BIG NEWS: ಅಪ್ರಾಪ್ತರಿಂದ ವಾಹನ ಚಾಲನೆ, ಗಾಡಿ ಮಾಲೀಕರ ವಿರುದ್ದ ದಾಖಲಾಯ್ತು FIR

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ. ಚಾಮರಾಜನಗರ: ಅಪ್ರಾಪ್ತೆ ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌. ಪಟ್ಟಣದಲ್ಲಿ ದಿನೆ ದಿನೆ ಅಪ್ರಾಪ್ತರಿಂದ ವಾಹನ ಚಾಲನೆ, ಶಿರಸ್ತ್ರಾಣ ಧರಿಸದೆ ವಾಹನ ಸಂಚಾರ ಮಾಡುವ ಪ್ರಕರಣಗಳು ಕೂಡ ಹೆಚ್ಚುತ್ತಿದೆ ಎಂದು ಸವಿಸ್ತೃತವಾಗಿ ಕನ್ನಡ ನ್ಯೂಸ್‌ ನೌ ವರದಿ ಪ್ರಕಟಿಸಲಾಗಿತ್ತು. ಕೆಲವು ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವ ಸಂಬಂದ ಕೆಲ ಪೊಲೀಸರು ಗೊತ್ತಿದ್ದು ಗೊತ್ತಿಲ್ಲದಂತೆ ಮೌನವಾಗಿದ್ದರು..ಕೆಲ ಪೊಲೀಸರೂ ಕೂಡ ತಮ್ಮ ಮಕ್ಕಳು ಅಪ್ರಾಪ್ತರೆಂದು ಗೊತ್ತಿದ್ದರೂ , ವಾಹನ ಚಾಲನೆ … Continue reading BIG NEWS: ಅಪ್ರಾಪ್ತರಿಂದ ವಾಹನ ಚಾಲನೆ, ಗಾಡಿ ಮಾಲೀಕರ ವಿರುದ್ದ ದಾಖಲಾಯ್ತು FIR