BIG NEWS : ಕಲಬುರ್ಗಿ ಜೈಲಿನಲ್ಲಿ ‘ರಾಜಾತಿಥ್ಯ’ ಪ್ರಕರಣ : 7 ಕೈದಿಗಳ ವಿರುದ್ಧ ‘FIR’ ದಾಖಲು

ಕಲಬುರ್ಗಿ : ಕೊಲೆ ಪ್ರಕರಣದಲ್ಲಿ ಈ ಹಿಂದೆ ನಟ ದರ್ಶನ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಇದೀಗ ನಿನ್ನೆ ಕಲ್ಬುರ್ಗಿ ಜೈಲಿನಲ್ಲೂ ಕೂಡ ರಾಜ್ಯಾತಿಥ್ಯ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ 7 ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಜೈಲಿನ ನಿಯಮ ಮೀರಿ ಬಿಡಿ, ಸಿಗರೇಟ್, ಗುಟ್ಕಾ ಸಂಗ್ರಹಿಸಲಾಗಿತ್ತು. ಅಲ್ಲದೆ ಮೊಬೈಲ್ ಬಳಕೆ ಆರೋಪದ … Continue reading BIG NEWS : ಕಲಬುರ್ಗಿ ಜೈಲಿನಲ್ಲಿ ‘ರಾಜಾತಿಥ್ಯ’ ಪ್ರಕರಣ : 7 ಕೈದಿಗಳ ವಿರುದ್ಧ ‘FIR’ ದಾಖಲು