Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

04/01/2026 2:02 PM

BIG NEWS : 10 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿದ ನೌಕರರನ್ನು ಖಾಯಂಗೊಳಿಸುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು.!

04/01/2026 1:33 PM

BIG NEWS : ರಾಜ್ಯದ ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : `1241’ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸರ್ಕಾರ ಆದೇಶ.!

04/01/2026 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಿನ್ನ ಪಡೆದು ಕಲ್ಲು ಕೊಟ್ಟ ನಕಲಿ ಪೊಲೀಸರು : ಕೊಪ್ಪಳದಲ್ಲಿ ಚಿನ್ನಾಭರಣ ಕಳೆದುಕೊಂಡು ಮಹಿಳೆ ಕಂಗಾಲು!
KARNATAKA

BIG NEWS : ಚಿನ್ನ ಪಡೆದು ಕಲ್ಲು ಕೊಟ್ಟ ನಕಲಿ ಪೊಲೀಸರು : ಕೊಪ್ಪಳದಲ್ಲಿ ಚಿನ್ನಾಭರಣ ಕಳೆದುಕೊಂಡು ಮಹಿಳೆ ಕಂಗಾಲು!

By kannadanewsnow0518/02/2025 1:19 PM

ಕೊಪ್ಪಳ : ಪೊಲೀಸರ ಸೋಗಿನಲ್ಲಿ ಬಂದ ವಂಚಕರನ್ನು ಅರಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಯಾಮಾರಿಸಲಾಗಿದೆ.ಮಹಿಳೆ ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಹೌದು ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.ಇಬ್ಬರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ ಎಂದು ಹೇಳಿದ್ದಾರೆ.

ಈ ವೇಳೆ ಮಹಿಳೆ ಇಬ್ಬರೂ ಕಳ್ಳರ ಮೈ ಮೇಲೆ ಪೊಲೀಸ್ ಸಮವಸ್ತ್ರ ಇಲ್ಲದಿರುವುದನ್ನು ನೋಡಿ ಪ್ರಶ್ನಿಸಿದ್ದಾಳೆ. ಆಗ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ.ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ ಉಂಗುರವನ್ನು ಪೇಪರ್ ಹಾಳೆಯಲ್ಲಿ ಸುತ್ತಿ ಮರಳಿ ಕೊಟ್ಟಿದ್ದಾರೆ.ಬಳಿಕ ಸುಮಾ ಅವರ ಕೊರಳಲ್ಲಿದ್ದ ಬಂಗಾರದ ಸರವನ್ನು ಅವರಿಂದ ಪಡೆದು, ಪೇಪರ್ ಹಾಳೆಯಲ್ಲಿ ಮಡಚಿಕೊಡುವುದಾಗಿ ನಂಬಿಸಿ ಕಲ್ಲು ಸುತ್ತಿದ ಹಾಳೆಯ ಕವರ್‌ ನೀಡಿ ಮನೆಯಲ್ಲಿ ಭದ್ರವಾಗಿ ಇರಿಸುವಂತೆ ಹೇಳಿ ಸರ ಕದ್ದು ಪರಾರಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

04/01/2026 2:02 PM3 Mins Read

BIG NEWS : ರಾಜ್ಯದ ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : `1241’ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸರ್ಕಾರ ಆದೇಶ.!

04/01/2026 1:24 PM1 Min Read

BREAKING : ಜನವರಿ 8 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

04/01/2026 1:05 PM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

04/01/2026 2:02 PM

BIG NEWS : 10 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿದ ನೌಕರರನ್ನು ಖಾಯಂಗೊಳಿಸುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ತೀರ್ಪು.!

04/01/2026 1:33 PM

BIG NEWS : ರಾಜ್ಯದ ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : `1241’ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸರ್ಕಾರ ಆದೇಶ.!

04/01/2026 1:24 PM

ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ

04/01/2026 1:21 PM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

By kannadanewsnow5704/01/2026 2:02 PM KARNATAKA 3 Mins Read

ಹೃದಯ ಕಾಯಿಲೆಯನ್ನು ತಪ್ಪಿಸಲು, ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಪದ್ಧತಿ ಅತ್ಯಗತ್ಯ. ಆರೋಗ್ಯಕರ ಉಪಹಾರ, ವಿಶೇಷವಾಗಿ ಸಮತೋಲಿತ ಆಹಾರವು…

BIG NEWS : ರಾಜ್ಯದ ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ : `1241’ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೆ ಸರ್ಕಾರ ಆದೇಶ.!

04/01/2026 1:24 PM

BREAKING : ಜನವರಿ 8 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ |Karnataka Cabinet Meeting

04/01/2026 1:05 PM

SHOCKING : ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ’ ಕೃತ್ಯ : ನಿಧಿ ಆಸೆಗಾಗಿ 8 ತಿಂಗಳ ಮಗುವಿನ ನರಬಲಿಗೆ ಯತ್ನ.!

04/01/2026 12:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.