Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯಿಂದ ಭರ್ಜರಿ ಕಾರ್ಯಾಚರಣೆ: 5.050 ಕೆಜಿ ಗಾಂಜಾ ಜಪ್ತಿ

15/06/2025 11:21 AM

BIG NEWS : ರಾಜ್ಯದಲ್ಲಿ ‘ದಲಿತ ಸಿಎಂ’ ಕೂಗು ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

15/06/2025 11:19 AM

‘ವಿದೇಶಾಂಗ ನೀತಿ ಅಸ್ತವ್ಯಸ್ತ’: ಗಾಝಾ ಕುರಿತ ವಿಶ್ವಸಂಸ್ಥೆಯ ನಿರ್ಣಯದಿಂದ ದೂರ ಉಳಿಯುವ ಸರ್ಕಾರದ ನಿಲುವನ್ನು ಖಂಡಿಸಿದ ಕಾಂಗ್ರೆಸ್

15/06/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘ದಲಿತ ಸಿಎಂ’ ಕೂಗು ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?
KARNATAKA

BIG NEWS : ರಾಜ್ಯದಲ್ಲಿ ‘ದಲಿತ ಸಿಎಂ’ ಕೂಗು ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

By kannadanewsnow0515/06/2025 11:19 AM

ಕಲಬುರಗಿ : ರಾಜ್ಯದಲ್ಲಿ ಇತ್ತೀಚಿಗೆ ದಲಿತ ಸಿಎಂ ಕೂಗು ಕೇಳಿ ಬಂದಿತ್ತು. ಅಲ್ಲದೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗುತ್ತದೆ ಎಂಬ ಊಹಾಪೋಹ ಹರಿದಾಡಿತ್ತು. ಇದೀಗ ದಲಿತ ಸಿಎಂ ವಿಚಾರವಾಗಿ ಕಲ್ಬುರ್ಗಿಯಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಕಳೆದ ಒಂದು ವರ್ಷದಿಂದ ದಲಿತ ಸಿಎಂ ಕೂಗು ನಿಂತಿದೆ ಎಂದು ತಿಳಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಕೂಗು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕಳೆದು ಒಂದು ವರ್ಷದಿಂದ ದಲಿತ ಸಿಎಂ ಕೂಗು ನಿಂತಿದೆ. ಮುಂದಿನ ವಿಧಾನಸಭ ಚುನಾವಣೆ ಆದಮೇಲೆ ಆ ಕುರಿತು ನೋಡೋಣ. 2028 ರ ಚುನಾವಣೆಯಲ್ಲಿ ಆ ಬಗ್ಗೆ ಗಂಭೀರವಾದ ಚರ್ಚೆ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ, ಹೇಳಿಕೆ ನೀಡಿದರು.

ನಮ್ಮ ತೆರಿಗೆ ಹಣದಿಂದ ಉತ್ತರಪ್ರದೇಶ ಬಿಹಾರ್ ರಾಜ್ಯಗಳಲ್ಲಿ ರಸ್ತೆಗಳು ಆಗುತ್ತಿವೆ. ಕೇಂದ್ರ ಸರ್ಕಾರಕ್ಕೆ ನಾವು 2 ಲಕ್ಷ ಕೋಟಿ ಜಿಎಸ್‌ಟಿ ಹಣ ಕೊಡುತ್ತೇವೆ ಅದರ ಅರ್ಧ ಹಣವಾದರೂ ಕೇಂದ್ರ ಸರ್ಕಾರ ನಮಗೆ ಕೊಡಬೇಕು. ಕೇವಲ 36,000 ಕೋಟಿ ಜಿಎಸ್ಟಿ ಹಣ ಮಾತ್ರ ನಮಗೆ ಕೊಟ್ಟಿದ್ದಾರೆ. ಯಮುನಾ ಮತ್ತು ಗಂಗಾ ಎಕ್ಸ್ಪ್ರೆಸ್ ಹೈವೇಗೆ ನಮ್ಮ ಹಣ ಬಳಸುತ್ತಿದ್ದಾರೆ.

