BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ ಪಡೆಯುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವರಹಳ್ಳಿಯಲ್ಲಿ ನಡೆದಿದೆ. ದೇವರಹಳ್ಳಿ ಗ್ರಾ.ಪಂ ಹಂಗಾಮಿ ಬಿಲ್ ಕರೆಕ್ಟರ್ ಲೋಕೇಶ ಹಾಗೂ ನೀರುಗಂಟಿ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಇಂದಿರಾ ಗ್ರಾಮೀಣ ವಸತಿ ನಿವೇಶನದಡಿ 2016ನೇ ಸಾಲಿನಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ … Continue reading BIG NEWS : ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಬೇಡಿಕೆ : ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed