಚುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

12/04/2026 7:18 AM1 Min Read

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM2 Mins Read

ರಾಜ್ಯದ `ಪೋಕ್ಸೋ ತನಿಖೆ’ 2 ತಿಂಗಳಲ್ಲಿ ಪೂರ್ಣಗೊಳಿಸುವುದು ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

12/04/2026 7:08 AM1 Min Read
Recent News

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

12/04/2026 7:18 AM

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM

ಹಾರ್ಮುಜ್ ಜಲಸಂಧಿಗೆ ಅಮೆರಿಕ ಯುದ್ಧನೌಕೆಗಳ ಪ್ರವೇಶ: ಇರಾನ್ ಇಟ್ಟಿದ್ದ ‘ಸಮುದ್ರ ಬಾಂಬ್’ ತೆರವು ಕಾರ್ಯಾಚರಣೆ ಆರಂಭ!

12/04/2026 7:13 AM

ರಾಜ್ಯದ `ಪೋಕ್ಸೋ ತನಿಖೆ’ 2 ತಿಂಗಳಲ್ಲಿ ಪೂರ್ಣಗೊಳಿಸುವುದು ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

12/04/2026 7:08 AM
State News
KARNATAKA

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

By kannadanewsnow0912/04/2026 7:18 AM KARNATAKA 1 Min Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಿಗೆ ಮಹತ್ವದ ತಿದ್ದುಪಡಿ ತರಲು ಮುಂದಾಗಿದೆ. ಈ…

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM

ರಾಜ್ಯದ `ಪೋಕ್ಸೋ ತನಿಖೆ’ 2 ತಿಂಗಳಲ್ಲಿ ಪೂರ್ಣಗೊಳಿಸುವುದು ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

12/04/2026 7:08 AM

ಎಕರೆ, ಗುಂಟೆ, ಹೆಕ್ಟೇರ್ ಲೆಕ್ಕಾಚಾರದಲ್ಲಿ ಗೊಂದಲವೇ? ನಿಮ್ಮ ಜಮೀನಿನ ನಿಖರ ಅಳತೆ ತಿಳಿಯಲು ಇಲ್ಲಿದೆ ಸಂಪೂರ್ಣ ಮಾಹಿತಿ!

12/04/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.