Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಲ್ಲಿ ಬಲಿಷ್ಠ ಭಾರತವನ್ನು ನಿರ್ಮಿಸಿದೆ’: ಮಾಜಿ ಪ್ರಧಾನಿಯ ಪುಣ್ಯತಿಥಿಯಂದು ಕಾಂಗ್ರೆಸ್ ಗೌರವ ನಮನ

26/12/2025 1:15 PM

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

26/12/2025 1:10 PM

SHOCKING : ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕನಿಗೆ ಜನರಿಂದ ಬಿತ್ತು ಗೂಸಾ : ವಿಡಿಯೋ ವೈರಲ್ | WATCH VIDEO

26/12/2025 1:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
KARNATAKA

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

By kannadanewsnow0526/12/2025 1:10 PM

ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ.

ಬಲೂನ್​ಗೆ ಬಳಸುವ ಹೀಲಿಯಂ ಗ್ಯಾಸ್​​ನ ಸಿಲಿಂಡರ್​ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸಲೀಂ ಖಮರುದ್ದೀನ್ (40) ಮೃತ ವ್ಯಕ್ತಿ.

ಇದೀಗ ಈ ಒಂದು ಅರಮನೆಯ ಬಳಿ ಇಲಿಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಜೊತೆಗೆ ಇಬ್ಬರೂ ಸಹ ಮಾರಾಟಕ್ಕೆ ಬಂದಿದ್ದರು ಎನ್ನಲಾಗಿದೆ ಇದೀಗ ಉತ್ತರ ಪ್ರದೇಶದ ಮೂಲದ ಇಬ್ಬರು ವನ್ನು ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಲೀಂ ಜೊತೆಗೆ ಇಬ್ಬರು ಸಹ ಬಲೂನ್ ಮಾರಾಟ ಮಾಡಲು ತೆರಳುತ್ತಿದ್ದರು ಆದರೆ ನಿನ್ನೆ ಸಲಿ ಒಬ್ಬನೇ ಬಲೂನ್ ಮಾರಲು ಹೋಗಿದ್ದ ಉಳಿದ ಇಬ್ಬರು ಲಾಡ್ಜ್ ನಲ್ಲಿಯೇ ಉಳಿದುಕೊಂಡಿದ್ದರು ನಿನ್ನೆ ಬಲೂನ್ ಮಾಡಲು ಉಳಿದ ಇಬ್ಬರು ಯಾಕೆ ಹೋಗಲಿಲ್ಲ ಎಂದು ಈ ಅನುಮಾನದೊಂದಿಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆ ಹಿನ್ನೆಲೆ

ಬಲೂನ್​ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದರು. ಗಾಯಗೊಂಡಿರುವ ಐದು ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಮುಳುಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಈ ಘಟನೆಯಿಂದ ಬೆಚ್ಚಿಬಿದ್ದಿದೆ.

Share. Facebook Twitter LinkedIn WhatsApp Email

Related Posts

ALERT : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದರೆ ಕಾನೂನು ಕ್ರಮ ಫಿಕ್ಸ್.!

26/12/2025 1:00 PM1 Min Read

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

26/12/2025 12:34 PM1 Min Read

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

26/12/2025 12:31 PM1 Min Read
Recent News

‘ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಲ್ಲಿ ಬಲಿಷ್ಠ ಭಾರತವನ್ನು ನಿರ್ಮಿಸಿದೆ’: ಮಾಜಿ ಪ್ರಧಾನಿಯ ಪುಣ್ಯತಿಥಿಯಂದು ಕಾಂಗ್ರೆಸ್ ಗೌರವ ನಮನ

26/12/2025 1:15 PM

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

26/12/2025 1:10 PM

SHOCKING : ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟ ಕಾಮುಕನಿಗೆ ಜನರಿಂದ ಬಿತ್ತು ಗೂಸಾ : ವಿಡಿಯೋ ವೈರಲ್ | WATCH VIDEO

26/12/2025 1:10 PM

ALERT : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದರೆ ಕಾನೂನು ಕ್ರಮ ಫಿಕ್ಸ್.!

26/12/2025 1:00 PM
State News
KARNATAKA

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

By kannadanewsnow0526/12/2025 1:10 PM KARNATAKA 1 Min Read

ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ,…

ALERT : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದರೆ ಕಾನೂನು ಕ್ರಮ ಫಿಕ್ಸ್.!

26/12/2025 1:00 PM

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

26/12/2025 12:34 PM

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

26/12/2025 12:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.