BIG NEWS: ‘ದಕ್ಷಿಣ ಕನ್ನಡ ಜಿಲ್ಲೆ’ಯಲ್ಲಿ ‘ದಸರಾ ರಜೆ’ ದಿನಾಂಕ ಬದಲು : ಸೆ.29ರಿಂದ ಆರಂಭ

ಮಂಗಳೂರು : ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ನೀಡಿದ ಮನವಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ.10 ರವರೆಗೆ ದಸರಾ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಬ್ಬಾ! ಈ ಒಂದು ಲಡ್ಡುವಿನ ಬೆಲೆ ₹ 61 ಲಕ್ಷ!… ಎಲ್ಲಿ ಗೊತ್ತಾ? ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಗಳನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ … Continue reading BIG NEWS: ‘ದಕ್ಷಿಣ ಕನ್ನಡ ಜಿಲ್ಲೆ’ಯಲ್ಲಿ ‘ದಸರಾ ರಜೆ’ ದಿನಾಂಕ ಬದಲು : ಸೆ.29ರಿಂದ ಆರಂಭ