ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಇಬ್ಬರೂ ಗೂಂಡಾಗಳು ಎನ್ನುವುದು ಜನರಿಗೆ ತಿಳಿಸಿದೆ. . ನನ್ನ ಮಾತಿಗೆ ಸಿನಿಮಾ ಸ್ಟೈಲ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ, ಇದಲ್ಲದೇ . ನನ್ನ ಮಾತಿಗೆ ಸಿನಿಮಾ ಸ್ಟೈಲ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಹೋಗುವುದು ನಿಶ್ಚಿತ ಅಂತ ತಿಳಿಸಿದರು.