Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುಟಿನ್ ಜೊತೆ ಭೋಜನಕೂಟಕ್ಕೆ ‘ರಾಹುಲ್ ಗಾಂಧಿ’ ಯಾಕೆ ಆಹ್ವಾನಿಸಿರಲಿಲ್ಲ.? ಕಾರಣ ಬಹಿರಂಗ

05/12/2025 8:48 PM

‘ಡಿಸೆಂಬರ್ 15ರ ವೇಳೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ’ : ಇಂಡಿಗೋ CEO

05/12/2025 8:29 PM

ಸಾರ್ವಜನಿಕ ನಿಧಿಯ ದುರುಪಯೋಗ: EDಯಿಂದ ರಿಲಯನ್ಸ್ ಗ್ರೂಪಿನ 1,120 ಕೋಟಿ ಆಸ್ತಿ ಮುಟ್ಟುಗೋಲು

05/12/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `PPE’ ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್
KARNATAKA

BIG NEWS : `PPE’ ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್

By kannadanewsnow5710/11/2024 5:59 AM

ಬೆಂಗಳೂರು : ಕೊರೊನಾ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮಲು ಪಿಪಿಇ ಕಿಟ್ ಗಳ ಖರೀದಿಯಲ್ಲಿ 14.21 ಕೋಟಿ ರೂ. ಭ್ರಷ್ಟಾಚಾರ ಎಸಗಿರುವುದರಿಂದ ಅವರ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ನಡೆಸು ವಂತೆನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಶಿಫಾರಸು ಮಾಡಿದ್ದು, ರಾಜ್ಯ ಸರ್ಕಾರವು ಪ್ರಾಸಿಕ್ಯೂಷನ್ ಗೆ ಅಗತ್ಯ ಸಿದ್ಧತೆ ಆರಂಭಿಸಿದೆ.

ಏಪ್ರಿಲ್‌ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲ ಎಂಬುದು ‘ದಿ ಹಿಂದೂ’ಗೆ ಲಭ್ಯವಿರುವ ಡಿ ಕುನ್ಹಾ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಪಿಇ ಕಿಟ್‌ ಖರೀದಿ ಪ್ರಕ್ರಿಯೆ ಸಂದರ್ಭ ಬಿ. ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ. ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್‌ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಆಗಸ್ಟ್‌ 31ರಂದು ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಸಂಪುಟದ ಉಪ ಸಮಿತಿಯು ವರದಿಯನ್ನು ಪರಿಶೀಲಿಸುತ್ತಿದೆ.

ಚೀನಾದಿಂದ ಪಿಪಿಇ ಕಿಟ್‌
ಚೀನಾದ ಡಿಎಚ್‌ಬಿ ಗ್ಲೋಬಲ್‌ ಹಾಂಗ್‌ ಕಾಂಗ್‌ ಮತ್ತು ಬಿಗ್‌ ಫಾರ್ಮಾಸ್ಯೂಟಿಕಲ್ಸ್‌ನಿಂದ ಪ್ರತಿ ಯನಿಟ್‌ಗೆ 2,000 ರೂ. ನಂತೆ 3 ಲಕ್ಷ ಪಿಪಿಇ ಕಿಟ್‌ಗಳನ್ನು ಖರೀದಿಸಲಾಗಿದೆ. ಈ ಖರೀದಿ ಪ್ರಕ್ರಿಯೆಯು ಯಾವುದೇ ಟೆಂಡರ್‌ ಕರೆಯದೆ ಅಥವಾ 1999ರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆಯ ವಿನಾಯಿತಿಯನ್ನು ಪಡೆಯದೆ ನೇರವಾಗಿ ನಡೆದಿದೆ .

“ಸಂಗ್ರಹಣೆ ನಿಯಮದ ಮೂಲ ಕಾರ್ಯವಿಧಾನವನ್ನು ಅನುಸರಿಸದೆ ನೇರವಾಗಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆದೇಶದಂತೆ ಪಿಪಿಇ ಕಿಟ್‌ಗಳ ಸಂಗ್ರಹಣೆ ಮಾಡಲಾಗಿದೆ” ಎಂದು ವರದಿ ಹೇಳಿದೆ.

“ಪಿಪಿಇ ಕಿಟ್‌ ಖರೀದಿಯ ಇಡೀ ಪ್ರಕ್ರಿಯೆಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆಪ್ತ ಪೂರೈಕೆದಾರರಿಗೆ ಅನುಕೂಲ ಮತ್ತು ಲಾಭ ಮಾಡಿಕೊಡುವ ರೀತಿಯಲ್ಲಿ ನಡೆದಿದೆ” ಎಂದೂ ವರದಿ ತಿಳಿಸಿದೆ.

BIG NEWS : `PPE' ಕಿಟ್ ಖರೀದಿಯಲ್ಲಿ 14 ಕೋಟಿ ಅಕ್ರಮ ಆರೋಪ : ಮಾಜಿ ಸಿಎಂ ಬಿಎಸ್ ವೈ BIG NEWS: Criminal case filed against former CM BS Yediyurappa Ramulu for alleged irregularities of Rs 14 crore in the purchase of PPE kits ರಾಮುಲು ವಿರುದ್ಧ ಕ್ರಿಮಿನಲ್ ಕೇಸ್
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಕ್ರಮ

05/12/2025 7:42 PM3 Mins Read

ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ

05/12/2025 7:21 PM5 Mins Read

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

05/12/2025 6:02 PM1 Min Read
Recent News

ಪುಟಿನ್ ಜೊತೆ ಭೋಜನಕೂಟಕ್ಕೆ ‘ರಾಹುಲ್ ಗಾಂಧಿ’ ಯಾಕೆ ಆಹ್ವಾನಿಸಿರಲಿಲ್ಲ.? ಕಾರಣ ಬಹಿರಂಗ

05/12/2025 8:48 PM

‘ಡಿಸೆಂಬರ್ 15ರ ವೇಳೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ’ : ಇಂಡಿಗೋ CEO

05/12/2025 8:29 PM

ಸಾರ್ವಜನಿಕ ನಿಧಿಯ ದುರುಪಯೋಗ: EDಯಿಂದ ರಿಲಯನ್ಸ್ ಗ್ರೂಪಿನ 1,120 ಕೋಟಿ ಆಸ್ತಿ ಮುಟ್ಟುಗೋಲು

05/12/2025 8:22 PM

“ದೇವಾಲಯದ ಹಣ ದೇವರಿಗೆ ಸೇರಿದ್ದು, ಬ್ಯಾಂಕ್ ಬಳಸುವಂತಿಲ್ಲ” : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

05/12/2025 8:13 PM
State News
KARNATAKA

BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಕ್ರಮ

By kannadanewsnow0905/12/2025 7:42 PM KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ದುರ್ನಡತೆ ತಡೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಘಟಕಾಧಿಕಾರಿಗಳು ಕೆಲ ಕ್ರಮಗಳನ್ನು ಕೈಗೊಳ್ಳುವಂತೆ…

ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ

05/12/2025 7:21 PM

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

05/12/2025 6:02 PM

ಬೆಂಗಳೂರಿನ ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್

05/12/2025 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.