Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

4 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ

24/08/2025 8:50 AM

ಭಾರತದಲ್ಲಿಯೇ ತಯಾರಿಸಿದ ಮೊದಲ `ಸೆಮಿಕಂಡಕ್ಟರ್ ಚಿಪ್’ ವರ್ಷಾಂತ್ಯದ ವೇಳೆಗೆ ಮಾರುಕಟ್ಟೆಗೆ : ಪ್ರಧಾನಿ ಮೋದಿ ಘೋಷಣೆ

24/08/2025 8:48 AM

BREAKING : ನೈಜೀರಿಯಾ ವಾಯುಪಡೆಯಿಂದ `ಏರ್ ಸ್ಟ್ರೈಕ್’ : 35 ಬಂಡುಕೋರರ ಹತ್ಯೆ | Nigeria air strike

24/08/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ `ಕೆನಪದರ’ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5711/05/2025 5:52 AM

ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಕುರಿತು.

ಸರ್ಕಾರದ ಸುತ್ತೋಲೆ ಸಂಖ್ಯೆ:ಸಕಇ 60 ಬಿಸಿಎ 2004, ದಿನಾಂಕ:28-03-2005ರಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 2000ರ ನಿಯಮ-3(ಎ) (2) ಪ್ರಕಾರ ತಹಶೀಲ್ದಾರರು ಅರ್ಜಿ ಸ್ವೀಕರಿಸಿದ ದಿನಾಂಕದಿಂದ 2 ತಿಂಗಳೊಳಗಾಗಿ, ನಮೂನೆ-ಡಿ, ಇ, ಎಫ್ ಗಳಲ್ಲಿ ವ್ಯಾಸಂಗ, ಉದ್ಯೋಗ ಮತ್ತಿತರ ಎಲ್ಲಾ ಉದ್ದೇಶಗಳಿಗಾಗಿ ಜಾತಿ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದೆಂದು ಶ್ರುತಪಡಿಸಲಾಗಿದೆ ಎಂದು ನಮೂದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ನೇರ ನೇಮಕಾತಿಗಾಗಿ ಸಂವಿಧಾನದ ಪರಿಚ್ಛೇದ 15(4) ಹಾಗೂ 16(4)ರಡಿಯಲ್ಲಿ ಪ್ರವರ್ಗ-॥ ಎ, ।।-ಬಿ, ||-ಎ, 111-ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕೆಳಗಿನ ಹಂತದ ಹುದ್ದೆಗಳಲ್ಲಿ ನಿರ್ಧಿಷ್ಟ ಅವಧಿಯ ಅನುಭವವನ್ನು ನಿಯಮಿಸಿದಲ್ಲಿ ಅಂತಹ ಸಂದರ್ಭದಲ್ಲಿ ಕನಪದರ ನಿಯಮವು ಅನ್ವಯವಾಗುವುದಿಲ್ಲ.

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 ಮತ್ತು ನಿಯಮಗಳು, 1992 ಹಾಗೂ ತಿದ್ದುಪಡಿ ನಿಯಮಗಳು, 2000ರ ಅನುಸಾರ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆಯಲು ಅರ್ಹರಿರುತ್ತಾರೆ.

ಆದ್ದರಿಂದ, ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ), ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ನೀಡುವುದಕ್ಕಾಗಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಇದರೊಂದಿಗೆ ಲಗತ್ತಿಸಿರುವ ನಮೂನೆ-Hರಲ್ಲಿ ಸಂಬಂಧಪಟ್ಟ ತಹಶೀಲ್ದಾರುಗಳು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ದೃಢೀಕರಣ ಪತ್ರ ನೀಡಲು ಕ್ರಮವಹಿಸುವುದು.

BIG NEWS: Exemption from `cane padara' limit for backward class candidates in service: Important order from the state government.!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from September 1

24/08/2025 8:23 AM2 Mins Read

ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!

24/08/2025 8:13 AM2 Mins Read

BREAKING : ಇಂದು ಬೆಳಗ್ಗೆ 10 ಗಂಟೆಗೆ ನಟ ದರ್ಶನ್ ನಟನೆಯ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್.!

24/08/2025 7:34 AM1 Min Read
Recent News

4 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ

24/08/2025 8:50 AM

ಭಾರತದಲ್ಲಿಯೇ ತಯಾರಿಸಿದ ಮೊದಲ `ಸೆಮಿಕಂಡಕ್ಟರ್ ಚಿಪ್’ ವರ್ಷಾಂತ್ಯದ ವೇಳೆಗೆ ಮಾರುಕಟ್ಟೆಗೆ : ಪ್ರಧಾನಿ ಮೋದಿ ಘೋಷಣೆ

24/08/2025 8:48 AM

BREAKING : ನೈಜೀರಿಯಾ ವಾಯುಪಡೆಯಿಂದ `ಏರ್ ಸ್ಟ್ರೈಕ್’ : 35 ಬಂಡುಕೋರರ ಹತ್ಯೆ | Nigeria air strike

24/08/2025 8:36 AM

ಭಾರತವು ತನ್ನ ಸ್ಥಿತಿಸ್ಥಾಪಕತ್ವ ಮತ್ತು ಶಕ್ತಿಯೊಂದಿಗೆ ಜಗತ್ತಿಗೆ ಭರವಸೆಯ ದೀಪವಾಗಿ ನಿಂತಿದೆ: ಪ್ರಧಾನಿ ಮೋದಿ

24/08/2025 8:25 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಸೆ.1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from September 1

By kannadanewsnow5724/08/2025 8:23 AM KARNATAKA 2 Mins Read

ನವದೆಹಲಿ : ಕೆಲವು ದಿನಗಳ ನಂತರ ಸೆಪ್ಟೆಂಬರ್ ತಿಂಗಳು ಪ್ರಾರಂಭವಾಗಲಿದೆ. ಸೆಪ್ಟೆಂಬರ್ 1, 2025 ರಿಂದ ದೇಶದಲ್ಲಿ ಹಲವು ನಿಯಮಗಳು…

ರಾಜ್ಯದ `BPL’ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸಾರವರ್ಧಿತ ಅಕ್ಕಿ, ಸೀಮೆಎಣ್ಣೆ ವಿತರಣೆ.!

24/08/2025 8:13 AM

BREAKING : ಇಂದು ಬೆಳಗ್ಗೆ 10 ಗಂಟೆಗೆ ನಟ ದರ್ಶನ್ ನಟನೆಯ `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್.!

24/08/2025 7:34 AM

BIG NEWS : ಗುತ್ತಿಗೆ ಶಿಕ್ಷಕರ ನೇಮಕಾತಿಗೆ ಶೇ. 5 ‘ಕೃಪಾಂಕ’ : ಸುಪ್ರೀಂಕೋರ್ಟ್ ಮಹತ್ವದ ಆದೇಶ

24/08/2025 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.