Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್‌ನ್ಯೂಸ್‌ : ಯುಗಾದಿ ಹಬ್ಬಕ್ಕೆ ಸಿಗಲಿದೆ `ಇಂದಿರಾ ಕಿಟ್’.!

10/01/2026 5:25 AM

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ `ಶಿಶುಪಾಲನಾ ರಜೆ’ : `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ

10/01/2026 5:20 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 4 ಲಕ್ಷ ರೂ. ಸಹಾಯಧನ.!

10/01/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇನ್ಮುಂದೆ ಗ್ರಾಹಕರು ಹೋಟೆಲ್ ಗಳಲ್ಲಿ ‘ಸೇವಾ ಶುಲ್ಕ’ ಕೊಡಬೇಕಿಲ್ಲ : ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು
INDIA

BIG NEWS : ಇನ್ಮುಂದೆ ಗ್ರಾಹಕರು ಹೋಟೆಲ್ ಗಳಲ್ಲಿ ‘ಸೇವಾ ಶುಲ್ಕ’ ಕೊಡಬೇಕಿಲ್ಲ : ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0529/03/2025 5:53 AM

ನವದೆಹಲಿ : ಸಾಮಾನ್ಯವಾಗಿ ನಾವು ಹೋಟೆಲ್ ಗಳಿಗೆ ತೆರಳಿದ್ದಾಗ ಸೇವಾ ಶುಲ್ಕ ‘ ಸರ್ವಿಸ್ ಚಾರ್ಜ್) ಅಂತ ಕೊಡುತ್ತೇವೆ. ಆದರೆ ಇದೀಗ ದೆಹಲಿ ಹೈಕೋರ್ಟ್ ಈ ಕುರಿತು ಮಹತ್ವದ ತೀರ್ಪು ನೀಡಿದ್ದು, ಹೋಟೆಲ್ ಗಳಲ್ಲಿ ಗ್ರಾಹಕರು ಸ್ವಯಂಪ್ರೇರಿತವಾಗಿ ಸೇವಾ ಶುಲ್ಕ ಕೊಡಬೇಕೆ ಹೊರತು ಅದು ಕಡ್ಡಾಯವಲ್ಲ ಎಂದು ತೀರ್ಪು ನೀಡಿದೆ.

ಹೋಟೆಲ್‌ಗಳಲ್ಲಿ ತಿಂಡಿ, ತಿನಿಸು, ಊಟದ ಬಿಲ್‌ಗಳ ಮೇಲಿನ ಸೇವಾ ಶುಲ್ಕ (ಸರ್ವೀಸ್ ಚಾರ್ಜ್) ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ. ಅದು ಸ್ವಯಂಪ್ರೇರಿತ. ಹೋಟೆಲ್‌ಗಳು ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. ಇದಕ್ಕೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ, ‘ಇದು ಗ್ರಾಹಕರಿಗೆ ಸಂದ ಜಯ’ ಎಂದಿದ್ದಾರೆ.

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಿಲ್‌ಗಳ ಮೇಲೆ ಕಡ್ಡಾಯವಾಗಿ ಸೇವಾ ಶುಲ್ಕ ವಿಧಿಸುವುದನ್ನು ನಿರ್ಬಂಧಿಸಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಮಾರ್ಗಸೂ ಚಿ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹೋಟೆಲ್ ಸಂಘಗಳು ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿ ವಜಾಗೊಳಿಸಿದ ನ್ಯಾ. ಪ್ರತಿಭಾ ಎಂ. ಸಿಂಗ್ ಅವರಿದ್ದ ಪೀಠ, ಕಡ್ಡಾಯವಾಗಿ ಸೇವಾ ಶುಲ್ಕ ಪಡೆಯುವುದು ಗ್ರಾಹಕರ ಹಕ್ಕಿಗೆ ಮತ್ತು ಕಾನೂನಿಗೆ ವಿರುದ್ಧವಾದದ್ದು. ಗ್ರಾಹಕರು ಸ್ವಇಚ್ಛೆಯಿಂದ ಪಾವತಿಸಬಹುದು. ಆದರೆ ಅವರ ಮೇಲೆ ಸೇವಾ ಶುಲ್ಕವನ್ನು ಹೇರಿಕೆ ಮಾಡುವಂತಿಲ್ಲ. ಅದು ಗ್ರಾಹಕರ ದಾರಿತಪ್ಪಿಸುವ, ಮೋಸದ ಹಾಗೂ ಅನ್ಯಾಯಯುತ ವ್ಯಾಪಾರ ಪದ್ದತಿ’ ಎಂದು ಹೇಳಿದೆ. ಅಲ್ಲದೆ, ಸಿಸಿಪಿಎ ನಿರ್ಧಾರ ಪ್ರಶ್ನಿಸಿದ್ದ ಇಬ್ಬರು ಅರ್ಜಿದಾರರಿಗೆ ತಲಾ 1 ಲಕ್ಷ ರು. ದಂಡ ವಿಧಿಸಿದೆ.

