Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : `ಪ್ಯಾರಾಸೆಟಮಾಲ್’ ಸೇರಿ 600 ಕ್ಕೂ ಹೆಚ್ಚು ಔಷಧಿಗಳ ಬೆಲೆ ಏರಿಕೆ | Medicines Price hike

01/04/2026 11:11 AM

ಮೊಬೈಲ್ ಗ್ರಾಹಕರಿಗೆ ಬಂಪರ್ ಸುದ್ದಿ : ಇನ್ಮುಂದೆ 28 ದಿನಗಳ ಬದಲಿಗೆ 30 ದಿನಗಳ `ರೀಚಾರ್ಜ್’ ಪ್ಲಾನ್ ಗೆ ಸೂಚನೆ!

01/04/2026 11:03 AM

BREAKING : ಇತಿಹಾಸದಲ್ಲಿ ಮೊದಲ ಬಾರಿಗೆ ₹2 ಲಕ್ಷ ದಾಟಿದ ವಿಮಾನ ಇಂಧನ ಬೆಲೆ : ಟಿಕೆಟ್ ಬೆಲೆ ಏರಿಕೆ ಸಾಧ್ಯತೆ.!

01/04/2026 10:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜಾಗತಿಕ ಹೂಡಿಕೆದಾರರ ಸಮಾವೇಶ : ರಾಜ್ಯದಲ್ಲಿ 12 ವಿಶೇಷ ಹೂಡಿಕೆ ವಲಯ ಸ್ಥಾಪನೆ | Invest Karnataka 2025
KARNATAKA

BIG NEWS : ಜಾಗತಿಕ ಹೂಡಿಕೆದಾರರ ಸಮಾವೇಶ : ರಾಜ್ಯದಲ್ಲಿ 12 ವಿಶೇಷ ಹೂಡಿಕೆ ವಲಯ ಸ್ಥಾಪನೆ | Invest Karnataka 2025

By kannadanewsnow5712/02/2025 5:59 AM

ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು.

ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಸಲು 3,800 ಕೋಟಿ ರೂ. ಮೊತ್ತದ ಬೃಹತ್ ಯೋಜನೆ ರೂಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ಚೀನಾದಿಂದ ತೀವ್ರ ಸವಾಲು ಎದುರಾಗಿದ್ದು, ತಯಾರಿಕೆ ವಲಯದ ಚಿತ್ರಣವೇ ಬದಲಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಜಾಗತಿಕ ಅಸ್ಥಿರತೆಯ ಸಮಸ್ಯೆಯೂ ಇದೆ. ಸರಕಾರವು ಪ್ರಗತಿಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ತಯಾರಿಕೆ ಮತ್ತು ನಾವೀನ್ಯತೆಯ ತೊಟ್ಟಿಲನ್ನಾಗಿ ಪ್ರತಿಷ್ಠಾಪಿಸಲಿದೆ ಎಂದರು.

ತಂತ್ರಜ್ಞಾನದ ಬಳಕೆ, ಹೂಡಿಕೆ ಆಕರ್ಷಣೆ ಮತ್ತು ಸ್ಪರ್ಧಾತ್ಮಕ ಉದ್ಯಮಗಳ ಸ್ಥಾಪನೆಯೇ ಭವಿಷ್ಯದ ಆರ್ಥಿಕ ಬೆಳವಣಿಗೆಯ ನಿರ್ಣಾಯಕ ಶಕ್ತಿಗಳಾಗಿವೆ. ಇದಕ್ಕಾಗಿ ಕೈಗಾರಿಕಾ ರಂಗದಲ್ಲಿ ಡಿಜಿಟಲ್ ಪರಿವರ್ತನೆಯನ್ನು ಅಳವಡಿಸಿ ಕೊಳ್ಳಲಾಗುತ್ತಿದೆ. ಜತೆಗೆ ಇಂಗಾಲವನ್ನು ಕಡಿಮೆ ಹೊರಸೂಸುವ ಹಾಗೂ ಪರಿಸರಸ್ನೇಹಿ ಉಪಕ್ರಮಗಳಿಗೂ ಗಮನ ಹರಿಸಲಾಗಿದೆ. 55 ಲಕ್ಷ ಜನರಿಗೆ ಉದ್ಯೋಗ ನೀಡಿರುವ 8 ಲಕ್ಷ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ವಿಶೇಷ ಒತ್ತು ಕೊಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

