Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಸಿಕ್ ಟಿಸಿಎಸ್ ಧರ್ಮಾಂತರ ಪ್ರಕರಣ: ಎಐಎಂಐಎಂ ಕಾರ್ಪೊರೇಟರ್ ಮತೀನ್ ಪಟೇಲ್ ವಿರುದ್ಧ ಎಫ್‌ಐಆರ್ | TCS Conversation case

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

Shocking: ದೆಹಲಿ ದೇವಾಲಯ, ಮಿಲಿಟರಿ ಕ್ಯಾಂಪ್ ಮೇಲೆ ದಾಳಿಗೆ ISI ಸಂಚು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ ರಾಜ್ಯದ ಎಲ್ಲಾ ಶಾಲೆ, ಕಾಲೇಜ್, ಕಚೇರಿಗಳಲ್ಲಿ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ನಾಳೆ ರಾಜ್ಯದ ಎಲ್ಲಾ ಶಾಲೆ, ಕಾಲೇಜ್, ಕಚೇರಿಗಳಲ್ಲಿ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ಬೆಂಗಳೂರು : ರಾಜ್ಯ/ ಜಿಲ್ಲೆ/ ತಾಲ್ಲೂಕು ಮಟ್ಟದಲ್ಲಿ ಸಂವಿಧಾನ ದಿನಾಚರಣೆಯನ್ನು ದಿನಾಂಕ: 26.11.2025 ರಂದು ಆಯೋಜಿಸುವ ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಇವರ ಏಕ ಕಡತದ ಪ್ರಸ್ತಾವನೆಯಲ್ಲಿ ದಿನಾಂಕ: 26-11-2025 ರಂದು ದೇಶದಾದ್ಯಂತ ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿಯೂ ಸಹ ಸದರಿ ದಿನದಂದು ಸಂವಿಧಾನ ದಿನಾಚರಣೆಯನ್ನು ರಾಜ್ಯ/ ಜಿಲ್ಲೆ/ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಸಂವಿಧಾನ ದಿನಾಚರಣೆಯನ್ನು ಈ ಕೆಳಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಚರಿಸಲು ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಪ್ರೌಢಶಾಲೆ/ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ/ ತಾಲೂಕು ಮಟ್ಟದಲ್ಲಿ ರಾಷ್ಟ್ರಧ್ವಜಗಳ ಪ್ರದರ್ಶನದೊಂದಿಗೆ ವಿದ್ಯಾರ್ಥಿಗಳು ಸಂವಿಧಾನ ಪುಸ್ತಕಗಳನ್ನು ಪ್ರದರ್ಶಿಸುವುದರೊಂದಿಗೆ ಜಾಥಾಗಳನ್ನು ಹಮ್ಮಿಕೊಳ್ಳುವುದು.

ಸದರಿ ಸಂವಿಧಾನ ಪುಸ್ತಕಗಳನ್ನು ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆಯಿಂದ ಪೂರೈಸಲು ಕ್ರಮವಹಿಸುವುದು.

ಸದರಿ ಜಾಥಾದಲ್ಲಿ ಸಂವಿಧಾನದ ಕುರಿತು ಡಾ. ಬಿ. ಆರ್. ಅಂಬೇಡ್ಕರ್ ರವರ ಪ್ರಮುಖ ನುಡಿಮುತ್ತು (Quotes) ಗಳನ್ನು placard ನಲ್ಲಿ ಪ್ರದರ್ಶಿಸುವುದು.

ಜಿಲ್ಲಾ / ತಾಲೂಕು ಕೇಂದ್ರದಲ್ಲಿನ ಅಂಬೇಡ್ಕರ್ ಭವನ/ ಇತರೇ ಸಭಾ ಭವನದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಕುರಿತು ಉಪನ್ಯಾಸಗಳನ್ನು ನೀಡುವುದರ ಮೂಲಕ ಕಾರ್ಯಕ್ರಮಗಳನ್ನು ಆಯೋಜಿಸುವುದು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಚರ್ಚಾ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡುವುದು.

ಸಂವಿಧಾನ ದಿನಾಚರಣೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ಲಘು ಉಪಹಾರ ವ್ಯವಸ್ಥೆ ಮಾಡುವುದು.

