Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆ.!

18/01/2026 6:23 AM

‘PF’ ಖಾತೆದಾರರಿಗೆ ಗುಡ್ ನ್ಯೂಸ್ : ಏಪ್ರಿಲ್ ನಿಂದ ‘UPI’ ಮೂಲಕ `ಹಣ’ ಹಿಂಪಡೆಯಬಹುದು.!

18/01/2026 6:20 AM

BIG NEWS : 15 ವರ್ಷ ತುಂಬಿದ ಕಾರು, ಬೈಕ್, ಟ್ರ್ಯಾಕ್ಟರ್ ಸೇರಿ ಹಲವು ವಾಹನಗಳ `ನೋಂದಣಿ ಪತ್ರ’ ನವೀಕರಣ ಕಡ್ಡಾಯ.!

18/01/2026 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ʻಆರೋಗ್ಯ ಇಲಾಖೆʼ ಸಿಬ್ಬಂದಿಗಳಿಗೆ ಗುಡ್‌ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ʻಆರೋಗ್ಯ ಇಲಾಖೆʼ ಸಿಬ್ಬಂದಿಗಳಿಗೆ ಗುಡ್‌ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5730/05/2024 7:24 AM

ಬೆಂಗಳೂರು : 2024-25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ವರ್ಗಾವಣೆಗೆ ಅರ್ಜಿ ಆಹ್ವಾನಿಸಿ ಮಾರ್ಗಸೂಚಿಗಳ ಮೂಲಕ ಸಮಾಲೋಚನೆ ವರ್ಗಾವಣೆಗಾಗಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011, 2013 ಮತ್ತು 2017 ರಂತೆ ಕಾಲ ಕಾಲಕ್ಕೆ ಆದ ತಿದ್ದುಪಡಿಗಳ ಅನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಅಧಿಕಾರಿ/ಸಿಬ್ಬಂದಿಗಳ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತಿ ವರ್ಷ ಏಪ್ರಿಲ್/ಮೇ ಮಾಹೆಯಲ್ಲಿ ವರ್ಗಾವಣೆ ಪ್ರಕ್ರಿಯೆಯು ಕೈಗೊಳ್ಳಬೇಕಾಗಿರುತ್ತದೆ ಆದರೆ 2024 ನೇ ಸಾಲಿನಲ್ಲಿ ಭಾರತ ಸರ್ಕಾರವು 2024 ರ ಲೋಕಸಭಾ ಚುನಾವಣೆ ಪ್ರಕ್ರಿಯೆ ಚಾಲನೆಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರ್ಗಾವಣೆ ಪ್ರಕ್ರಿಯೆಗಳು ಇಲಾಖೆಯಲ್ಲಿ ಪ್ರಾರಂಭಿಸಲು ಸಾಧ್ಯವಾಗಿರುವುದಿಲ್ಲ.

ಉಲ್ಲೇಖ (2) ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಸರ್ವ ವೃಂದಗಳ ಸಂಘ, ಆರೋಗ್ಯ ಇಲಾಖೆಯ ಎಲ್ಲಾ ಸಂಘದ ಪದಾಧಿಕಾರಿಗಳು ಪ್ರಾರಂಭಿಸಲು ಒತ್ತಾಯಿಸುತ್ತಿರುತ್ತಾರೆ. 2020 ನೇ ಸಾಲಿನಲ್ಲಿ ಕೋವಿಡ್-19 ರೋಗ 2020, 2021, 2022 ಮತ್ತು 2023 ಈ ಎಲ್ಲಾ ವರ್ಷಗಳಲ್ಲಿ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆಗಳು ನಡೆದಿರುವುದಿಲ್ಲ, ಈ ಹಿನ್ನೆಲೆಯಲ್ಲಿ ಇಲಾಖೆಯ ಎಲ್ಲಾ ವೃಂದದ ಅಧಿಕಾರಿಗಳು ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಂತೆ ಒತ್ತಾಯಿಸುತ್ತಿರುವುದರಿಂದ 2024-25 ನೇ ಸಾಲಿನಲ್ಲಿ ಗ್ರೂಪ್ ‘ಎ’ ಗ್ರೂಪ್ ‘ಬಿ’, ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ವರ್ಗದ ಅಧಿಕಾರಿ/ನೌಕರರಿಗೆ ವೃಂದ ಬಲದ ಮೀರದಂತೆ ಸಮಾಲೋಚನೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಈ ಕೆಳಗಿನ ಮಾರ್ಗಸೂಚಿಗಳನ್ವಯ ಅನುಮತಿ ನೀಡಲು ಕೋರಿದೆ.

