Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಭೂಸೇನೆ ಮುಖ್ಯಸ್ಥ | India-Pakistan Tension

09/05/2025 3:02 PM

BREAKING: ಅಗತ್ಯ ಮುನ್ನಚ್ಚರಿಕೆ ಕ್ರಮವಾಗಿ ‘ತುರ್ತು ಅಧಿಕಾರ’ ಬಳಸುವಂತೆ ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಆದೇಶ

09/05/2025 2:56 PM

BREAKING: ಪ್ರಾದೇಶಿಕ ಸೇನೆಗೆ ಸೇರ್ಪಡೆಗೊಂಡ ಪ್ರತಿಯೊಬ್ಬ ಅಧಿಕಾರಿ ಕರೆಯಲು ಕೇಂದ್ರ ಸರ್ಕಾರ ಸೇನಾ ಮುಖ್ಯಸ್ಥರಿಗೆ ಅಧಿಕಾರ

09/05/2025 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS :’ಗೃಹಲಕ್ಷ್ಮಿಗೆ’ ಒಲಿದ ಗಂಗಾ ಮಾತೆ : ಗ್ಯಾರಂಟಿ ಹಣದಲ್ಲಿ ಬೋರ್ವೆಲ್ ಕೊರೆಸಿದ ಅತ್ತೆ-ಸೊಸೆ : ಡಿಸಿಎಂ ಡಿಕೆಶಿ ಮೆಚ್ಚುಗೆ
KARNATAKA

BIG NEWS :’ಗೃಹಲಕ್ಷ್ಮಿಗೆ’ ಒಲಿದ ಗಂಗಾ ಮಾತೆ : ಗ್ಯಾರಂಟಿ ಹಣದಲ್ಲಿ ಬೋರ್ವೆಲ್ ಕೊರೆಸಿದ ಅತ್ತೆ-ಸೊಸೆ : ಡಿಸಿಎಂ ಡಿಕೆಶಿ ಮೆಚ್ಚುಗೆ

By kannadanewsnow0515/12/2024 5:44 AM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್‌ವೆಲ್‌ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ.

ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆಯಾಗಿದೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಪ್ರತಿ ತಿಂಗಳು ತಮಗೆ ಬರುತ್ತಿದ್ದ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು, ಸುಮಾರು 44 ಸಾವಿರ ರೂ.ಗಳನ್ನು ಬಳಸಿಕೊಂಡು ಬೋರ್‌ವೆಲ್‌ ಕರೆಸಿದ್ದರು. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM1 Min Read
Recent News

ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಭೂಸೇನೆ ಮುಖ್ಯಸ್ಥ | India-Pakistan Tension

09/05/2025 3:02 PM

BREAKING: ಅಗತ್ಯ ಮುನ್ನಚ್ಚರಿಕೆ ಕ್ರಮವಾಗಿ ‘ತುರ್ತು ಅಧಿಕಾರ’ ಬಳಸುವಂತೆ ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಆದೇಶ

09/05/2025 2:56 PM

BREAKING: ಪ್ರಾದೇಶಿಕ ಸೇನೆಗೆ ಸೇರ್ಪಡೆಗೊಂಡ ಪ್ರತಿಯೊಬ್ಬ ಅಧಿಕಾರಿ ಕರೆಯಲು ಕೇಂದ್ರ ಸರ್ಕಾರ ಸೇನಾ ಮುಖ್ಯಸ್ಥರಿಗೆ ಅಧಿಕಾರ

09/05/2025 2:52 PM

Watch Video: ಪಾಕಿಸ್ತಾನ ಪ್ರಧಾನಿ ಹೇಡಿ, ನರಿಯಂತೆ ಅಡಗಿದ್ದಾರೆ, ಅವರಿಗೆ ಮೋದಿ ಹೆಸರೇಳುವ ಧೈರ್ಯವೂ ಇಲ್ಲ: ಪಾಕ್ ಸಂಸತ್ ಸದಸ್ಯ

09/05/2025 2:40 PM
State News
KARNATAKA

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0509/05/2025 1:49 PM KARNATAKA 1 Min Read

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ…

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.