Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಿತೃದೋಷ ಎಂದರೇನು? — ಶಾಸ್ತ್ರೀಯ ಪುರಾವೆಗಳೊಂದಿಗೆ ವಿವರಣೆ⁣

02/12/2025 8:31 AM

BIG NEWS : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಯಾವುದರ ಬೆಲೆ ಎಷ್ಟು ಗೊತ್ತಾ?

02/12/2025 8:26 AM

ಯುಎಇ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿದ ಸಚಿವ ಪಿಯೂಷ್ ಗೋಯಲ್ಯುಎಇ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿದ ಸಚಿವ ಪಿಯೂಷ್ ಗೋಯಲ್

02/12/2025 8:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಗ್ಯಾರಂಟಿ’ ಯೋಜನೆಯ ಹೊರೆಯಿಂದ, ಸರ್ಕಾರದ ಬೊಕ್ಕಸಕ್ಕೆ 12 ಸಾವಿರ ಕೋಟಿ ರೂಪಾಯಿ ಕೊರತೆ!
KARNATAKA

BIG NEWS : ‘ಗ್ಯಾರಂಟಿ’ ಯೋಜನೆಯ ಹೊರೆಯಿಂದ, ಸರ್ಕಾರದ ಬೊಕ್ಕಸಕ್ಕೆ 12 ಸಾವಿರ ಕೋಟಿ ರೂಪಾಯಿ ಕೊರತೆ!

By kannadanewsnow0531/10/2024 7:42 AM

ಬೆಂಗಳೂರು : ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿ ಅಧಿಕಾರಕ್ಕೆ ಬಂದಿತ್ತು. ಇದೀಗ ಇದೇ ಒಂದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ಬೊಕ್ಕಸಕ್ಕೆ ಆದಾಯ ಸಂಗ್ರಹದಲ್ಲಿ 12,000 ಕೋಟಿ ಕೊರತೆ ಇದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ ಕಡಿಮೆ ಹಣ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಪ್ರಯೋಜನಗಳನ್ನು ಪಡೆಯಲು ಅವಿಭಜಿತ ಕುಟುಂಬಗಳು ವಿಭಜನೆಯಾಗುತ್ತಿವೆ. ವಿಭಜನೆಯಾದ ಕುಟುಂಬದ ಮಹಿಳೆಯರು ನಮ್ಮದು ಪ್ರತ್ಯೇಕ ಕುಟುಂಬ ಅಂತ ಹೇಳಿ ಎರಡು ಸಾವಿರ ರೂ. ಪಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸರ್ಕಾರವು ಗ್ಯಾರಂಟಿ ಯೋಜನೆ ಮರುಪರಿಶೀಲಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಇನ್ನು ಶಕ್ತಿ ಯೋಜನೆ ಮರು ಪರಿಶೀಲನೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದು, ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.

ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧ ಎಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ, ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇನ್ನೂ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ.

Share. Facebook Twitter LinkedIn WhatsApp Email

Related Posts

ಪಿತೃದೋಷ ಎಂದರೇನು? — ಶಾಸ್ತ್ರೀಯ ಪುರಾವೆಗಳೊಂದಿಗೆ ವಿವರಣೆ⁣

02/12/2025 8:31 AM6 Mins Read

BIG NEWS : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಯಾವುದರ ಬೆಲೆ ಎಷ್ಟು ಗೊತ್ತಾ?

02/12/2025 8:26 AM1 Min Read

ಇದು ‘ಅಮ್ಮನಘಟ್ಟದ ಜೇನುಕಲ್ಲಮ್ಮ’ನ ಕಿರು ಪರಿಚಯ; ನಿಮ್ಮ ಕಷ್ಟ ನಿವಾರಣೆಗೆ ಹೋಗಿ ಬನ್ನಿ

02/12/2025 8:25 AM2 Mins Read
Recent News

ಪಿತೃದೋಷ ಎಂದರೇನು? — ಶಾಸ್ತ್ರೀಯ ಪುರಾವೆಗಳೊಂದಿಗೆ ವಿವರಣೆ⁣

02/12/2025 8:31 AM

BIG NEWS : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಯಾವುದರ ಬೆಲೆ ಎಷ್ಟು ಗೊತ್ತಾ?

02/12/2025 8:26 AM

ಯುಎಇ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿದ ಸಚಿವ ಪಿಯೂಷ್ ಗೋಯಲ್ಯುಎಇ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿದ ಸಚಿವ ಪಿಯೂಷ್ ಗೋಯಲ್

02/12/2025 8:25 AM

ಇದು ‘ಅಮ್ಮನಘಟ್ಟದ ಜೇನುಕಲ್ಲಮ್ಮ’ನ ಕಿರು ಪರಿಚಯ; ನಿಮ್ಮ ಕಷ್ಟ ನಿವಾರಣೆಗೆ ಹೋಗಿ ಬನ್ನಿ

02/12/2025 8:25 AM
State News
KARNATAKA

ಪಿತೃದೋಷ ಎಂದರೇನು? — ಶಾಸ್ತ್ರೀಯ ಪುರಾವೆಗಳೊಂದಿಗೆ ವಿವರಣೆ⁣

By kannadanewsnow0502/12/2025 8:31 AM KARNATAKA 6 Mins Read

⁣ಪರಿಚಯ: ವೈದಿಕ ಜ್ಯೋತಿಷದಲ್ಲಿ “#ಪಿತೃ #ದೋಷ” ಒಂದು ಅತ್ಯಂತ ಮಹತ್ವದ ಮತ್ತು ವ್ಯಾಪಕವಾಗಿ ಚರ್ಚಿತವಾದ ಪರಿಕಲ್ಪನೆಯಾಗಿದೆ. ಇದು ಕೇವಲ ಜ್ಯೋತಿಷ್ಯ…

BIG NEWS : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ, ಯಾವುದರ ಬೆಲೆ ಎಷ್ಟು ಗೊತ್ತಾ?

02/12/2025 8:26 AM

ಇದು ‘ಅಮ್ಮನಘಟ್ಟದ ಜೇನುಕಲ್ಲಮ್ಮ’ನ ಕಿರು ಪರಿಚಯ; ನಿಮ್ಮ ಕಷ್ಟ ನಿವಾರಣೆಗೆ ಹೋಗಿ ಬನ್ನಿ

02/12/2025 8:25 AM

BREAKING : ಪೋಕ್ಸೋ ಕೇಸ್ : ಇಂದು ಕೋರ್ಟ್ ಗೆ ಬಿ.ಎಸ್ ಯಡಿಯೂರಪ್ಪ ಖುದ್ದು ಹಾಜರು ಸಾಧ್ಯತೆ

02/12/2025 8:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.