Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘ಗ್ರಾಮ ಪಂಚಾಯತ್’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ಭವಿಷ್ಯ ನಿಧಿ’(PF) ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ
KARNATAKA

BIG NEWS : ರಾಜ್ಯದ ‘ಗ್ರಾಮ ಪಂಚಾಯತ್’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ಭವಿಷ್ಯ ನಿಧಿ’(PF) ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ

By kannadanewsnow57

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008, ದಿನಾಂಕ:31.10.2008ರನ್ವಯ ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ದಿನಾಂಕ:01.11.2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.

ಆದರೆ, ಸರ್ಕಾರದ ಸದರಿ ಆದೇಶದನ್ವಯ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರವೇ ಸಂಪೂರ್ಣವಾಗಿ ಅನುಷ್ಠಾನಗೊಳಿಸಿದ್ದು ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾಗಷವಾಗಿ ಈ ಯೋಜನೆಯನ್ನು ಜಾರಿಗೊಳಿಸಿರುವುದು ಕಂಡು ಬರುತ್ತದೆ. ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸದಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದಾಗಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಕ್ರಮವಹಿಸಿ, ಆಯುಕ್ತಾಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ.

 

BIG NEWS: Good news for the state's 'Gram Panchayat' staff: Government orders implementation of 'Provident Fund' (PF) facility
Share. Facebook Twitter LinkedIn WhatsApp Email

Related Posts

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

2 Mins Read

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

2 Mins Read

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

2 Mins Read
Recent News

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

SHOCKING : ಪೋಷಕರೇ ಹುಷಾರ್ : ‘AI’ ನಲ್ಲಿ ಯುವತಿಯ ಅಶ್ಲೀಲ ಫೋಟೋ, ವಿಡಿಯೋ ರಚಿಸಿ ಹಣಕ್ಕೆ ಬೇಡಿಕೆ : ಇಬ್ಬರು ಅರೆಸ್ಟ್!

State News
KARNATAKA

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

By ಸುರೇಶ್‌ KARNATAKA 2 Mins Read

ದಾವಣಗೆರೆ: ಹರಿಹರದ ಹರಜಾತ್ರೆ ಮತ್ತು ಯೋಗದ ಮೂಲಕ ರಾಜ್ಯಾದ್ಯಂತ ಚಿರಪರಿಚಿತರಾಗಿರುವ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ,…

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

SHOCKING : ಪೋಷಕರೇ ಹುಷಾರ್ : ‘AI’ ನಲ್ಲಿ ಯುವತಿಯ ಅಶ್ಲೀಲ ಫೋಟೋ, ವಿಡಿಯೋ ರಚಿಸಿ ಹಣಕ್ಕೆ ಬೇಡಿಕೆ : ಇಬ್ಬರು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.