Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಮೀನುಗಾರಿಕಾ ವಿಶ್ವ ವಿದ್ಯಾಲಯ’ ಸ್ಥಾಪನೆ : CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ರಾಜ್ಯದಲ್ಲಿ `ಮೀನುಗಾರಿಕಾ ವಿಶ್ವ ವಿದ್ಯಾಲಯ’ ಸ್ಥಾಪನೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5723/11/2025 6:00 AM

ಬೆಂಗಳೂರು : ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೀನುಗಾರಿಕೆ ಇಲಾಖೆ ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇರ್ ಒಳನಾಡು ಜಲಪ್ರದೇಶ ಇದೆ. ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ.
ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ರಾಜ್ಯದಲ್ಲಿ… pic.twitter.com/gcVOLKtivJ

— Siddaramaiah (@siddaramaiah) November 22, 2025

BIG NEWS: Establishment of 'Fisheries University' in the state: CM Siddaramaiah announces
Share. Facebook Twitter LinkedIn WhatsApp Email

Related Posts

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM2 Mins Read

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM1 Min Read

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM1 Min Read
Recent News

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

23/12/2025 7:04 PM

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM

BREAKING : BSF ಮಾತ್ರವಲ್ಲ, ಈಗ ಎಲ್ಲಾ ‘CAPF ಕಾನ್ಸ್ಟೆಬಲ್ ಹುದ್ದೆ’ಗಳಲ್ಲಿ ಶೇ.50ರಷ್ಟು ‘ಅಗ್ನಿವೀರ’ರಿಗೆ ಮೀಸಲು ; ವರದಿ

23/12/2025 6:32 PM
State News
KARNATAKA

ಸ್ಪರ್ಧಾ ಜಗತ್ತನ್ನು ಎದುರಿಸುವ ಕೌಶಲ್ಯ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಕಿವಿಮಾತು

By kannadanewsnow0923/12/2025 7:04 PM KARNATAKA 2 Mins Read

ಶಿವಮೊಗ್ಗ: ಅತಿ ಹೆಚ್ಚು ಅಂಕ ಪಡೆದ ಅಂಕ ಪಟ್ಟಿಗಳು ನಮ್ಮ ಎದುರಿಗಿವೆ. ಆದರೆ ಕೌಶಲ್ಯವಿಲ್ಲದೇ ಇದ್ದರೆ ಸ್ಪರ್ಧಾ ಜಗತ್ತನ್ನು ಎದುರಿಸಲು…

ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

23/12/2025 6:56 PM

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ

23/12/2025 6:37 PM

BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್

23/12/2025 6:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.