Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಮಂಡಲದ ಅಧಿವೇಶನ ಭಾಷಣ: ರಾಜ್ಯಪಾಲರ ಭೇಟಿ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು ಗೊತ್ತಾ?

21/01/2026 7:18 PM

‘ಜೆಇಇ ಮುಖ್ಯ ಪರೀಕ್ಷೆ’ ಫಲಿತಾಂಶ ಬಿಡುಗಡೆ ದಿನಾಂಕ, ಡೌನ್ಲೋಡ್ ಲಿಂಕ್ ಸೇರಿ ಮುಖ್ಯ ಮಾಹಿತಿ ಇಲ್ಲಿದೆ!

21/01/2026 7:16 PM

Good News ; ಕೇಂದ್ರ ಸರ್ಕಾರದಿಂದ ‘ಅಟಲ್ ಪಿಂಚಣಿ ಯೋಜನೆ’ 2030-31ರವರೆಗೆ ವಿಸ್ತರಣೆ!

21/01/2026 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಂಗ್ರೆಸ್ ಸೇರುವಂತೆ ಶ್ರೀರಾಮುಲುಗೆ ನಾನು ಅಹ್ವಾನ ಕೊಟ್ಟಿಲ್ಲ : ಡಿಕೆ ಶಿವಕುಮಾರ್ ಸ್ಪಷ್ಟನೆ
KARNATAKA

BIG NEWS : ಕಾಂಗ್ರೆಸ್ ಸೇರುವಂತೆ ಶ್ರೀರಾಮುಲುಗೆ ನಾನು ಅಹ್ವಾನ ಕೊಟ್ಟಿಲ್ಲ : ಡಿಕೆ ಶಿವಕುಮಾರ್ ಸ್ಪಷ್ಟನೆ

By kannadanewsnow0526/01/2025 8:49 AM

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದೆ. ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿ ಹರಿದಾಡಿತ್ತು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಶ್ರೀರಾಮುಲುಗೆ ಕಾಂಗ್ರೆಸ್ ಪಕ್ಷ ಸೇರುವಂತೆ ನಾನು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಆ ರೀತಿ ಆಗ ಸುಮಾರು 50 ಜನಕ್ಕೆ ಕೇಳಿದ್ದೇನೆ. ಆದರೆ, ಈಗ ನನಗೆ ಶ್ರೀರಾಮುಲು ಸಿಕ್ಕಿಯೂ ಇಲ್ಲ, ನನ್ನ ಬಳಿ ಮಾತನಾಡಿಯೂ ಇಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ನಾನು ಆಹ್ವಾನವನ್ನೂ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಈ ರೀತಿ ಮಾತನಾಡುತ್ತಿದ್ದಾನೆ ಎಂದರು. ನಾನು ಶ್ರೀರಾಮುಲು ಸಂಪರ್ಕದಲ್ಲಿರುವುದನ್ನು ಆತ ನೋಡಿದ್ದಾನೆಯೇ? ಆತ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ ಎಂದರು.

Share. Facebook Twitter LinkedIn WhatsApp Email

Related Posts

ವಿಧಾನಮಂಡಲದ ಅಧಿವೇಶನ ಭಾಷಣ: ರಾಜ್ಯಪಾಲರ ಭೇಟಿ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು ಗೊತ್ತಾ?

21/01/2026 7:18 PM1 Min Read

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

21/01/2026 6:50 PM1 Min Read

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM1 Min Read
Recent News

ವಿಧಾನಮಂಡಲದ ಅಧಿವೇಶನ ಭಾಷಣ: ರಾಜ್ಯಪಾಲರ ಭೇಟಿ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು ಗೊತ್ತಾ?

21/01/2026 7:18 PM

‘ಜೆಇಇ ಮುಖ್ಯ ಪರೀಕ್ಷೆ’ ಫಲಿತಾಂಶ ಬಿಡುಗಡೆ ದಿನಾಂಕ, ಡೌನ್ಲೋಡ್ ಲಿಂಕ್ ಸೇರಿ ಮುಖ್ಯ ಮಾಹಿತಿ ಇಲ್ಲಿದೆ!

21/01/2026 7:16 PM

Good News ; ಕೇಂದ್ರ ಸರ್ಕಾರದಿಂದ ‘ಅಟಲ್ ಪಿಂಚಣಿ ಯೋಜನೆ’ 2030-31ರವರೆಗೆ ವಿಸ್ತರಣೆ!

21/01/2026 7:04 PM

ವಂದೇ ಭಾರತ್ ಸ್ಲೀಪರ್ ರೈಲಿನ ಪ್ರಯಾಣಕ್ಕೆ ಭರ್ಜರಿ ರೆಸ್ಪಾನ್ಸ್: ಟಿಕೆಟ್ ಬುಕ್ಕಿಂಗ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್

21/01/2026 6:56 PM
State News
KARNATAKA

ವಿಧಾನಮಂಡಲದ ಅಧಿವೇಶನ ಭಾಷಣ: ರಾಜ್ಯಪಾಲರ ಭೇಟಿ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು ಗೊತ್ತಾ?

By kannadanewsnow0921/01/2026 7:18 PM KARNATAKA 1 Min Read

ಬೆಂಗಳೂರು: ನಾಳೆಯಿಂದ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭಗೊಳ್ಳಲಿದೆ. ಸಂಪ್ರದಾಯದಂತೆ ವಿಧಾನಮಂಡಲದ ಜಂಟಿ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೇ…

CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

21/01/2026 6:50 PM

ರಾಜ್ಯದ 60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಗುಡ್ ನ್ಯೂಸ್: ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ

21/01/2026 6:23 PM

ನಿಯಮಬಾಹಿರವಾಗಿ ಗುಜರಾತ್ ವಾಹನಗಳಿಗೆ FC ಕೊಟ್ಟ RTO ಅಧಿಕಾರಿ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

21/01/2026 6:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.