ಸೇವಾ ಶುಲ್ಕ ಕೇಳಿದರೆ ನೀವೇನು ಮಾಡಬೇಕು?

ಯಾವುದೇಗ್ರಾಹಕರಿಗೆ ಸೇವಾ ಶುಲ್ಕವನ್ನು ನೀಡಲೇಬೇಕು ಎಂದು ಇನ್ನು ಮುಂದೆ ಹೋಟೆಲ್‌ಗಳು ಬಲವಂತ ಮಾಡಿದರೆ ಗ್ರಾಹಕರು ತಮ್ಮ ದೂರುಗಳನ್ನು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ 1915 ರಲ್ಲಿ ನೋಂದಾಯಿಸಬಹುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತನ್ನ ಪ್ರಕಟಣೆ ಯಲ್ಲಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

BIG UPDATE: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ 9 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

09/01/2026 7:36 PM1 Min Read

BREAKING: ‘ದಳಪತಿ ವಿಜಯ್’ಗೆ ಮದ್ರಾಸ್ ಹೈಕೋರ್ಟ್ ಶಾಕ್: ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಮತ್ತೆ ತಡೆ

09/01/2026 5:31 PM1 Min Read

BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ

09/01/2026 4:32 PM1 Min Read
Recent News

ರಾಜ್ಯದ ಜನತೆಗೆ ಗುಡ್‌ನ್ಯೂಸ್‌ : ಯುಗಾದಿ ಹಬ್ಬಕ್ಕೆ ಸಿಗಲಿದೆ `ಇಂದಿರಾ ಕಿಟ್’.!

10/01/2026 5:25 AM

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ `ಶಿಶುಪಾಲನಾ ರಜೆ’ : `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ

10/01/2026 5:20 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 4 ಲಕ್ಷ ರೂ. ಸಹಾಯಧನ.!

10/01/2026 5:15 AM

BIG NEWS : `ಕರ್ನಾಟಕ ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ

10/01/2026 5:12 AM
State News
KARNATAKA

ರಾಜ್ಯದ ಜನತೆಗೆ ಗುಡ್‌ನ್ಯೂಸ್‌ : ಯುಗಾದಿ ಹಬ್ಬಕ್ಕೆ ಸಿಗಲಿದೆ `ಇಂದಿರಾ ಕಿಟ್’.!

By kannadanewsnow5710/01/2026 5:25 AM KARNATAKA 2 Mins Read

ರಾಮನಗರ: ಇಂದಿರಾ ಕಿಟ್ ಸೌಲಭ್ಯ ಮುಂದಿನ ಯುಗಾದಿ ಹಬ್ಬದ ವೇಳೆಗೆ ಜನರಿಗೆ ಸಿಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ `ಶಿಶುಪಾಲನಾ ರಜೆ’ : `ಚೆಕ್ ಲಿಸ್ಟ್’ ಬಗ್ಗೆ ಇಲ್ಲಿದೆ ಮಾಹಿತಿ

10/01/2026 5:20 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಸ್ವಾವಲಂಬಿ ಸಾರಥಿ’ ಯೋಜನೆಯಡಿ ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 4 ಲಕ್ಷ ರೂ. ಸಹಾಯಧನ.!

10/01/2026 5:15 AM

BIG NEWS : `ಕರ್ನಾಟಕ ವಸತಿ ಶಾಲೆ’ಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಪೋಷಕರಿಗೆ ಇಲ್ಲಿದೆ ಮಾಹಿತಿ

10/01/2026 5:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.