Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆ’ ನೋಂದಣಿಗೆ ಪಹಣಿ, ಆಧಾರ್ ಕಡ್ಡಾಯ
KARNATAKA

BIG NEWS : ರೈತರೇ ಗಮನಿಸಿ : ‘ಫಸಲ್ ಭೀಮಾ ಯೋಜನೆ’ ನೋಂದಣಿಗೆ ಪಹಣಿ, ಆಧಾರ್ ಕಡ್ಡಾಯ

By kannadanewsnow5730/05/2024 5:26 AM

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.

ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್ ಇನ್ಶುರೆನ್ಸ್ ಕಂಪನಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋೂಂದಾಯಿಸಿಕೊಳ್ಳಬಹುದಾಗಿದೆ.

ಪ್ರಸಕ್ತ(2024) ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಮತ್ತು ರೈತರ ವಿಮಾ ಕಂತಿನ ವಿವರ ಇಂತಿದೆ. ಭತ್ತ (ನೀರಾವರಿ) ಸಾಮಾನ್ಯ ವಿಮಾ (ಪ್ರತಿ ಎಕರೆಗೆ) ವಿಮಾ ಮೊತ್ತ ರೂ.37,738.28 ರೈತರ ವಿಮಾಕಂತು ಶೇ.2 ರಂತೆ 754.77, ಭತ್ತ(ಮಳೆಯಾಶ್ರಿತ) ವಿಮಾ ಮೊತ್ತ 25,799.63 ರೂ., ರೈತರ ವಿಮಾ ಕಂತು ಶೇ.2 ರಂತೆ ರೂ 515.99. ನೋಂದಾಯಿಸಿಕೊಳ್ಳಲು 2024 ರ ಆಗಸ್ಟ್, 16 ಕೊನೆಯ ದಿನವಾಗಿದೆ.

ಮುಸುಕಿನ ಜೋಳ(ಮಳೆಯಾಶ್ರಿತ) ವಿಮಾ ಮೊತ್ತ ರೂ.22,865.55, ರೈತರ ವಿಮಾ ಕಂತು ಶೇ.2 ರಂತೆ ರೂ. 457.31. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ.

ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು. ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು. (http://www.samrakshane.karnataka.gov.in/) ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ ಕೋರಿದ್ದಾರೆ.

BIG NEWS : ರೈತರೇ ಗಮನಿಸಿ : 'ಫಸಲ್ ಭೀಮಾ ಯೋಜನೆ' ನೋಂದಣಿಗೆ ಪಹಣಿ BIG NEWS: Farmers Note: Aadhaar mandatory for registration of 'Fasal Bima Yojana' ಆಧಾರ್ ಕಡ್ಡಾಯ
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM1 Min Read

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM1 Min Read

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM1 Min Read
Recent News

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM

SHOCKING : ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

29/06/2025 9:48 AM
State News
KARNATAKA

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

By kannadanewsnow0529/06/2025 9:55 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಇಂದು ಘೋರವಾದ ಘಟನೆ ನಡೆದಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು…

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM

SHOCKING : ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

29/06/2025 9:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.