ಸಂವಿಧಾನ ದಿನಾಚರಣೆ ವೆಚ್ಚಕ್ಕಾಗಿ ಪ್ರತಿ ಜಿಲ್ಲೆಗೆ ರೂ.2.50 ಲಕ್ಷಗಳ (ರೂ. ಎರಡು ಲಕ್ಷದ ಐವತ್ತು ಸಾವಿರ ಮಾತ್ರ) ಅನುದಾನ ಬಿಡುಗಡೆ ಮಾಡುವುದು. ಸದರಿ ಕಾರ್ಯಕ್ರಮಕ್ಕೆ ಹೆಚ್ಚುವರಿ ವೆಚ್ಚವಾದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಭರಿಸುವುದು.

ಜಿಲ್ಲಾ ಕೇಂದ್ರದ ತಾಲ್ಲೂಕುಗಳನ್ನು ಹೊರತು ಪಡಿಸಿ, ಪ್ರತಿ ತಾಲ್ಲೂಕಿಗೆ ರೂ1.00 ಲಕ್ಷಗಳ (ರೂ. ಒಂದು ಲಕ್ಷ ಮಾತ್ರ) ಅನುದಾನವನ್ನು ಸಂವಿಧಾನ ದಿನಾಚರಣೆಗೆ ಬಿಡುಗಡೆ ಮಾಡುವುದು. ಸದರಿ ಕಾರ್ಯ ಕ್ರಮಕ್ಕೆ ಹೆಚ್ಚುವರಿ ವೆಚ್ಚವಾದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಭರಿಸುವುದು.

ಸಂವಿಧಾನ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೂಕ್ತ ಶಿಷ್ಟಾಚಾರವನ್ನು ಪಾಲಿಸಿ, ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವುದು.

BIG NEWS: 'Constitution Day' celebration is mandatory in all schools colleges and offices in the state tomorrow: Important order from the government
Share. Facebook Twitter LinkedIn WhatsApp Email

Related Posts

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

2 Mins Read

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

1 Min Read

BIG NEWS: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೌಕರರ ಗಮನಕ್ಕೆ: ಇನ್ಮುಂದೆ ‘ಕರ್ತವ್ಯ ಆಪ್’ ಮೂಲಕ ಹಾಜರಾತಿ ಕಡ್ಡಾಯ

1 Min Read
Recent News

ನಾಸಿಕ್ ಟಿಸಿಎಸ್ ಧರ್ಮಾಂತರ ಪ್ರಕರಣ: ಎಐಎಂಐಎಂ ಕಾರ್ಪೊರೇಟರ್ ಮತೀನ್ ಪಟೇಲ್ ವಿರುದ್ಧ ಎಫ್‌ಐಆರ್ | TCS Conversation case

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

Shocking: ದೆಹಲಿ ದೇವಾಲಯ, ಮಿಲಿಟರಿ ಕ್ಯಾಂಪ್ ಮೇಲೆ ದಾಳಿಗೆ ISI ಸಂಚು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಅಟ್ಲಾಂಟಿಕ್ ಸಾಗರದಲ್ಲಿ ಹಂತಾವೈರಸ್ ಭೀತಿ: ಐಷಾರಾಮಿ ಹಡಗಿನಲ್ಲಿ ಇಬ್ಬರು ಭಾರತೀಯರು ಸೇರಿ 149 ಮಂದಿ ದಿಗ್ಬಂಧನ | Hanta Virus

State News
KARNATAKA

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

By kannadanewsnow09 KARNATAKA 2 Mins Read

ಬೆಂಗಳೂರು: ಸಕಾಲ ಯೋಜನೆಯಡಿ ನೀಡಲಾಗುತ್ತಿರುವ ಕೃಷಿ, ಸಾರಿಗೆ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು…

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

BIG NEWS: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೌಕರರ ಗಮನಕ್ಕೆ: ಇನ್ಮುಂದೆ ‘ಕರ್ತವ್ಯ ಆಪ್’ ಮೂಲಕ ಹಾಜರಾತಿ ಕಡ್ಡಾಯ

ಬೆಂಗಳೂರು-ಚೆನ್ನಪಟ್ಟಣ ನಡುವೆ ಬಿಎಂಟಿಸಿ ‘ವಜ್ರ ವಿಸ್ತಾರ’ ಸಂಚಾರ ಆರಂಭ: 8 ನೂತನ ‘ವೋಲ್ವೋ ಬಸ್‌’ಗಳಿಗೆ ಚಾಲನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.