Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಅತಿ ಭಾರವಾದ ಪೇಲೋಡ್ ಉಡಾವಣೆಯು ಭಾರತದ ಬೆಳೆಯುತ್ತಿರುವ ತಾಂತ್ರಿಕ ಪರಾಕ್ರಮವನ್ನು ಪ್ರತಿಬಿಂಬಿಸುತ್ತದೆ’: ಸಚಿವ ಜೈಶಂಕರ್

24/12/2025 12:29 PM

BIG NEWS : ರಾಜ್ಯದ `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

24/12/2025 12:16 PM

ಜಮ್ಮು-ಕಾಶ್ಮೀರ: ಕರ್ತವ್ಯದ ವೇಳೆ ಗುಂಡು ತಗುಲಿ ಜೂನಿಯರ್ ಕಮಿಷಂಡ್ ಆಫೀಸರ್ ಸಾವು

24/12/2025 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ಸರ್ಕಾರ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

By kannadanewsnow5724/12/2025 12:16 PM

ಬೆಂಗಳೂರು : ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು (Features) ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ ತಂತ್ರಾಂಶದ ಬಳಕೆಯನ್ನು ಉಲ್ಲೇಖ (01) ಮತ್ತು (02) ಸುತ್ತೋಲೆಗಳಲ್ಲಿ ಕಡ್ಡಾಯಗೊಳಿಸಿ ಆದೇಶಿಸಲಾಗಿರುತ್ತದೆ. ಇ-ಆಸ್ತಿ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸೇವಯನ್ನು ಒದಗಿಸುವ ಉದ್ದೇಶದಿಂದ ಕಾರ್ಯವಿಧಾನವನ್ನು ಸರಳೀಕರಣಗೊಳಿಸುವ ಅಗತ್ಯತೆ ಇರುವುದರಿಂದ ಇ-ಆಸ್ತಿ ತಂತ್ರಾಂಶದಲ್ಲಿ ಈ ಕೆಳಕಂಡಂತೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ.

1. ಕಾರ್ಯಹರಿವಿನ (workflow) ಸರಳೀಕರಣ:

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳ ದಾಖಲೀಕರಣ/ಹೊಸ ಪಿಐಡಿ ನೀಡುವುದು, ಹಕ್ಕುವರ್ಗಾವಣೆ ಮತ್ತು ಆಸ್ತಿಗಳ ವಿಭಜನೆ ಮತ್ತು ಒಟ್ಟುಗೂಡಿಸುವಿಕೆಗೆ ಸಂಬಂಧಿಸಿದಂತೆ ಪ್ರಸ್ತುತವಿರುವ ಕಾರ್ಯಹರಿವಿನಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದ ಡಾಟ ಎಂಟ್ರಿ ಆಪರೇಟರ್ ಮತ್ತು ವಿಷಯ ನಿರ್ವಹಕರ ಲಾಗಿನ್ ಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ವಿಷಯ ನಿರ್ವಹಕರನ್ನು ನಗರ ಸ್ಥಳೀಯ ಸಂಸ್ಥೆಗಳ ಇತರ ಶಾಖೆಗಳಲ್ಲಿನ ಕಾರ್ಯಗಳಿಗೆ ಮತ್ತು ಡಾಟ ಎಂಟ್ರಿ ಆಪರೇಟರ್ ಗಳನ್ನು ಹೆಲ್ಸ್ ಡೆಸ್ಕ್ ಗಳಲ್ಲಿನ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದು.

