Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NPCI Rules: UPI ಬಳಕೆದಾರರಿಗೆ ಶಾಕ್‌! ಇನ್ಮುಂದೆ ಪದೇ ಪದೇ ಇದನ್ನ ಚೆಕ್ ಮಾಡೋಕೆ ಆಗಲ್ಲ!

28/05/2025 9:01 AM

ಕಿರುತೆರೆ ನಟಿ ದೀಪಿಕಾ ಕಾಕರ್ ಇಬ್ರಾಹಿಂಗೆ 2 ನೇ ಹಂತದ ಕ್ಯಾನ್ಸರ್ | Dipika Kakar Ibrahim

28/05/2025 8:57 AM

ತಮಿಳಿನಿಂದ ಕನ್ನಡ ಹುಟ್ಟಿತು’: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ವಿಜಯೇಂದ್ರ ಆಕ್ರೋಶ

28/05/2025 8:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!
KARNATAKA

BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!

By kannadanewsnow5727/05/2025 5:40 AM

ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಕಾರ್ಪಸ್‌ ಹಣ 110 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ.

ಈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್‌ಸ್‌ ಅಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗಳು ಸೂಪರ್‌ ಸ್ಪೆಷಾಲಿಟಿ ಅಡಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನಕ್ಕೆ ಬೇಡಿಕೆ ಸಲ್ಲಿಸಿರುತ್ತವೆ.

ಮಾನವೀಯತೆ ದೃಷ್ಟಿಯಿಂದ ಬಡತನ ರೇಖೆಗಿಂತ (ಬಿಪಿಎಲ್‌) ಕೆಳಗಿರುವ ಫಲಾನುಭವಿಗಳನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿಕೊಂಡಿರುವ ಮಾನದಂಡಗಳನ್ನು ಹೊರರಾಜ್ಯಗಳ ಬಡ ರೋಗಿಗಳಿಗೂ ಅನ್ವಯಿಸಿ ಕೊಂಡು ನಮ್ಮ ರಾಜ್ಯದ ರೋಗಿಗಳಿಗೆ ಮೊದಲ ಆದ್ಯತೆ ಆದರೂ ಹೊರ ರಾಜ್ಯದ ಬಡ ರೋಗಿಗಳನ್ನು ಸಹ ಒಳಪಡಿಸಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಆಧಾರ್‌ ಮಾಹಿತಿಯನ್ನು ಪರಿಗಣಿಸಿ, ಅಳವಡಿಸಿಕೊಳ್ಳಲಾಗಿರುತ್ತದೆ.

2023-24ನೇ ಸಾಲಿನಲ್ಲಿ 30,296 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ 2024-25ನೇ ಸಾಲಿನಲ್ಲಿ 27,442 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

ಒಟ್ಟಾರೆಯಾಗಿ 2023-24 ಮತ್ತು 2024-25ನೇ ಸಾಲುಗಳಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನದಿಂದ 57,738 ಬಡ ರೋಗಿಗಳು ಪ್ರಯೋಜನ ಪಡೆದಿರುತ್ತಾರೆ. 2025-26ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ ಬಂದಿರುವ ರೂ.9.30 ಕೋಟಿಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿರುತ್ತದೆ.

BIG NEWS: Good news for the poor of the state: Assistance from the Chief Minister's Relief Fund for treatment in `super specialty' hospitals!
Share. Facebook Twitter LinkedIn WhatsApp Email

Related Posts

ತಮಿಳಿನಿಂದ ಕನ್ನಡ ಹುಟ್ಟಿತು’: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ವಿಜಯೇಂದ್ರ ಆಕ್ರೋಶ

28/05/2025 8:28 AM1 Min Read

BREAKING : ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಪುಟ್ಟೇಗೌಡ ನಿಧನ | KN Puttegowda No More

28/05/2025 8:11 AM1 Min Read

BIG NEWS : ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೇರಿ, ಮೂರು ಸುಗ್ರೀವಾಜ್ಞೆಗಳಿಗೆ ರಾಜ್ಯಪಾಲರಿಂದ ಅಂಕಿತ

28/05/2025 8:05 AM1 Min Read
Recent News

NPCI Rules: UPI ಬಳಕೆದಾರರಿಗೆ ಶಾಕ್‌! ಇನ್ಮುಂದೆ ಪದೇ ಪದೇ ಇದನ್ನ ಚೆಕ್ ಮಾಡೋಕೆ ಆಗಲ್ಲ!

28/05/2025 9:01 AM

ಕಿರುತೆರೆ ನಟಿ ದೀಪಿಕಾ ಕಾಕರ್ ಇಬ್ರಾಹಿಂಗೆ 2 ನೇ ಹಂತದ ಕ್ಯಾನ್ಸರ್ | Dipika Kakar Ibrahim

28/05/2025 8:57 AM

ತಮಿಳಿನಿಂದ ಕನ್ನಡ ಹುಟ್ಟಿತು’: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ವಿಜಯೇಂದ್ರ ಆಕ್ರೋಶ

28/05/2025 8:28 AM

‘ಭಯೋತ್ಪಾದಕರು ತಾವು ಬೆಲೆ ತೆರಬೇಕಾಗಿದೆ ಎಂದು ಅರಿತುಕೊಂಡಿದ್ದಾರೆ’: ಶಶಿ ತರೂರ್

28/05/2025 8:23 AM
State News
KARNATAKA

ತಮಿಳಿನಿಂದ ಕನ್ನಡ ಹುಟ್ಟಿತು’: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ವಿಜಯೇಂದ್ರ ಆಕ್ರೋಶ

By kannadanewsnow8928/05/2025 8:28 AM KARNATAKA 1 Min Read

ಬೆಂಗಳೂರು: ನಟ ಕಮಲ್ ಹಾಸನ್ ಅವರು ತಮ್ಮ ಮಾತೃಭಾಷೆಯನ್ನು ವೈಭವೀಕರಿಸುವ ಪ್ರಯತ್ನದಲ್ಲಿ ಕನ್ನಡಕ್ಕೆ ಅಗೌರವ ತೋರಿದ್ದಾರೆ ಎಂದು ಕರ್ನಾಟಕ ಬಿಜೆಪಿ…

BREAKING : ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್ ಪುಟ್ಟೇಗೌಡ ನಿಧನ | KN Puttegowda No More

28/05/2025 8:11 AM

BIG NEWS : ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೇರಿ, ಮೂರು ಸುಗ್ರೀವಾಜ್ಞೆಗಳಿಗೆ ರಾಜ್ಯಪಾಲರಿಂದ ಅಂಕಿತ

28/05/2025 8:05 AM

BREAKING : ಬೆಂಗಳೂರಲ್ಲಿ ಮಲಗಿದ್ದ ಪತ್ನಿಯನ್ನು ಡಂಬಲ್ಸ್ ನಿಂದ ಹತ್ಯೆಗೈದು, ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಪತಿ!

28/05/2025 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.