Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚಿನ್ನ ಪಡೆದು ಕಲ್ಲು ಕೊಟ್ಟ ನಕಲಿ ಪೊಲೀಸರು : ಕೊಪ್ಪಳದಲ್ಲಿ ಚಿನ್ನಾಭರಣ ಕಳೆದುಕೊಂಡು ಮಹಿಳೆ ಕಂಗಾಲು!
KARNATAKA

BIG NEWS : ಚಿನ್ನ ಪಡೆದು ಕಲ್ಲು ಕೊಟ್ಟ ನಕಲಿ ಪೊಲೀಸರು : ಕೊಪ್ಪಳದಲ್ಲಿ ಚಿನ್ನಾಭರಣ ಕಳೆದುಕೊಂಡು ಮಹಿಳೆ ಕಂಗಾಲು!

By kannadanewsnow0518/02/2025 1:19 PM

ಕೊಪ್ಪಳ : ಪೊಲೀಸರ ಸೋಗಿನಲ್ಲಿ ಬಂದ ವಂಚಕರನ್ನು ಅರಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಯಾಮಾರಿಸಲಾಗಿದೆ.ಮಹಿಳೆ ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಹೌದು ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.ಇಬ್ಬರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ ಎಂದು ಹೇಳಿದ್ದಾರೆ.

ಈ ವೇಳೆ ಮಹಿಳೆ ಇಬ್ಬರೂ ಕಳ್ಳರ ಮೈ ಮೇಲೆ ಪೊಲೀಸ್ ಸಮವಸ್ತ್ರ ಇಲ್ಲದಿರುವುದನ್ನು ನೋಡಿ ಪ್ರಶ್ನಿಸಿದ್ದಾಳೆ. ಆಗ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ.ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ ಉಂಗುರವನ್ನು ಪೇಪರ್ ಹಾಳೆಯಲ್ಲಿ ಸುತ್ತಿ ಮರಳಿ ಕೊಟ್ಟಿದ್ದಾರೆ.ಬಳಿಕ ಸುಮಾ ಅವರ ಕೊರಳಲ್ಲಿದ್ದ ಬಂಗಾರದ ಸರವನ್ನು ಅವರಿಂದ ಪಡೆದು, ಪೇಪರ್ ಹಾಳೆಯಲ್ಲಿ ಮಡಚಿಕೊಡುವುದಾಗಿ ನಂಬಿಸಿ ಕಲ್ಲು ಸುತ್ತಿದ ಹಾಳೆಯ ಕವರ್‌ ನೀಡಿ ಮನೆಯಲ್ಲಿ ಭದ್ರವಾಗಿ ಇರಿಸುವಂತೆ ಹೇಳಿ ಸರ ಕದ್ದು ಪರಾರಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM2 Mins Read

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM1 Min Read

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM2 Mins Read
Recent News

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

BREAKING : ‘ಇರಾನ್ ಮಧ್ಯಪ್ರಾಚ್ಯ ಕಳೆದುಕೊಳ್ತಿದೆ’ : ಗಲ್ಫ್ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಟೆಹ್ರಾನ್ ಕೆಣಕಿದ ‘ಟ್ರಂಪ್’

07/03/2026 5:34 PM
State News
KARNATAKA

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

By kannadanewsnow0907/03/2026 6:04 PM KARNATAKA 2 Mins Read

ಬೆಂಗಳೂರು: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ತರುವುದು ಕೇವಲ ನಿಯಮ ಉಲ್ಲಂಘನೆಯಲ್ಲ, ಅದು ಪರೀಕ್ಷೆಯ ಪಾವಿತ್ರ್ಯತೆಯನ್ನು ಹಾಳು ಮಾಡುವ ಗಂಭೀರ…

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.