BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಆರ್ಥಿಕ ಬಡ ಕುಟುಂಬಗಳಿಗೆ ನೆರವಾಗಲು ವಿವಿಧ ನಿಗಮಗಳಿಂದ ಹಲವು ಯೋಜನೆಗಳನ್ನು ಘೋಷಿಸಿದ್ದು, ಈ ಯೋಜನೆಗಳ ಮೂಲಕ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯಗಳು ಸಿಗಲಿವೆ. 1. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಸ್ವಯಂ ಉದ್ಯೋಗ ಸಾಲ ಯೋಜನೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಅರಿವು ಶೈಕ್ಷಣಿಕ ಸಾಲ ಯೋಜನೆ … Continue reading BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