Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದು `ಡಾ. ಜಗಜೀವನ ರಾಂ ಜನ್ಮ ದಿನ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದು `ಡಾ. ಜಗಜೀವನ ರಾಂ ಜನ್ಮ ದಿನ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow57

2025-26 ನೇ ಸಾಲಿನಲ್ಲಿ ಹಸಿರು ಕ್ರಾತಿಯ ಹರಿಕಾರ ಹಾಗೂ ಭಾರತದ ಉಪಪ್ರಧಾನಿ ಡಾ. ಜಗಜೀವನ ರಾಂ ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮಗಳನ್ನು ಸರ್ಕಾರದಿಂದ ಏಪ್ರಿಲ್ 5, 2025 ರಂದು ಆಚರಿಸಲಾಗುತ್ತಿದೆ.

ಅದರಂತೆ ಈ ವರ್ಷವೂ ಸಹ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಸದರಿ ಜಯಂತಿಯನ್ನು ಏಪ್ರಿಲ್ 5, 2025 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಾಜರಿದ್ದು ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಏಪ್ರಿಲ್ 5, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಪ್ರಯುಕ್ತ ಏಪ್ರಿಲ್ 5, 2025 ರಂದು ಜ್ಯುಬ್ಲಿ ವೃತ್ತದಲ್ಲಿರುವ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು, ನಂತರ ಡಾ. ಪಾಟೀಲ ಪುಟ್ಟಪ್ಪ ಸಭಾಭವನ (ಕರ್ನಾಟಕ ವಿದ್ಯಾವರ್ಧಕ ಸಂಘ) ದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: `Dr. Jagjivan Ram Janmabhoomi's birthday celebration is mandatory in all government offices in the state today: Important order from the government.!
Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.