Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪ್ರಾದೇಶಿಕ ಸೇನೆಗೆ ಸೇರ್ಪಡೆಗೊಂಡ ಪ್ರತಿಯೊಬ್ಬ ಅಧಿಕಾರಿ ಕರೆಯಲು ಕೇಂದ್ರ ಸರ್ಕಾರ ಸೇನಾ ಮುಖ್ಯಸ್ಥರಿಗೆ ಅಧಿಕಾರ

09/05/2025 2:52 PM

Watch Video: ಪಾಕಿಸ್ತಾನ ಪ್ರಧಾನಿ ಹೇಡಿ, ನರಿಯಂತೆ ಅಡಗಿದ್ದಾರೆ, ಅವರಿಗೆ ಮೋದಿ ಹೆಸರೇಳುವ ಧೈರ್ಯವೂ ಇಲ್ಲ: ಪಾಕ್ ಸಂಸತ್ ಸದಸ್ಯ

09/05/2025 2:40 PM

ಭಾರತ-ಪಾಕ್ ನಡುವೆ ಉದ್ವಿಗ್ನತೆ: ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ, ಸೆನ್ಸೆಕ್ಸ್ 950, ನಿಫ್ಟಿ 24,000 ಅಂಕ ಕುಸಿತ | Stock Market Crash

09/05/2025 2:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಇಂದು ಕೋರ್ಟ್ ನಿಂದ ನಟಿ `ರನ್ಯಾ ರಾವ್’ ಜಾಮೀನು ಅರ್ಜಿಯ ತೀರ್ಪು.!
KARNATAKA

BIG NEWS : ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಇಂದು ಕೋರ್ಟ್ ನಿಂದ ನಟಿ `ರನ್ಯಾ ರಾವ್’ ಜಾಮೀನು ಅರ್ಜಿಯ ತೀರ್ಪು.!

By kannadanewsnow5727/03/2025 8:09 AM

ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ಇಂದು ತೀರ್ಪು ಪ್ರಕಟವಾಗಲಿದೆ.

ಮಾರ್ಚ್ 25 ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿಚಾರಣೆ ಆರಂಭದಲ್ಲಿ DRI ಪರ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ಯಾವುದು ಕಾಗ್ನಿಸಬಲ್ ಯಾವುದು ನಾನ್ ಕಾಗ್ನಿಸಬಲ್ ಎಂದು ಕಸ್ಟಮ್ಸ್ ಕಾಯ್ದೆ 135 ರಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಕಾಗ್ನಿಸಬಲ್ ಅಪರಾಧವಾಗಿದೆ ಹಾಗೂ ಜಾಮೀನು ರಹಿತವಾಗಿದೆ. ನಟಿ ರನ್ಯಾ ಚಿನ್ನದ ಜೊತೆಗೆ ದುಬೈನಿಂದ ಆಗಮಿಸಿದ್ದಾರೆ.ಬೆಂಗಳೂರು ಏರ್ಪೋರ್ಟ್ಗೆ ಸಂಜೆ 6:30ಕ್ಕೆ ಲ್ಯಾಂಡ್ ಆಗಿದ್ದಾರೆ. ಈ ವೇಳೆ ಪ್ರೋಟೋಕಾಲ್ ಅಧಿಕಾರಿ ಅಲ್ಲಿಗೆ ಹೋಗಿದ್ದಾರೆ. ಅಂದರೆ ರಮ್ಯಾ ರಾನ್ ಗ್ರೀನ್ ಚಾನಲ್ ಮೂಲಕ ಬರುತ್ತಿದ್ದಾರೆ ಎಂದು ಅರ್ಥ ಎಂದು ವಾದಿಸಿದರು.

