Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ : 29,000 ರೂ. ಸಂಬಳ |RRB recruitment 2025

19/06/2025 10:35 AM

ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗಿ | Air Indis Crash

19/06/2025 10:33 AM

BIG NEWS : ವಾಹನ ಸವಾರರೇ ಗಮನಿಸಿ : ‘ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್’ ಎಲ್ಲಿ ಮತ್ತು ಹೇಗೆ ಪಡೆಯುವುದು? ಇಲ್ಲಿದೆ ಫುಲ್ ಡಿಟೈಲ್ಸ್

19/06/2025 10:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!
KARNATAKA

BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!

By kannadanewsnow5727/05/2025 5:40 AM

ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಕಾರ್ಪಸ್‌ ಹಣ 110 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ.

ಈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್‌ಸ್‌ ಅಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗಳು ಸೂಪರ್‌ ಸ್ಪೆಷಾಲಿಟಿ ಅಡಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನಕ್ಕೆ ಬೇಡಿಕೆ ಸಲ್ಲಿಸಿರುತ್ತವೆ.

ಮಾನವೀಯತೆ ದೃಷ್ಟಿಯಿಂದ ಬಡತನ ರೇಖೆಗಿಂತ (ಬಿಪಿಎಲ್‌) ಕೆಳಗಿರುವ ಫಲಾನುಭವಿಗಳನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿಕೊಂಡಿರುವ ಮಾನದಂಡಗಳನ್ನು ಹೊರರಾಜ್ಯಗಳ ಬಡ ರೋಗಿಗಳಿಗೂ ಅನ್ವಯಿಸಿ ಕೊಂಡು ನಮ್ಮ ರಾಜ್ಯದ ರೋಗಿಗಳಿಗೆ ಮೊದಲ ಆದ್ಯತೆ ಆದರೂ ಹೊರ ರಾಜ್ಯದ ಬಡ ರೋಗಿಗಳನ್ನು ಸಹ ಒಳಪಡಿಸಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಆಧಾರ್‌ ಮಾಹಿತಿಯನ್ನು ಪರಿಗಣಿಸಿ, ಅಳವಡಿಸಿಕೊಳ್ಳಲಾಗಿರುತ್ತದೆ.

2023-24ನೇ ಸಾಲಿನಲ್ಲಿ 30,296 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ 2024-25ನೇ ಸಾಲಿನಲ್ಲಿ 27,442 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

ಒಟ್ಟಾರೆಯಾಗಿ 2023-24 ಮತ್ತು 2024-25ನೇ ಸಾಲುಗಳಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನದಿಂದ 57,738 ಬಡ ರೋಗಿಗಳು ಪ್ರಯೋಜನ ಪಡೆದಿರುತ್ತಾರೆ. 2025-26ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ ಬಂದಿರುವ ರೂ.9.30 ಕೋಟಿಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿರುತ್ತದೆ.

BIG NEWS: Good news for the poor of the state: Assistance from the Chief Minister's Relief Fund for treatment in `super specialty' hospitals!
Share. Facebook Twitter LinkedIn WhatsApp Email

Related Posts

BIG NEWS : ವಾಹನ ಸವಾರರೇ ಗಮನಿಸಿ : ‘ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್’ ಎಲ್ಲಿ ಮತ್ತು ಹೇಗೆ ಪಡೆಯುವುದು? ಇಲ್ಲಿದೆ ಫುಲ್ ಡಿಟೈಲ್ಸ್

19/06/2025 10:23 AM3 Mins Read

ಮಂತ್ರಾಲಯದ ಸಾರ್ವಭೌಮ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತಾ ನಿತ್ಯ ಭವಿಷ್ಯ

19/06/2025 9:44 AM5 Mins Read

BREAKING : ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ಶಾಸಕತ್ವ ಅನರ್ಹ ಆದೇಶ ವಾಪಸ್ | Janardhana Reddy

19/06/2025 9:21 AM1 Min Read
Recent News

JOB ALERT : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6180 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ : 29,000 ರೂ. ಸಂಬಳ |RRB recruitment 2025

19/06/2025 10:35 AM

ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗಿ | Air Indis Crash

19/06/2025 10:33 AM

BIG NEWS : ವಾಹನ ಸವಾರರೇ ಗಮನಿಸಿ : ‘ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್’ ಎಲ್ಲಿ ಮತ್ತು ಹೇಗೆ ಪಡೆಯುವುದು? ಇಲ್ಲಿದೆ ಫುಲ್ ಡಿಟೈಲ್ಸ್

19/06/2025 10:23 AM

ಕ್ರೊಯೇಷಿಯಾ ಪ್ರವಾಸ ಮುಕ್ತಾಯಗೊಳಿಸಿದ ಪ್ರಧಾನಿ ಮೋದಿ | PM Modi

19/06/2025 10:18 AM
State News
KARNATAKA

BIG NEWS : ವಾಹನ ಸವಾರರೇ ಗಮನಿಸಿ : ‘ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್’ ಎಲ್ಲಿ ಮತ್ತು ಹೇಗೆ ಪಡೆಯುವುದು? ಇಲ್ಲಿದೆ ಫುಲ್ ಡಿಟೈಲ್ಸ್

By kannadanewsnow5719/06/2025 10:23 AM KARNATAKA 3 Mins Read

ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಟೋಲ್ ತೆರಿಗೆಗೆ ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಿದ್ದಾರೆ. ಈಗ ಕೇವಲ 3000 ರೂ.ಗಳಿಗೆ,…

ಮಂತ್ರಾಲಯದ ಸಾರ್ವಭೌಮ ಶ್ರೀ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತಾ ನಿತ್ಯ ಭವಿಷ್ಯ

19/06/2025 9:44 AM

BREAKING : ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ : ಶಾಸಕತ್ವ ಅನರ್ಹ ಆದೇಶ ವಾಪಸ್ | Janardhana Reddy

19/06/2025 9:21 AM

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

19/06/2025 8:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.