ಇನ್ನು ನವೆಂಬರ್ ನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಹೇಳಿಕೆಗೆ, ವಿಶ್ವನಾಥ್ ಅವರು ನಮ್ಮ ಪಕ್ಷದವರಲ್ಲ. ಅವರ ಹೇಳಿಕೆಗೂ ನಮಗೂ ಯಾವುದೇ ರೀತಿಯಾದ ಸಂಬಂಧವಿಲ್ಲ. ನಮ್ಮ ಪಕ್ಷದವರು ಹೇಳಿದ್ದರೆ ಮಾತ್ರ ಅದಕ್ಕೆ ಪ್ರತಿಕ್ರಿಯೆ ಕೊಡಬಹುದು. ಎರಡು ವರ್ಷದಿಂದ ಅಭಿವೃದ್ಧಿ ಆಗಿಲ್ಲ ಅಂತ ಬಿಜೆಪಿಯವರು ಹೇಳುತ್ತಿದ್ದಾರೆ ಇನ್ನು ಮೂರು ವರ್ಷ ಗ್ಯಾರಂಟಿಯಿಂದ ಅಭಿವೃದ್ಧಿ ಆಗಲ್ಲ ಅಂತಾರೆ. ಆದರೆ ಗ್ಯಾರಂಟಿಯಿಂದ ಬೇರೆ ಯಾವುದೇ ಅಭಿವೃದ್ಧಿ ಕೆಲಸ ನಿಂತಿಲ್ಲ. ಬೊಮ್ಮಾಯಿ ಅವಧಿಯಲ್ಲಿ ಇಲಾಖೆಗಳಿಗ ನೀಡಿದ ಅನುದಾನ ಹಾಗೂ ನಮ್ಮ ಸರ್ಕಾರದಲ್ಲಿ ಇಲಾಖೆಗಳಿಗೆ ನೀಡಿದ ಅನುದಾನ ಗಮನ ಹರಿಸಲಿ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯಿಂದ ಭರ್ಜರಿ ಕಾರ್ಯಾಚರಣೆ: 5.050 ಕೆಜಿ ಗಾಂಜಾ ಜಪ್ತಿ

15/06/2025 11:21 AM2 Mins Read

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM2 Mins Read

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM1 Min Read
Recent News

ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯಿಂದ ಭರ್ಜರಿ ಕಾರ್ಯಾಚರಣೆ: 5.050 ಕೆಜಿ ಗಾಂಜಾ ಜಪ್ತಿ

15/06/2025 11:21 AM

BIG NEWS : ರಾಜ್ಯದಲ್ಲಿ ‘ದಲಿತ ಸಿಎಂ’ ಕೂಗು ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

15/06/2025 11:19 AM

‘ವಿದೇಶಾಂಗ ನೀತಿ ಅಸ್ತವ್ಯಸ್ತ’: ಗಾಝಾ ಕುರಿತ ವಿಶ್ವಸಂಸ್ಥೆಯ ನಿರ್ಣಯದಿಂದ ದೂರ ಉಳಿಯುವ ಸರ್ಕಾರದ ನಿಲುವನ್ನು ಖಂಡಿಸಿದ ಕಾಂಗ್ರೆಸ್

15/06/2025 11:03 AM

ಅಪಘಾತಕ್ಕೀಡಾದ ಏರ್ ಇಂಡಿಯಾ ಬೋಯಿಂಗ್ 787 ವಿಮಾನದ ನಿರ್ವಹಣೆಯಲ್ಲಿ ಭಾಗಿಯಾಗಿಲ್ಲ : ಟರ್ಕಿ ಸ್ಪಷ್ಟನೆ

15/06/2025 10:49 AM
State News
KARNATAKA

ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯಿಂದ ಭರ್ಜರಿ ಕಾರ್ಯಾಚರಣೆ: 5.050 ಕೆಜಿ ಗಾಂಜಾ ಜಪ್ತಿ

By kannadanewsnow0915/06/2025 11:21 AM KARNATAKA 2 Mins Read

ಮೈಸೂರು: ಆಪರೇಷನ್ ನಾರ್ಕೋಸ್‌ ಆಧೀನದಲ್ಲಿ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆ 2025ರ ಜೂನ್ 14ರಂದು ಮಾದಕ ವಸ್ತುವನ್ನು ಜಪ್ತಿ…

BIG NEWS : ರಾಜ್ಯದಲ್ಲಿ ‘ದಲಿತ ಸಿಎಂ’ ಕೂಗು ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

15/06/2025 11:19 AM

ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರ

15/06/2025 10:40 AM

BREAKING : ಉತ್ತರಕನ್ನಡದಲ್ಲಿ ಮತ್ತೆ ಕುಸಿದ ಗುಡ್ಡ : ಕುಮಟಾ-ಶಿರಸಿ ಹೆದ್ದಾರಿ ಸಂಪೂರ್ಣ ಬಂದ್

15/06/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.