Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಗಳದ ನಂತರ ದಂಪತಿಗಳು ಮತ್ತೆ ಹತ್ತಿರವಾಗಲು ಇಲ್ಲಿವೆ ಸರಳ ಪ್ರೀತಿಯ ಅಭ್ಯಾಸಗಳು!

BREAKING : CBSE 9ನೇ ತರಗತಿ `ತ್ರಿಭಾಷಾ ನೀತಿ’ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ : ಮುಂದಿನ ವಾರ ವಿಚಾರಣೆ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ : ‘ವರ್ಗಾವಣೆ’ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ : ‘ವರ್ಗಾವಣೆ’ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

By ಸುರೇಶ್‌

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತಂತೆ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ವರ್ಗಾವಣೆ ಬಯಸಿರುವ ಶಾಲೆಯಲ್ಲಿ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆಯ ಕುರಿತು ಖಚಿತಪಡಿಸಿಕೊಂಡು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರುಗಳು ನಿಯಮಾನುಸಾರ ಪ್ರಸ್ತಾವನೆಯನ್ನು ಪರಿಶೀಲಿಸಿ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ನೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸತಕ್ಕದ್ದು.

ಯಾವುದೇ ಉಪನಿರ್ದೇಶಕರುಗಳು ಅರ್ಹ ಪ್ರಸ್ತಾವನೆಗಳನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಅಪೂರ್ಣ ದಾಖಲೆಗಳನ್ನಾಗಲಿ ಅಥವಾ ಸೂಕ್ತ ಶಿಫಾರಸ್ಸು ಇಲ್ಲದೆ ಸಲ್ಲಿಸುವಂತಿಲ್ಲ ಹಾಗೂ ಅನಗತ್ಯವಾಗಿ ಪತ್ರ ವ್ಯವಹಾರಕ್ಕೆ ಎಡೆ ಮಾಡಿಕೊಡದಂತೆ ಎಚ್ಚರಿಕೆಯನ್ನು ವಹಿಸಿ ಪ್ರಸ್ತಾವನೆಯನ್ನು ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಕೆಳಕಂಡಂತೆ ನಿಗಧಿಪಡಿಸಿರುವಂತಹ ಕಾಲಮಿತಿಯೊಳಗೆ ಸಂಬಂಧಿಸಿದ ಆಯುಕ್ತಾಲಯಗಳ ಕಛೇರಿಗೆ ಸಲ್ಲಿಸತಕ್ಕದ್ದು. ಹಾಗೂ ನಿಗಧಿಪಡಿಸಿದ ಅವಧಿ ಮೀರಿದ ನಂತರ ಯಾವುದೇ ಪ್ರಸ್ತಾವನೆಗಳನ್ನು ಸಲ್ಲಿಸಬಾರದೆಂದು ಸಹಾ ಸೂಚಿಸಿದೆ.

\

Share. Facebook Twitter LinkedIn WhatsApp Email

Related Posts

ಜಗಳದ ನಂತರ ದಂಪತಿಗಳು ಮತ್ತೆ ಹತ್ತಿರವಾಗಲು ಇಲ್ಲಿವೆ ಸರಳ ಪ್ರೀತಿಯ ಅಭ್ಯಾಸಗಳು!

2 Mins Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

1 Min Read
Recent News

ಜಗಳದ ನಂತರ ದಂಪತಿಗಳು ಮತ್ತೆ ಹತ್ತಿರವಾಗಲು ಇಲ್ಲಿವೆ ಸರಳ ಪ್ರೀತಿಯ ಅಭ್ಯಾಸಗಳು!

BREAKING : CBSE 9ನೇ ತರಗತಿ `ತ್ರಿಭಾಷಾ ನೀತಿ’ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ : ಮುಂದಿನ ವಾರ ವಿಚಾರಣೆ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

State News
KARNATAKA

ಜಗಳದ ನಂತರ ದಂಪತಿಗಳು ಮತ್ತೆ ಹತ್ತಿರವಾಗಲು ಇಲ್ಲಿವೆ ಸರಳ ಪ್ರೀತಿಯ ಅಭ್ಯಾಸಗಳು!

By kannadanewsnow57 KARNATAKA 2 Mins Read

ಬೆಂಗಳೂರು: ಪ್ರೀತಿ ಇರುವ ಜಾಗದಲ್ಲಿ ಸಣ್ಣಪುಟ್ಟ ಜಗಳ, ಮನಸ್ತಾಪಗಳು ಇರುವುದು ಸಹಜ. ಆದರೆ, ಜಗಳವಾಡಿದ ನಂತರವೂ ದಂಪತಿಗಳು ಹೇಗೆ ಪರಸ್ಪರ…

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

ಮೋದಿ ಆಸ್ಟ್ರಿಚ್ ಪಕ್ಷಿ ಇದ್ದಂತೆ, ಜನರನ್ನ ಭಿಕಾರಿ ಮಾಡಿದ್ದಾರೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಾಗ್ದಾಳಿ

ರಾಜ್ಯದ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಜಿಲಾಕರ್ ನಲ್ಲೇ ಸಿಗಲಿದೆ ‘ಡಿಜಿಟಲ್ TC’ |Digital TC

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.