BIG NEWS: Global Investors Meet: 12 Special Investment Zones to be set up in the state | Invest Karnataka 2025
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 10:56 AM1 Min Read

BIG NEWS : ರಾಜ್ಯದ ಜನತೆಗೆ ಕೇಂದ್ರದಿಂದ ಬಿಗ್ ಶಾಕ್: ಅನ್ನಭಾಗ್ಯ ಯೋಜನೆಯಿಂದ 21.63 ಲಕ್ಷ ಫಲಾನುಭವಿಗಳು ಔಟ್!

01/04/2026 10:48 AM2 Mins Read

ಬೆಂಗಳೂರಿನಲ್ಲಿ ಘೋರ ಘಟನೆ : ಮನೆಯಲ್ಲಿ ಸಿಲಿಂಡರ್ ಸ್ಫೋಟ, ತಪ್ಪಿದ ಭಾರಿ ಅನಾಹುತ!

01/04/2026 10:41 AM1 Min Read
Recent News

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : `ಪ್ಯಾರಾಸೆಟಮಾಲ್’ ಸೇರಿ 600 ಕ್ಕೂ ಹೆಚ್ಚು ಔಷಧಿಗಳ ಬೆಲೆ ಏರಿಕೆ | Medicines Price hike

01/04/2026 11:11 AM

ಮೊಬೈಲ್ ಗ್ರಾಹಕರಿಗೆ ಬಂಪರ್ ಸುದ್ದಿ : ಇನ್ಮುಂದೆ 28 ದಿನಗಳ ಬದಲಿಗೆ 30 ದಿನಗಳ `ರೀಚಾರ್ಜ್’ ಪ್ಲಾನ್ ಗೆ ಸೂಚನೆ!

01/04/2026 11:03 AM

BREAKING : ಇತಿಹಾಸದಲ್ಲಿ ಮೊದಲ ಬಾರಿಗೆ ₹2 ಲಕ್ಷ ದಾಟಿದ ವಿಮಾನ ಇಂಧನ ಬೆಲೆ : ಟಿಕೆಟ್ ಬೆಲೆ ಏರಿಕೆ ಸಾಧ್ಯತೆ.!

01/04/2026 10:58 AM

BIG NEWS : ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 10:56 AM
State News
KARNATAKA

BIG NEWS : ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

By kannadanewsnow0501/04/2026 10:56 AM KARNATAKA 1 Min Read

ದಾವಣಗೆರೆ : ಇರಾನ್, ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಇದೀಗ ದೇಶದಲ್ಲಿ ಹಾಗು ರಾಜ್ಯದಲ್ಲಿ ಸಿಲಿಂಡರ್ ಅಭಾವ ಇದೇ. ಹಾಗಾಗಿ ಜನರು…

BIG NEWS : ರಾಜ್ಯದ ಜನತೆಗೆ ಕೇಂದ್ರದಿಂದ ಬಿಗ್ ಶಾಕ್: ಅನ್ನಭಾಗ್ಯ ಯೋಜನೆಯಿಂದ 21.63 ಲಕ್ಷ ಫಲಾನುಭವಿಗಳು ಔಟ್!

01/04/2026 10:48 AM

ಬೆಂಗಳೂರಿನಲ್ಲಿ ಘೋರ ಘಟನೆ : ಮನೆಯಲ್ಲಿ ಸಿಲಿಂಡರ್ ಸ್ಫೋಟ, ತಪ್ಪಿದ ಭಾರಿ ಅನಾಹುತ!

01/04/2026 10:41 AM

BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ಶುಲ್ಕದಲ್ಲಿ ಶೇ. 3 ರಷ್ಟು ಹೆಚ್ಚಳ, ಇಂದಿನಿಂದಲೇ ಹೊಸ ದರ ಜಾರಿ

01/04/2026 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.