BIG NEWS : ದಸರಾ ಉದ್ಘಾಟನೆ, ಮುಲ್ಲಾಗಳ ಪ್ರಕಾರ ನಡೆಯುತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ

ಬೆಂಗಳೂರು : ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಇದೀಗ ವಿಪಕ್ಷಗಳು ತೀವ್ರ ಅಕ್ರೋಶ ವ್ಯಕ್ತಪಡಿಸಿವೆ. ಇದೀಗ ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ದಸರಾ ಉದ್ಘಾಟನೆ, ಮುಲ್ಲಾರ ಪ್ರಕಾರ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇದೆ ವಿಚಾರವಾಗಿ ಮಾತನಾಡಿದ ಅವರು, ದಸರಾ ಉದ್ಘಾಟನೆ ಮುಳ್ಳಾರ ಪ್ರಕಾರ ನಡೆಯುತ್ತಿದೆ , ಮುಸ್ಲಿಮರ ಹಬ್ಬವನ್ನು ಹಿಂದುಗಳ ಕೈಯಲ್ಲಿ ಮಾಡಿಸಲಿ ಬಲವಂತವಾಗಿ ಮುಸ್ಲಿಮರಿಂದ ಯಾಕೆ … Continue reading BIG NEWS : ದಸರಾ ಉದ್ಘಾಟನೆ, ಮುಲ್ಲಾಗಳ ಪ್ರಕಾರ ನಡೆಯುತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