BIGG NEWS : ‘ಅಯ್ಯಪ್ಪ ಭಕ್ತರಿ’ಗೆ ಭರ್ಜರಿ ಗುಡ್‌ ನ್ಯೂಸ್‌ : ‘ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ ‘

ನವದೆಹಲಿ : ಇನ್ನು ಮುಂದೆ ಶಬರಿಮಲೆ ಭಕ್ತಾದಿಗಳಿಗೆ ವಿಮಾನದ ‘ಕ್ಯಾಬಿನ್‌ ಬ್ಯಾಗೇಜ್‌’ನಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆಯಾದ ‘ಬಿಸಿಎಎಸ್‌’ ಅನುಮತಿ ನೀಡಿದೆ. BREAKING NEWS : ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ‘ಡಿ.ಕೆ ಶಿವಕುಮಾರ್’ ಮನವಿ : ನ.26 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್  ಸಾಮಾನ್ಯವಾಗಿ ತೆಂಗಿನಕಾಯಿ ದಹನಶೀಲವಾಗಿದ್ದರಿಂದ ಅದನ್ನು ವಿಮಾನದೊಳಗಡೆ ಕ್ಯಾಬಿನ್‌ ಬ್ಯಾಗೇಜ್‌ನಲ್ಲಿ ಕೊಂಡೊಯ್ಯಲು ಬಿಡಲಾಗುತ್ತಿರಲಿಲ್ಲ. BREAKING NEWS : ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ‘ಡಿ.ಕೆ ಶಿವಕುಮಾರ್’ ಮನವಿ … Continue reading BIGG NEWS : ‘ಅಯ್ಯಪ್ಪ ಭಕ್ತರಿ’ಗೆ ಭರ್ಜರಿ ಗುಡ್‌ ನ್ಯೂಸ್‌ : ‘ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ ‘