Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಗಮನಿಸಿ : ಈ ಸರಳ ಟ್ರಿಕ್ಸ್ ಬಳಸಿ ಜಸ್ಟ್ 2 ನಿಮಿಷದಲ್ಲಿ `ಬೆಳ್ಳುಳ್ಳಿ ಸಿಪ್ಪೆ’ ತೆಗೆಯಬಹುದು.!

14/01/2026 1:55 PM

ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಲು ಕೇವಲ 7 ನಿಮಿಷ ಸಾಕು: ಹೊಸ ಅಧ್ಯಯನ ಹೇಳುವುದೇನು?

14/01/2026 1:51 PM

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

14/01/2026 1:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಕ್ರಮ ಅರಣ್ಯ ಒತ್ತುವರಿ ಆರೋಪ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಮೀನು ಸರ್ವೇ ಕಾರ್ಯ ಆರಂಭ!
KARNATAKA

BIG NEWS : ಅಕ್ರಮ ಅರಣ್ಯ ಒತ್ತುವರಿ ಆರೋಪ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಮೀನು ಸರ್ವೇ ಕಾರ್ಯ ಆರಂಭ!

By kannadanewsnow0515/01/2025 2:12 PM

ಕೋಲಾರ : ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಹಿಂದೆ ಒತ್ತುವರಿ ಮಾಡಿಕೊಂಡಂತಹ ಜಮೀನು ಸರ್ವೆ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಇಂದು ಡಿಸಿ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ.

ಸ್ಥಳದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಉಪಸ್ಥಿತಿಯಿದ್ದು, ಜಿಲ್ಲಾಧಿಕಾರಿ ಎಂ.ಆರ್.ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆದಿದೆ.ಸರ್ವೆ ಕೆಲಸಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ರಮೇಶ್ ಕುಮಾರ್ ಹೇಳಿದ್ದಾರೆ.ಹೈಕೋರ್ಟ್ ನಲ್ಲಿ 2002 ರಲ್ಲಿ ನಾನೇ ಜಂಟಿ ಸರ್ವೆ ಮಾಡಿ ಜಾಗ ಗುರುತಿಸಿ ಕೊಡುವಂತೆ ಮನವಿ ಮಾಡಿದ್ದೇನೆ ನನಗೆ ಒಂದು ಇಂಚು ಅರಣ್ಯ ಭೂಮಿ ಬೇಡ.ನೀವು ಸರ್ವೆ ಮಾಡಿ ಜಾಗ ಗುರುತಿಸಿ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದಲ್ಲಿ 64 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಸಮೀಕ್ಷೆ ಸಂಖ್ಯೆಯ ಅಡಿಯಲ್ಲಿ ಭೂಮಿಯ ಮೇಲೆ ಜಂಟಿ ಸಮೀಕ್ಷೆಯನ್ನು ನಡೆಸಬೇಕು. ಒತ್ತುವರಿ ಕಂಡುಬಂದಲ್ಲಿ, ಅದನ್ನು ತೆರವುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು.ರಾಜ್ಯ ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೆಂಗುಟ್ಟಿವೇಲ್​ ಇತ್ತೀಚೆಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ : ಈ ಸರಳ ಟ್ರಿಕ್ಸ್ ಬಳಸಿ ಜಸ್ಟ್ 2 ನಿಮಿಷದಲ್ಲಿ `ಬೆಳ್ಳುಳ್ಳಿ ಸಿಪ್ಪೆ’ ತೆಗೆಯಬಹುದು.!

14/01/2026 1:55 PM2 Mins Read

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

14/01/2026 1:44 PM1 Min Read

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM3 Mins Read
Recent News

ಮಹಿಳೆಯರೇ ಗಮನಿಸಿ : ಈ ಸರಳ ಟ್ರಿಕ್ಸ್ ಬಳಸಿ ಜಸ್ಟ್ 2 ನಿಮಿಷದಲ್ಲಿ `ಬೆಳ್ಳುಳ್ಳಿ ಸಿಪ್ಪೆ’ ತೆಗೆಯಬಹುದು.!

14/01/2026 1:55 PM

ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಲು ಕೇವಲ 7 ನಿಮಿಷ ಸಾಕು: ಹೊಸ ಅಧ್ಯಯನ ಹೇಳುವುದೇನು?

14/01/2026 1:51 PM

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

14/01/2026 1:44 PM

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM
State News
KARNATAKA

ಮಹಿಳೆಯರೇ ಗಮನಿಸಿ : ಈ ಸರಳ ಟ್ರಿಕ್ಸ್ ಬಳಸಿ ಜಸ್ಟ್ 2 ನಿಮಿಷದಲ್ಲಿ `ಬೆಳ್ಳುಳ್ಳಿ ಸಿಪ್ಪೆ’ ತೆಗೆಯಬಹುದು.!

By kannadanewsnow5714/01/2026 1:55 PM KARNATAKA 2 Mins Read

ಬೆಳ್ಳುಳ್ಳಿಯ ಪ್ರಯೋಜನಗಳು ಬಹುತೇಕ ಎಲ್ಲರಿಗೂ ತಿಳಿದಿವೆ. ಆದಾಗ್ಯೂ, ಮನೆಯಲ್ಲಿ ಅಡುಗೆ ಮಾಡುವವರಿಗೆ ಬೆಳ್ಳುಳ್ಳಿ ಬಹಳ ಮುಖ್ಯವಾದ ಪದಾರ್ಥವಾಗಿದೆ. ನಾವು ಬಹುತೇಕ…

ಕೇವಲ 1 ರೂ. ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ `ಜಿರಳೆ, ಹಲ್ಲಿ’ ಓಡಿಸಬಹುದು.! ಜಸ್ಟ್ ಹೀಗೆ ಮಾಡಿ

14/01/2026 1:44 PM

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM

BIG NEWS : ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ ವಿಚಾರ : ಜಿಲ್ಲೆಯದ್ಯಂತ ಪ್ರತಿಭಟನೆ

14/01/2026 1:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.