Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿಯಾದ ಬಾಲಿವುಡ್ ನಟಿ ಪತ್ರಲೇಖಾ: ಮಗು ನಿರೀಕ್ಷೆಯಲ್ಲಿ ರಾಜ್ ಕುಮಾರ್ ರಾವ್ ದಂಪತಿ | Actor Patralekhaa

09/07/2025 5:47 PM

ಮಾರುಕಟ್ಟೆಗೆ ಬರಲಿದ್ಯಾ ’50 ರೂಪಾಯಿ’ ನಾಣ್ಯ.? ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

09/07/2025 5:44 PM

ಈಗ ಆಧಾರ್ ಕಾರ್ಡ್ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ: ಹೀಗಿವೆ UIDAI ಹೊಸ ನಿಯಮಗಳು | Aadhaar Update

09/07/2025 5:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕೆನಪದರ ಮಿತಿಗೆ ವಿನಾಯಿತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : `ಕೆನಪದರ ಮಿತಿಗೆ ವಿನಾಯಿತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5719/05/2025 5:22 AM

ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಕುರಿತು.

ಸರ್ಕಾರದ ಸುತ್ತೋಲೆ ಸಂಖ್ಯೆ:ಸಕಇ 60 ಬಿಸಿಎ 2004, ದಿನಾಂಕ:28-03-2005ರಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 2000ರ ನಿಯಮ-3(ಎ) (2) ಪ್ರಕಾರ ತಹಶೀಲ್ದಾರರು ಅರ್ಜಿ ಸ್ವೀಕರಿಸಿದ ದಿನಾಂಕದಿಂದ 2 ತಿಂಗಳೊಳಗಾಗಿ, ನಮೂನೆ-ಡಿ, ಇ, ಎಫ್ ಗಳಲ್ಲಿ ವ್ಯಾಸಂಗ, ಉದ್ಯೋಗ ಮತ್ತಿತರ ಎಲ್ಲಾ ಉದ್ದೇಶಗಳಿಗಾಗಿ ಜಾತಿ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದೆಂದು ಶ್ರುತಪಡಿಸಲಾಗಿದೆ ಎಂದು ನಮೂದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ನೇರ ನೇಮಕಾತಿಗಾಗಿ ಸಂವಿಧಾನದ ಪರಿಚ್ಛೇದ 15(4) ಹಾಗೂ 16(4)ರಡಿಯಲ್ಲಿ ಪ್ರವರ್ಗ-॥ ಎ, ।।-ಬಿ, ||-ಎ, 111-ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕೆಳಗಿನ ಹಂತದ ಹುದ್ದೆಗಳಲ್ಲಿ ನಿರ್ಧಿಷ್ಟ ಅವಧಿಯ ಅನುಭವವನ್ನು ನಿಯಮಿಸಿದಲ್ಲಿ ಅಂತಹ ಸಂದರ್ಭದಲ್ಲಿ ಕನಪದರ ನಿಯಮವು ಅನ್ವಯವಾಗುವುದಿಲ್ಲ.

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 ಮತ್ತು ನಿಯಮಗಳು, 1992 ಹಾಗೂ ತಿದ್ದುಪಡಿ ನಿಯಮಗಳು, 2000ರ ಅನುಸಾರ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆಯಲು ಅರ್ಹರಿರುತ್ತಾರೆ.

ಆದ್ದರಿಂದ, ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ), ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ನೀಡುವುದಕ್ಕಾಗಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಇದರೊಂದಿಗೆ ಲಗತ್ತಿಸಿರುವ ನಮೂನೆ-Hರಲ್ಲಿ ಸಂಬಂಧಪಟ್ಟ ತಹಶೀಲ್ದಾರುಗಳು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ದೃಢೀಕರಣ ಪತ್ರ ನೀಡಲು ಕ್ರಮವಹಿಸುವುದು.

BIG NEWS: `Exemption from sugarcane limit': Important order from the state government.!
Share. Facebook Twitter LinkedIn WhatsApp Email

Related Posts

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್

09/07/2025 5:26 PM1 Min Read

BREAKING: ರಾಜ್ಯದಲ್ಲಿ ‘ಹೃದಯಾಘಾತ’ ಮರಣ ಮೃದಂಗ: ಇಂದು ಒಂದೇ ದಿನ ಓರ್ವ ಬಾಲಕ ಸೇರಿ 7 ಜನರು ಸಾವು!

09/07/2025 5:00 PM2 Mins Read

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

09/07/2025 4:51 PM1 Min Read
Recent News

ಗರ್ಭಿಣಿಯಾದ ಬಾಲಿವುಡ್ ನಟಿ ಪತ್ರಲೇಖಾ: ಮಗು ನಿರೀಕ್ಷೆಯಲ್ಲಿ ರಾಜ್ ಕುಮಾರ್ ರಾವ್ ದಂಪತಿ | Actor Patralekhaa

09/07/2025 5:47 PM

ಮಾರುಕಟ್ಟೆಗೆ ಬರಲಿದ್ಯಾ ’50 ರೂಪಾಯಿ’ ನಾಣ್ಯ.? ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

09/07/2025 5:44 PM

ಈಗ ಆಧಾರ್ ಕಾರ್ಡ್ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ: ಹೀಗಿವೆ UIDAI ಹೊಸ ನಿಯಮಗಳು | Aadhaar Update

09/07/2025 5:30 PM

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್

09/07/2025 5:26 PM
State News
KARNATAKA

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ‘ಏರ್ ಶೋ’ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಗ್ರೀನ್ ಸಿಗ್ನಲ್

By kannadanewsnow0909/07/2025 5:26 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್…

BREAKING: ರಾಜ್ಯದಲ್ಲಿ ‘ಹೃದಯಾಘಾತ’ ಮರಣ ಮೃದಂಗ: ಇಂದು ಒಂದೇ ದಿನ ಓರ್ವ ಬಾಲಕ ಸೇರಿ 7 ಜನರು ಸಾವು!

09/07/2025 5:00 PM

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೆಂಗಳೂರಲ್ಲಿ ಹಾರ್ಟ್ ಅಟ್ಯಾಕ್ ನಿಂದ ಯುವಕ ಸಾವು

09/07/2025 4:51 PM

BREAKING : ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ 14 ವರ್ಷದ ಬಾಲಕಿಯ ಬರ್ಬರ ಹತ್ಯೆ!

09/07/2025 4:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.