Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

BREAKING : ’24 MH-60R ಸೀಹಾಕ್ ಹೆಲಿಕಾಪ್ಟರ್’ ಖರೀದಿಗೆ US ಜೊತೆ ಭಾರತ $946 ಮಿಲಿಯನ್ ಒಪ್ಪಂದಕ್ಕೆ ಸಹಿ

03/12/2025 8:58 PM

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್!
KARNATAKA

BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್!

By kannadanewsnow5705/09/2024 9:05 AM

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ನಿನ್ನೆ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ & ಗ್ಯಾಂಗ್ ಕ್ರೌರ್ಯದ ಸತ್ಯ ಅನಾವರಣವಾಗಿದೆ.

ಬೆಂಗಳೂರಿನ ಆರ್. ಆರ್ .ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಹಲ್ಲೆ ಮಾಡಿರುವ ಫೋಟೋ ರಿವೀಲ್ ಆಗಿದ್ದು, ಸಣಕಲು ದೇಹದ ರೇಣುಕಾಸ್ವಾಮಿ ಮಂಡಿಯೂರಿ ತಪ್ಪಾಗಿದೆ ಕ್ಷಮಿಸಿ ಎಂದು ಬೇಡಿಕೊಳ್ಳುತ್ತಿರುವುದು ಕಾಣಬಹುದು. ಈ ಫೋಟೋ ಮೂಲಕ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿರುವ ಭಯಾನಕತೆ ಬಯಲಾಗಿದೆ.

ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಆರೋಪಿ ವಿನಯ್ ಮೊಬೈಲ್​ನಲ್ಲಿ ಸೆರೆಹಿಡಿದಿದ್ದನು. ಫೋಟೋ ಕ್ಲಿಕ್ಕಿಸಿ ಬಳಿಕ ಸ್ಮಾರ್ಟ್​ಫೋನ್​ನಿಂದ ಡಿಲೀಟ್ ಮಾಡಿದ್ದನು. ಆದರೆ FSL ಟೀಂ ಡಿಲೀಟ್ ಆದ ಫೋಟೋಗಳನ್ನ ​ರಿಟ್ರೀವ್ ಮಾಡಿದೆ. ವಿನಯ್ ಫೋನ್​​ನಲ್ಲಿದ್ದ 10ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ಇದೀಗ ರೇಣುಕಾಸ್ವಾಮಿ ಎರಡು ಲಾರಿಗಳ ಮಧ್ಯೆ ಬಿದ್ದಿರುವ ಮೃತ ರೇಣುಕಾಸ್ವಾಮಿಯ ಫೋಟೋ ರಿವೀಲ್ ಆಗಿದ್ದು, ಡಿ ಗ್ಯಾಂಗ್ ಕ್ರೌರ್ಯದ ಸತ್ಯ ಅನಾವರಣಗೊಂಡಿದೆ.

ದರ್ಶನ್, ಅವರ ಪಾರ್ಟ್ನರ್ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದ್ದು, ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.

BIG NEWS : ಕೈಮುಗಿದು ಬೇಡಿಕೊಂಡ್ರೂ ಬಿಡದೇ ಹಲ್ಲೆ : ರೇಣುಕಾಸ್ವಾಮಿಗೆ ದರ್ಶನ್ ಗ್ಯಾಂಗ್ ಚಿತ್ರಹಿಂಸೆ ನೀಡಿದ ಫೋಟೋ ರಿವೀಲ್! BIG NEWS: Darshan's gang tortures Renukaswamy despite pleading with folded hands!
Share. Facebook Twitter LinkedIn WhatsApp Email

Related Posts

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM4 Mins Read

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM1 Min Read

ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ: ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ

03/12/2025 8:29 PM2 Mins Read
Recent News

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

BREAKING : ’24 MH-60R ಸೀಹಾಕ್ ಹೆಲಿಕಾಪ್ಟರ್’ ಖರೀದಿಗೆ US ಜೊತೆ ಭಾರತ $946 ಮಿಲಿಯನ್ ಒಪ್ಪಂದಕ್ಕೆ ಸಹಿ

03/12/2025 8:58 PM

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM

BREAKING : ಮತ್ತೊಂದು ಭದ್ರತಾ ಲೋಪ ; ರಾಯ್ಪುರದಲ್ಲಿ ‘ವಿರಾಟ್ ಕೊಹ್ಲಿ’ ಪಾದ ಮುಟ್ಟಲು ಮುಂದಾದ ಮತ್ತೊಬ್ಬ ಅಭಿಮಾನಿ

03/12/2025 8:49 PM
State News
KARNATAKA

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

By kannadanewsnow0903/12/2025 9:04 PM KARNATAKA 4 Mins Read

ಮಂಡ್ಯ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು…

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM

ರಾಜ್ಯದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ: ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ

03/12/2025 8:29 PM

BREAKING: ಬೆಂಗಳೂರಲ್ಲಿ 12 ಕಡೆ ‘ಶಿಕ್ಷಣ ಇಲಾಖೆ ಕಚೇರಿ’ ಮೇಲೆ ‘ಲೋಕಾಯುಕ್ತ ಅಧಿಕಾರಿ’ಗಳ ದಾಳಿ | Lokayukta Raid

03/12/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.