Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
KARNATAKA

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5707/06/2025 6:20 AM
vidhana soudha
vidhana soudha

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಈ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು http:/sevasindhu.karnataka.gov.in ಪೋರ್ಟಲ್‌ನ ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್, ಕರ್ನಾಟಕ ಒನ್, ಮೂಲಕ ಅನ್ ಲೈನ್ ನಲ್ಲಿ ಮತ್ತು ಕ್ರಮಸಂಖ್ಯೆ 06 ರಲ್ಲಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಂಶ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರಿವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಪೆಡೆಯಬಹುದಾಗಿದೆ. ದೂ. ಸಂ. 08182-229634 ಸಂಪರ್ಕಿಸಿ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Good news for the 'Okkaliga community' from the state government: Applications invited for various schemes including 'Ganga Kalyana Swavalambi Sarathi'
Share. Facebook Twitter LinkedIn WhatsApp Email

Related Posts

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM1 Min Read

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM1 Min Read
Recent News

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM
State News
KARNATAKA

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

By kannadanewsnow8908/06/2025 6:49 AM KARNATAKA 1 Min Read

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿರುವುದಕ್ಕೆ…

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.