 

BIG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ʻಆರೋಗ್ಯ ಇಲಾಖೆʼ ಸಿಬ್ಬಂದಿಗಳಿಗೆ ಗುಡ್‌ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ BIG NEWS: Good news for health department staff awaiting transfer: State govt issues order
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆ.!

18/01/2026 6:23 AM3 Mins Read

BIG NEWS : 15 ವರ್ಷ ತುಂಬಿದ ಕಾರು, ಬೈಕ್, ಟ್ರ್ಯಾಕ್ಟರ್ ಸೇರಿ ಹಲವು ವಾಹನಗಳ `ನೋಂದಣಿ ಪತ್ರ’ ನವೀಕರಣ ಕಡ್ಡಾಯ.!

18/01/2026 6:16 AM2 Mins Read

Mauni Amavasya 2026 : ಇಂದು ‘ಮೌನಿ ಅಮವಾಸ್ಯೆ’ : ಶುಭ ಮುಹೂರ್ತ, ಪೂಜೆ, ಉಪವಾಸದ ಮಹತ್ವದ ತಿಳಿಯಿರಿ

18/01/2026 6:13 AM2 Mins Read
Recent News

BIG NEWS : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆ.!

18/01/2026 6:23 AM

‘PF’ ಖಾತೆದಾರರಿಗೆ ಗುಡ್ ನ್ಯೂಸ್ : ಏಪ್ರಿಲ್ ನಿಂದ ‘UPI’ ಮೂಲಕ `ಹಣ’ ಹಿಂಪಡೆಯಬಹುದು.!

18/01/2026 6:20 AM

BIG NEWS : 15 ವರ್ಷ ತುಂಬಿದ ಕಾರು, ಬೈಕ್, ಟ್ರ್ಯಾಕ್ಟರ್ ಸೇರಿ ಹಲವು ವಾಹನಗಳ `ನೋಂದಣಿ ಪತ್ರ’ ನವೀಕರಣ ಕಡ್ಡಾಯ.!

18/01/2026 6:16 AM

Mauni Amavasya 2026 : ಇಂದು ‘ಮೌನಿ ಅಮವಾಸ್ಯೆ’ : ಶುಭ ಮುಹೂರ್ತ, ಪೂಜೆ, ಉಪವಾಸದ ಮಹತ್ವದ ತಿಳಿಯಿರಿ

18/01/2026 6:13 AM
State News
KARNATAKA

BIG NEWS : ರಾಜ್ಯದಲ್ಲಿ `ಗ್ಯಾರಂಟಿ ಯೋಜನೆ’ಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆ.!

By kannadanewsnow5718/01/2026 6:23 AM KARNATAKA 3 Mins Read

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ…

BIG NEWS : 15 ವರ್ಷ ತುಂಬಿದ ಕಾರು, ಬೈಕ್, ಟ್ರ್ಯಾಕ್ಟರ್ ಸೇರಿ ಹಲವು ವಾಹನಗಳ `ನೋಂದಣಿ ಪತ್ರ’ ನವೀಕರಣ ಕಡ್ಡಾಯ.!

18/01/2026 6:16 AM

Mauni Amavasya 2026 : ಇಂದು ‘ಮೌನಿ ಅಮವಾಸ್ಯೆ’ : ಶುಭ ಮುಹೂರ್ತ, ಪೂಜೆ, ಉಪವಾಸದ ಮಹತ್ವದ ತಿಳಿಯಿರಿ

18/01/2026 6:13 AM

Health Tips: ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟಿದು: ಈ ದಿನಚರಿ ಪಾಲಿಸಿದ್ರೆ ಕಾಯಿಲೆ ದೂರ ಗ್ಯಾರಂಟಿ

18/01/2026 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.