Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

09/06/2025 5:47 AM

BIG NEWS : ರಾಜ್ಯದ ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

09/06/2025 5:45 AM

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಕಾರ್ಯ ಅವಧಿ ಜೂನ್ 22 ರವರೆಗೆ ವಿಸ್ತರಣೆ

09/06/2025 5:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5709/06/2025 5:45 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ: 17.05.2025 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಹಾಗೂ ದಿನಾಂಕ:17.05.2025 ರಂದು ಆಯುಕ್ತರು, ಕಂದಾಯ ಇಲಾಖೆ ರವರ ಪತ್ರದಲ್ಲಿ ಕೋರಿರುವಂತೆ, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಯ ಅಧಿಕೃತ ಹಕ್ಕುದಾಖಲೆಯನ್ನು ನೀಡಲಾಗುತ್ತಿದೆ. ಇತ್ತೀಚಿಗೆ ಕಂದಾಯ, ನೋಂದಣಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ಸೇರಿ ಹಕ್ಕುಪತ್ರವನ್ನು ನೋಂದಾಯಸಿ ಇ-ಸ್ವತ್ತು ದಾಖಲೆಯನ್ನು ಫಲಾನುಭವಿಗೆ ನೀಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ತಹಶೀಲ್ದಾರರ ಹೆಸರಿಗೆ ದಾಖಲೆ ನಮೂದಿಸುವಾಗ ಶುಲ್ಕ ವಿನಾಯಿತಿ ನೀಡಿದ ಆದರೆ ತಹಶೀಲ್ದಾರರು ಫಲಾನುಭವಿಗೆ ಆಸ್ತಿಯನ್ನು ನೋಂದಾಯಿಸಿ ನೀಡುವ ಸಂದರ್ಭದಲ್ಲಿ 1000 ಶುಲ್ಕವನ್ನು ಪಾವತಿಸಬೇಕಾಗಿದೆ. . ಈ ಯೋಜನೆಯ ಫಲಾನುಭವಿಗಳಿಗೆ ಪ್ರಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ನೀಡುವ ಹಕ್ಕುಪತ್ರಗಳಿಗೆ ಡ್ಯೂಟೇಶನ್ ಶುಲ್ಕದಲ್ಲಿ ರಿಯಾಯತಿ ನೀಡುವ ಬಗ್ಗೆ ಪರಿಶೀಲಿಸಲು ತಿಳಿಸಿರುತ್ತಾರೆ.

ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಹೊಸದಾಗಿ ಪುಕ್ರಿಯೆಯನ್ನು ಸೂಚಿಸುವುದು ಅಗತ್ಯವೆಂದು ಕಂಡುಬಂದಿರುವುದರಿಂದ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ94(ಸಿ), 94(ಸಿ.ಸಿ) ಹಾಗೂ 94-ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯತಿ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ 94(ಸಿ), 94(ಸಿ.ಸಿ) ಹಾಗೂ 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ವಿತರಿಸುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು, ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮಪಂಚಾಯತಿ ಸಂಗ್ರಹಿಸಲು ಆದೇಶಿಸಿದ್ದಾರೆ.

BIG NEWS: `E-Svatthu' campaign for eligible properties in Gram Panchayats of the state: Important order from the government!
Share. Facebook Twitter LinkedIn WhatsApp Email

Related Posts

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

09/06/2025 5:47 AM2 Mins Read

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಕಾರ್ಯ ಅವಧಿ ಜೂನ್ 22 ರವರೆಗೆ ವಿಸ್ತರಣೆ

09/06/2025 5:16 AM2 Mins Read

BIG NEWS : ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ-3′ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka II PUC Exam-3

09/06/2025 5:00 AM2 Mins Read
Recent News

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

09/06/2025 5:47 AM

BIG NEWS : ರಾಜ್ಯದ ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

09/06/2025 5:45 AM

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಕಾರ್ಯ ಅವಧಿ ಜೂನ್ 22 ರವರೆಗೆ ವಿಸ್ತರಣೆ

09/06/2025 5:16 AM

BIG NEWS : ತೆರಿಗೆದಾರರಿಗೆ ಗುಡ್ ನ್ಯೂಸ್ : 3 ವರ್ಷದಿಂದ `GST’ ಸಲ್ಲಿಸದವರಿಗೆ ಜೂನ್ 30ರ ವರೆಗೆ ಅವಕಾಶ | GST Returns

09/06/2025 5:15 AM
State News
KARNATAKA

BIG NEWS : `ಪಡಿತರ ಚೀಟಿದಾರರೇ’ ಗಮನಿಸಿ : ಜೂನ್.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಸಿಗಲ್ಲ ರೇಷನ್ | Ration Card e-KYC

By kannadanewsnow5709/06/2025 5:47 AM KARNATAKA 2 Mins Read

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.…

BIG NEWS : ರಾಜ್ಯದ ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

09/06/2025 5:45 AM

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಕಾರ್ಯ ಅವಧಿ ಜೂನ್ 22 ರವರೆಗೆ ವಿಸ್ತರಣೆ

09/06/2025 5:16 AM

BIG NEWS : ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ-3′ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka II PUC Exam-3

09/06/2025 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.