ಬೆಂಗಳೂರು : ಜಾನುವಾರು ಸಾಗಿಸುತ್ತಿದ್ದವರಿಂದ ಗೋರಕ್ಷಕರ ಮೇಲೆ ಹಕ್ಕೆ ಮಾಡಿರುವ ಆರೋಪ ಕೇಳಿ ಬಂದಿದೆ ಬೆಂಗಳೂರು ಮೂಲದ ಪುಷ್ಪಲತಾ ತಂಡದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿ ಗೋರಕ್ಷಕರ ತಂಡದ ಮೇಲೆ ಹಲ್ಲೆ ನಡೆದಿದೆ. ಅಕ್ರಮವಾಗಿ ಕಂಟೇನರ್ ಗಳಲ್ಲಿ ಗೋವು ಸಾಗಿಸುತ್ತಿದ್ದರು ಈ ವೇಳೆ ಗೋ ರಕ್ಷಕರು ಕಂಟೇನರ್ ಅನ್ನು ಅಡ್ಡಗಟ್ಟಿದ್ದಾರೆ. ಇವಳೇ ಗೋವು ಸಾಧಿಸುತ್ತಿದ್ದವರು ಪುಷ್ಪಲತಾ ಮತ್ತು ತಂಡದ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.