ಕಸ್ಟಮ್ಸ್ ಏರಿಯಾ, ಇಮ್ಮಿಗ್ರೇಶನ್ ಏರಿಯಾ ಎಲ್ಲಾ ಆದಮೇಲೆ DRI ಅಧಿಕಾರಿಗಳು ನಟಿ ರನ್ಯಾ ರಾವ್ ಳನ್ನು ಮಾತನಾಡಿಸಿದ್ದಾರೆ. ಮೊದಲು ಬ್ಯಾಗ್ ಪರಿಶೀಲಿಸಲಾಗಿದೆ ಅಲ್ಲಿ ಏನು ಪತ್ತೆಯಾಗಿರಲಿಲ್ಲ. ಬಳಿಕ ಆಕೆಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಕಸ್ಟಮ್ಸ್ ಕಾಯ್ದೆ 102ರ ಅಡಿಯಲ್ಲಿ ಕೂಡಲೇ ನೋಟಿಸ್ ನೀಡಲಾಗಿದೆ. ಇದನ್ನು ಕೊಡಲೇಬೇಕು ಎಂದಿಲ್ಲ ವಸ್ತು ಪತ್ತೆಯಾದಾಗ ಆರೋಪಿಯ ಸ್ವಾತಂತ್ರ್ಯ ಸಂವಿಧಾನದ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕಷ್ಟಮ್ಸ್ ಕಾಯ್ದೆ 102ರ ಅಡಿಯಲ್ಲಿ ನೋಟಿಸ್ ನೀಡಿದ್ದೇವೆ ಎಂದು ಮಧು ರಾವ್ ವಾದ ಮಂಡಿಸಿದರು.

ಬಳಿಕ ರನ್ಯಾ ರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ಪ್ರತಿವಾದ ಆರಂಭಿಸಿದರು ನೋಟಿಸ್ ನೀಡಿದ್ದೇವೆ ಅಂತಾರೆ ಪಂಚನಾಮೆ ಮಾಡಿದ್ದೇವೆ ಅಂತಾರೆ ಆದರೆ ಆರೋಪಿಯಿಂದ ಒಪ್ಪಿಗೆ ಎಲ್ಲಿ ಪಡೆದಿದ್ದಾರೆ? ಎಂದು ಪ್ರಶ್ನಿಸಿದರು. ಬಳಿಕ ನ್ಯಾಯಾಧೀಶರು ರನ್ಯಾ ರಾವ್ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ್ದು, ಇಂದು ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

BIG NEWS : Gold smuggling case : Court today rules on actress `Ranya Rao' bail application.!
Share. Facebook Twitter LinkedIn WhatsApp Email

Related Posts

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM1 Min Read
Recent News

BREAKING: ಪ್ರಾದೇಶಿಕ ಸೇನೆಗೆ ಸೇರ್ಪಡೆಗೊಂಡ ಪ್ರತಿಯೊಬ್ಬ ಅಧಿಕಾರಿ ಕರೆಯಲು ಕೇಂದ್ರ ಸರ್ಕಾರ ಸೇನಾ ಮುಖ್ಯಸ್ಥರಿಗೆ ಅಧಿಕಾರ

09/05/2025 2:52 PM

Watch Video: ಪಾಕಿಸ್ತಾನ ಪ್ರಧಾನಿ ಹೇಡಿ, ನರಿಯಂತೆ ಅಡಗಿದ್ದಾರೆ, ಅವರಿಗೆ ಮೋದಿ ಹೆಸರೇಳುವ ಧೈರ್ಯವೂ ಇಲ್ಲ: ಪಾಕ್ ಸಂಸತ್ ಸದಸ್ಯ

09/05/2025 2:40 PM

ಭಾರತ-ಪಾಕ್ ನಡುವೆ ಉದ್ವಿಗ್ನತೆ: ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ, ಸೆನ್ಸೆಕ್ಸ್ 950, ನಿಫ್ಟಿ 24,000 ಅಂಕ ಕುಸಿತ | Stock Market Crash

09/05/2025 2:35 PM

BREAKING: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ‘ಪಾಕ್ ಸೇನಾ ನೆಲೆ’ ನಾಶಪಡಿಸಿದ ಭಾರತ

09/05/2025 2:31 PM
State News
KARNATAKA

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0509/05/2025 1:49 PM KARNATAKA 1 Min Read

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ…

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.