Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಹೃದಯಾಘಾತ’ ಹೆಚ್ಚಳಕ್ಕೆ ಕೊರೊನಾ ಸೋಂಕು, ಕೋವಿಡ್ ಲಸಿಕೆ ಕಾರಣವಲ್ಲ : ತಜ್ಞರ ವರದಿ
KARNATAKA

BIG NEWS : ರಾಜ್ಯದಲ್ಲಿ `ಹೃದಯಾಘಾತ’ ಹೆಚ್ಚಳಕ್ಕೆ ಕೊರೊನಾ ಸೋಂಕು, ಕೋವಿಡ್ ಲಸಿಕೆ ಕಾರಣವಲ್ಲ : ತಜ್ಞರ ವರದಿ

By kannadanewsnow5706/07/2025 5:59 AM

ಬೆಂಗಳೂರು: ರಾಜ್ಯದಲ್ಲಿ ಚಿಕ್ಕವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್ ಲಸಿಕೆ ಕಾರಣವಲ್ಲ ಎಂದು ಜಯ ದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅಧ್ಯಕ್ಷತೆಯ ತಜ್ಞರ ಸಮಿತಿಯು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದೆ.

ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 251 ರೋಗಿಗಳಲ್ಲಿ 87 ಮಂದಿಗೆ ಶುಗರ್ ಕಾಯಿಲೆ ಇರೋದಾಗಿ ತಿಳಿದು ಬಂದಿದೆ. 102 ರೋಗಿಗಳಿಗೆ ಬಿಪಿ, 35 ಮಂದಿಗೆ ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇರೋದನ್ನು ಪತ್ತೆ ಹಚ್ಚಿದೆ.

251 ಮಂದಿಯಲ್ಲಿ 111 ಜನರು ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೋವಿಡ್ ಹಿಸ್ಟರಿ ಇದೆ. 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೂಡ ಮಾಡಲಾಗಿದೆ.

31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ. 41ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಕೂಡ ಅಧ್ಯಯನವನ್ನು ತಾಂತ್ರಿಕ ಸಲಹಾ ಸಮಿತಿ ನಡೆಸಿದೆ.

 

BIG NEWS: Corona infection Covid vaccine not the reason for the increase in 'heart attacks' in the state: Expert report
Share. Facebook Twitter LinkedIn WhatsApp Email

Related Posts

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM1 Min Read

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM1 Min Read

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM2 Mins Read
Recent News

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM
State News
KARNATAKA

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

By kannadanewsnow0924/08/2025 5:15 PM KARNATAKA 1 Min Read

ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ…

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM

ಸೆಪ್ಟೆಂಬರ್​ 2025ರಲ್ಲಿ ಎರಡೆರಡು ಗ್ರಹಣಗಳು; ಗರ್ಭಿಣಿಯರು ಏನು ಮಾಡಬೇಕು? ಏನು ಮಾಡಬಾರದು?

24/08/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.