BIG NEWS: ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶವನ್ನು ಹೈಕೋರ್ಟ್‌ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮಠದ ವಿದ್ಯಾಪೀಠ ಸಂಸ್ಥೆಗಳ ಉದ್ಯೋಗಿ ಹಾಗೂ ಸಿಬ್ಬಂದಿಗೆ ವೇತನ ನೀಡುವುದಕ್ಕಾಗಿ ಅ. 3, 6 ಮತ್ತು 10ರಂದು ಮಾತ್ರ … Continue reading BIG NEWS: ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