BIG NEWS: ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ : 43 ಸಾವಿರ ಕಾರ್ಮಿಕರ ಖಾಯಂ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 43 ಸಾವಿರ ಕಾರ್ಮಿಕರ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. BIGG NEWS: ಶಿವಮೊಗ್ಗದಲ್ಲಿ ಮದ್ವೆಯಾಗಿ ಎರಡೇ ವರ್ಷಕ್ಕೆ ಹಣದ ಆಸೆಗಾಗಿ ಹೆಂಡ್ತಿಯನ್ನೇ ಕೊಂದ ಪಾಪಿ ಪತಿರಾಯ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D … Continue reading BIG NEWS: ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ : 43 ಸಾವಿರ ಕಾರ್ಮಿಕರ ಖಾಯಂ : ಸಿಎಂ ಬೊಮ್ಮಾಯಿ ಘೋಷಣೆ