Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; ರೈಲ್ವೇಯಲ್ಲಿ 22,000 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಕೆ ಆರಂಭ, ನೀವೂ ಸಲ್ಲಿಸಿ!

02/02/2026 2:45 PM

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

02/02/2026 2:03 PM

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: `ಸರ್ಕಾರಿ ನೌಕರರ’ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ ‘ಇ-ಆಡಳಿತ ಇಲಾಖೆ’ ಪತ್ರ.!
KARNATAKA

BIG NEWS: `ಸರ್ಕಾರಿ ನೌಕರರ’ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ ‘ಇ-ಆಡಳಿತ ಇಲಾಖೆ’ ಪತ್ರ.!

By kannadanewsnow5725/12/2024 5:53 AM
vidhana soudha
vidhana soudha

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ.

ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ.

ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ ಸರ್ಕಾರಿ ನೌಕರರು ಪರೀಕ್ಷ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಆದರೆ, 2024ರ ಜನವರಿಯಿಂದ ಈವರೆಗೆ ಕಿಯೋನಿಕ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದೇ ಇದ್ದ ಕಾರಣ, ಇನ್ನೂ ಸುಮಾರು 1.40 ಲಕ್ಷಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದ್ದಾಗಿ ಹೇಳಿದ್ದಾರೆ.

BIG NEWS: E-Governance Department writes to state govt to extend computer literacy test (CLT) period for 'government employees' BIG NEWS: `ಸರ್ಕಾರಿ ನೌಕರರ' ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ(CLT) ಅವಧಿ ವಿಸ್ತರಿಸಿ : ರಾಜ್ಯ ಸರ್ಕಾರಕ್ಕೆ 'ಇ-ಆಡಳಿತ ಇಲಾಖೆ' ಪತ್ರ.!
Share. Facebook Twitter LinkedIn WhatsApp Email

Related Posts

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

02/02/2026 2:03 PM1 Min Read

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM1 Min Read

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM1 Min Read
Recent News

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; ರೈಲ್ವೇಯಲ್ಲಿ 22,000 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಕೆ ಆರಂಭ, ನೀವೂ ಸಲ್ಲಿಸಿ!

02/02/2026 2:45 PM

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

02/02/2026 2:03 PM

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM
State News
KARNATAKA

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

By kannadanewsnow0902/02/2026 2:03 PM KARNATAKA 1 Min Read

ಬೆಂಗಳೂರು: ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ.…

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.