Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big news: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಐವರು ಬಲಿ; ಆರೆಂಜ್ ಅಲರ್ಟ್ ಘೋಷಣೆ

27/06/2025 10:03 AM

BREAKING : ಮೀಣ್ಯಂ ಅರಣ್ಯದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣ : ಇಬ್ಬರನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು!

27/06/2025 10:00 AM

BIG NEWS : ಇನ್ನೊಂದು ವಾರದಲ್ಲಿ ಕೆಂಪೇಗೌಡರ ಸ್ಮಾರಕ ಭವನಕ್ಕೆ ಭೂಮಿ ಪೂಜೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

27/06/2025 9:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದಕ್ಷಿಣಭಾರತದ ‘ಕುಂಭಮೇಳ’ ಎಂದೇ ಪ್ರಸಿದ್ಧಯಾದ, ಕೊಪ್ಪಳದ ‘ಗವಿಸಿದ್ದೇಶ್ವರ’ ರಥೋತ್ಸವಕ್ಕೆ ದಿನಾಂಕ ಫಿಕ್ಸ್!
KARNATAKA

BIG NEWS : ದಕ್ಷಿಣಭಾರತದ ‘ಕುಂಭಮೇಳ’ ಎಂದೇ ಪ್ರಸಿದ್ಧಯಾದ, ಕೊಪ್ಪಳದ ‘ಗವಿಸಿದ್ದೇಶ್ವರ’ ರಥೋತ್ಸವಕ್ಕೆ ದಿನಾಂಕ ಫಿಕ್ಸ್!

By kannadanewsnow0511/01/2025 3:42 PM

ಕೊಪ್ಪಳ : ಇದು ಕರ್ನಾಟಕ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಭಕ್ತರು ಸೇರಿ ನಡೆಸುವಂತಹ ಅತೀ ದೊಡ್ಡ ಜಾತ್ರೆ. ಇದು ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿದೆ. ಅದುವೇ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ. ಹೌದು ಈಗಾಗಲೇ ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ.

ಕೊಪ್ಪಳದ ಐತಿಹಾಸಿಕ ಗವಿಸಿದ್ದೇಶ್ವರ ಜಾತ್ರೆಗೆ ಭರ್ಜರಿ ಸಿದ್ಧತೆ ನಡೆದಿದೆ. ಸ್ವತಃ ಶ್ರೀಗಳೆ ಮುಂದೆ ನಿಂತು ಎಲ್ಲಾ ಸಿದ್ಧತಾ ಕಾರ್ಯವನ್ನ ನೋಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ ನಡೆಯುವ ಕೊಪ್ಪಳದ ಸುಪ್ರಸಿದ್ದ ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು, ದಕ್ಷಿಣ ಭಾರತದ ಕುಂಬಮೇಳ ಅಂತಲೇ ಕರೆಯುತ್ತಾರೆ. ಈ ವರ್ಷ ಜನವರಿ 15 ರಂದು ಗವಿಮಠದ ರಥೋತ್ಸವ ನಡೆಯುತ್ತದೆ. ಜನವರಿ 12 ರಿಂದ ಮಠದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.

ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ.ಇನ್ನು ಮತ್ತೊಂದು ಮಾದರಿ ಹೆಜ್ಜೆ ಇಟ್ಟಿರೋ ಶ್ರೀಗಳು ವಿಶೇಷ ಚೇತನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ವಿಶೇಷ ಚೇತನರಿಗೆ ಕೃತಕ ಅಂಗಾಗ ಜೋಡನೆ ಮೂಲಕ ಸಾಮಾಜಿಕ ಕಾರ್ಯಕ್ಕೂ ಕೈಹಾಕಿ ಮಾದರಿ ನಡೆ ಅನುಸರಿಸಿರುವುದು ವಿಶೇಷ.

ಜಾಗೃತಿ ಜಾಥಾಗೆ ಚಾಲನೆ

ಇಂದು ಮಠದವತಿಯಿಂದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ಈ ವರ್ಷ ಸಕಲಚೇತನ ಎಂಬ ಶಿರ್ಷಿಕೆಯಡಿ, ವಿಕಲಚೇತನರ ನಡೆ ಸಕಲಚೇತನದ ಕಡೆ ಎಂಬ ಘೋಷವಾಕ್ಯದೊಂದಿಗೆ ಜಾತ್ರೆ ಹಮ್ಮಿಕೊಂಡಿದ್ದು ವಿಶೇಷವಾಗಿದೆ. ಈ ಜಾಗೃತಿ ಜಾಥಾಕ್ಕೆ ಕೊಪ್ಪಳ ನಗರದ ತಾಲೂಕು ಕ್ರೀಂಡಾಗಣದಲ್ಲಿ ಚಾಲನೆ ನೀಡಲಾಯಿತು. ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸಮ್ಮುಖದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು ಜಾಥಾಕ್ಕೆ ಚಾಲನೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ಮೀಣ್ಯಂ ಅರಣ್ಯದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣ : ಇಬ್ಬರನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು!

27/06/2025 10:00 AM1 Min Read

BIG NEWS : ಇನ್ನೊಂದು ವಾರದಲ್ಲಿ ಕೆಂಪೇಗೌಡರ ಸ್ಮಾರಕ ಭವನಕ್ಕೆ ಭೂಮಿ ಪೂಜೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

27/06/2025 9:54 AM1 Min Read

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : `ಕರೆಂಟ್ ಶಾಕ್’ನಿಂದ ದಂಪತಿ ಸಾವು.!

27/06/2025 9:53 AM1 Min Read
Recent News

Big news: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹಕ್ಕೆ ಐವರು ಬಲಿ; ಆರೆಂಜ್ ಅಲರ್ಟ್ ಘೋಷಣೆ

27/06/2025 10:03 AM

BREAKING : ಮೀಣ್ಯಂ ಅರಣ್ಯದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣ : ಇಬ್ಬರನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು!

27/06/2025 10:00 AM

BIG NEWS : ಇನ್ನೊಂದು ವಾರದಲ್ಲಿ ಕೆಂಪೇಗೌಡರ ಸ್ಮಾರಕ ಭವನಕ್ಕೆ ಭೂಮಿ ಪೂಜೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

27/06/2025 9:54 AM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : `ಕರೆಂಟ್ ಶಾಕ್’ನಿಂದ ದಂಪತಿ ಸಾವು.!

27/06/2025 9:53 AM
State News
KARNATAKA

BREAKING : ಮೀಣ್ಯಂ ಅರಣ್ಯದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣ : ಇಬ್ಬರನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು!

By kannadanewsnow0527/06/2025 10:00 AM KARNATAKA 1 Min Read

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್​ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು…

BIG NEWS : ಇನ್ನೊಂದು ವಾರದಲ್ಲಿ ಕೆಂಪೇಗೌಡರ ಸ್ಮಾರಕ ಭವನಕ್ಕೆ ಭೂಮಿ ಪೂಜೆ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

27/06/2025 9:54 AM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : `ಕರೆಂಟ್ ಶಾಕ್’ನಿಂದ ದಂಪತಿ ಸಾವು.!

27/06/2025 9:53 AM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು, 2 ಕೋಟಿ ರೂಪಾಯಿ ಕಳ್ಳತನ!

27/06/2025 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.