ಆಸ್ತಿ ದಾಖಲೆ, ವಿಭಜನೆ, ಒಟ್ಟುಗೂಡಿಸುವಿಕೆ ಹಾಗೂ ಮ್ಯುಟೇಷನ್‌ ಅರ್ಜಿಗಳನ್ನು ನಿರ್ವಹಿಸಲು ಕಾರ್ಯಹರಿವಿನಲ್ಲಿನ ಅಧಿಕಾರಿ/ಸಿಬ್ಬಂದಿಗಳಿಗೆ ಕಾಲಾವಧಿಯನ್ನು ನಿಗಧಿಪಡಿಸಲಾಗಿರುತ್ತದೆ. ಅಧಿಕಾರಿ/ಸಿಬ್ಬಂದಿಗಳು ನಿಗಧಿತ ಕಾಲಾವಧಿಯಲ್ಲಿ ಅರ್ಜಿಗಳನ್ನು ನಿರ್ವಹಿಸದೇ ಇದ್ದಲ್ಲಿ ಅನುಮೋದನೆ ಮಾಡುವ ಅಧಿಕಾರಿಯ ಹಂತದವರೆಗೆ ತಂತ್ರಾಂಶವು ಸ್ವಯಂಚಾಲಿತವಾಗಿ ಅರ್ಜಿಯನ್ನು ಮುಂದಿನ ಅಧಿಕಾರಿ/ನೌಕರನಿಗೆ ರವಾನೆ ಮಾಡುವುದು. ಯಾವುದೇ ನೌಕರ/ಅಧಿಕಾರಿ ಅರ್ಜಿಗಳನ್ನು ಪರಿಶೀಲಿಸಿ, ನಿರ್ವಹಿಸಲು ವಿಳಂಭ ಮಾಡಿ, ಸ್ವಯಂಚಾಲಿತವಾಗಿ ಮುಂದಿನ ಹಂತಕ್ಕೆ ರವಾನೆಯಾದಲ್ಲಿ ಅಂತಹ ನೌಕರ/ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು.

BIG NEWS: Government issues important order to provide new facilities in the state's 'e-Asthi' software
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಪತ್ನಿ ಮನೆಗೆ ಬಂದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!

24/12/2025 11:40 AM1 Min Read

BREAKING : ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ‘ಸರ್ಫರಾಜ್ ಖಾನ್’ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ |Lokayukta Raid

24/12/2025 11:30 AM1 Min Read

BREAKING : ಸಚಿವ ಜಮೀರ್ ಆಪ್ತ ಕಾರ್ಯದರ್ಶಿಗೆ ಬಿಗ್ ಶಾಕ್’ : ಬೆಂಗಳೂರಿನ 10 ಕಡೆ ಲೋಕಾಯುಕ್ತ ದಾಳಿ | Lokayukta Raid

24/12/2025 11:23 AM1 Min Read
Recent News

‘ಅತಿ ಭಾರವಾದ ಪೇಲೋಡ್ ಉಡಾವಣೆಯು ಭಾರತದ ಬೆಳೆಯುತ್ತಿರುವ ತಾಂತ್ರಿಕ ಪರಾಕ್ರಮವನ್ನು ಪ್ರತಿಬಿಂಬಿಸುತ್ತದೆ’: ಸಚಿವ ಜೈಶಂಕರ್

24/12/2025 12:29 PM

BIG NEWS : ರಾಜ್ಯದ `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

24/12/2025 12:16 PM

ಜಮ್ಮು-ಕಾಶ್ಮೀರ: ಕರ್ತವ್ಯದ ವೇಳೆ ಗುಂಡು ತಗುಲಿ ಜೂನಿಯರ್ ಕಮಿಷಂಡ್ ಆಫೀಸರ್ ಸಾವು

24/12/2025 12:14 PM

BREAKING: ಮಾಸ್ಕೋದಲ್ಲಿ ಬಾಂಬ್ ಸ್ಫೋಟ: ಇಬ್ಬರು ಪೊಲೀಸ್ ಅಧಿಕಾರಿ ಸೇರಿದಂತೆ ಮೂವರು ಸಾವು | Bomb blast

24/12/2025 12:11 PM
State News
KARNATAKA

BIG NEWS : ರಾಜ್ಯದ `ಇ-ಆಸ್ತಿ’ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

By kannadanewsnow5724/12/2025 12:16 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು (Features) ಕಲ್ಪಿಸಿರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಪತ್ನಿ ಮನೆಗೆ ಬಂದಾಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.!

24/12/2025 11:40 AM

BREAKING : ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ‘ಸರ್ಫರಾಜ್ ಖಾನ್’ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ |Lokayukta Raid

24/12/2025 11:30 AM

BREAKING : ಸಚಿವ ಜಮೀರ್ ಆಪ್ತ ಕಾರ್ಯದರ್ಶಿಗೆ ಬಿಗ್ ಶಾಕ್’ : ಬೆಂಗಳೂರಿನ 10 ಕಡೆ ಲೋಕಾಯುಕ್ತ ದಾಳಿ | Lokayukta Raid

24/12/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.